AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಟಿ20 ವಿಶ್ವಕಪ್​ನಲ್ಲಿ ಯುವರಾಜ್​ ದಾಖಲೆ ಮುರಿದ ಸೂರ್ಯ! ಮುಂದಿನ ಟಾರ್ಗೆಟ್ ಕಿಂಗ್ ಕೊಹ್ಲಿ

Suryakumar Yadav: ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ಈವರೆಗೆ 15 ಬಾರಿ ಈ ಪ್ರಶಸ್ತಿ ಗೆದ್ದಿದ್ದಾರೆ.

TV9 Web
| Edited By: |

Updated on: Nov 06, 2022 | 7:22 PM

Share
ಜಿಂಬಾಬ್ವೆ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿ ಕೇವಲ 25 ಎಸೆತಗಳಲ್ಲಿ 61 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಸೂರ್ಯ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ 71 ರನ್‌ಗಳಿಂದ ಸುಲಭವಾಗಿ ಜಯ ಸಾಧಿಸಿತು. ಅದ್ಭುತ ಪ್ರದರ್ಶನ ನೀಡಿದ ಸೂರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದು, ಇದೀಗ ವಿರಾಟ್ ಕೊಹ್ಲಿ ದಾಖಲೆ ಅವರ ಗುರಿ ಸೇರಿದೆ.

ಜಿಂಬಾಬ್ವೆ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿ ಕೇವಲ 25 ಎಸೆತಗಳಲ್ಲಿ 61 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಸೂರ್ಯ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ 71 ರನ್‌ಗಳಿಂದ ಸುಲಭವಾಗಿ ಜಯ ಸಾಧಿಸಿತು. ಅದ್ಭುತ ಪ್ರದರ್ಶನ ನೀಡಿದ ಸೂರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದು, ಇದೀಗ ವಿರಾಟ್ ಕೊಹ್ಲಿ ದಾಖಲೆ ಅವರ ಗುರಿ ಸೇರಿದೆ.

1 / 5
ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೂರನೇ ಆಟಗಾರ ಸೂರ್ಯಕುಮಾರ್. ಅವರು 8ನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದರೊಂದಿಗೆ 7 ಬಾರಿ ಈ ಪ್ರಶಸ್ತಿ ಗೆದ್ದಿದ್ದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ.

ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೂರನೇ ಆಟಗಾರ ಸೂರ್ಯಕುಮಾರ್. ಅವರು 8ನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದರೊಂದಿಗೆ 7 ಬಾರಿ ಈ ಪ್ರಶಸ್ತಿ ಗೆದ್ದಿದ್ದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ.

2 / 5
ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ಈವರೆಗೆ 15 ಬಾರಿ ಈ ಪ್ರಶಸ್ತಿ ಗೆದ್ದಿದ್ದಾರೆ. ರೋಹಿತ್ ಶರ್ಮಾ 12 ಪ್ರಶಸ್ತಿಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ಈವರೆಗೆ 15 ಬಾರಿ ಈ ಪ್ರಶಸ್ತಿ ಗೆದ್ದಿದ್ದಾರೆ. ರೋಹಿತ್ ಶರ್ಮಾ 12 ಪ್ರಶಸ್ತಿಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3 / 5
ಸೂರ್ಯಕುಮಾರ್ ಯುವರಾಜ್ ದಾಖಲೆ ಮುರಿದಿದ್ದು, ಈಗ ಅವರ ಕಣ್ಣು ವಿರಾಟ್ ಕೊಹ್ಲಿ ದಾಖಲೆಯತ್ತ ನೆಟ್ಟಿದೆ. ಸೂರ್ಯ ಜಿಂಬಾಬ್ವೆ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಮತ್ತೊಂದು ವಿಚಾರದಲ್ಲಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸೂರ್ಯಕುಮಾರ್ ಯುವರಾಜ್ ದಾಖಲೆ ಮುರಿದಿದ್ದು, ಈಗ ಅವರ ಕಣ್ಣು ವಿರಾಟ್ ಕೊಹ್ಲಿ ದಾಖಲೆಯತ್ತ ನೆಟ್ಟಿದೆ. ಸೂರ್ಯ ಜಿಂಬಾಬ್ವೆ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಮತ್ತೊಂದು ವಿಚಾರದಲ್ಲಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 5
ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಜಂಟಿಯಾಗಿ ಅತಿ ಹೆಚ್ಚು ಬಾರಿ ಪಂದ್ಯದ ಆಟಗಾರ ಪ್ರಶಸ್ತಿಯನ್ನು ಗೆದ್ದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಈ ವರ್ಷ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದರೆ, ಕೊಹ್ಲಿ 2016 ರಲ್ಲಿ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಜಂಟಿಯಾಗಿ ಅತಿ ಹೆಚ್ಚು ಬಾರಿ ಪಂದ್ಯದ ಆಟಗಾರ ಪ್ರಶಸ್ತಿಯನ್ನು ಗೆದ್ದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಈ ವರ್ಷ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದರೆ, ಕೊಹ್ಲಿ 2016 ರಲ್ಲಿ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು