AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards: ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಸೂರ್ಯ! ರೇಸ್​ನಲ್ಲಿ ಈ 4 ಆಟಗಾರರು

ICC Awards: 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

TV9 Web
| Edited By: |

Updated on: Dec 29, 2022 | 3:09 PM

Share
ಪ್ರತಿ ವರ್ಷದಂತೆ ಈ ಬಾರಿಯೂ ಐಸಿಸಿ ತನ್ನ ವಿಶೇಷ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಬಿಡುಗಡೆ ಮಾಡಿದೆ. 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಐಸಿಸಿ ತನ್ನ ವಿಶೇಷ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಬಿಡುಗಡೆ ಮಾಡಿದೆ. 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

1 / 5
ಸೂರ್ಯಕುಮಾರ್ ಈ ವರ್ಷ ಟಿ20 ಮಾದರಿಯಲ್ಲಿ 187.43 ಸ್ಟ್ರೈಕ್ ರೇಟ್‌ನಲ್ಲಿ ಗರಿಷ್ಠ 1164 ರನ್ ಗಳಿಸಿದ್ದಾರೆ. ಈ ವರ್ಷ ಟಿ20 ಮಾದರಿಯಲ್ಲಿ 68 ಸಿಕ್ಸರ್‌ಗಳನ್ನು ಬಾರಿಸಿರುವ ಸೂರ್ಯ, ಒಂಬತ್ತು ಅರ್ಧ ಶತಕ ಮತ್ತು ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಐಸಿಸಿ ಶ್ರೇಯಾಂಕದಲ್ಲಿ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

ಸೂರ್ಯಕುಮಾರ್ ಈ ವರ್ಷ ಟಿ20 ಮಾದರಿಯಲ್ಲಿ 187.43 ಸ್ಟ್ರೈಕ್ ರೇಟ್‌ನಲ್ಲಿ ಗರಿಷ್ಠ 1164 ರನ್ ಗಳಿಸಿದ್ದಾರೆ. ಈ ವರ್ಷ ಟಿ20 ಮಾದರಿಯಲ್ಲಿ 68 ಸಿಕ್ಸರ್‌ಗಳನ್ನು ಬಾರಿಸಿರುವ ಸೂರ್ಯ, ಒಂಬತ್ತು ಅರ್ಧ ಶತಕ ಮತ್ತು ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಐಸಿಸಿ ಶ್ರೇಯಾಂಕದಲ್ಲಿ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

2 / 5
ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಜಾ ಕೂಡ ಈ ವರ್ಷ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 150 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ರಜಾ 735 ರನ್ ಕಲೆಹಾಕಿದ್ದಾರೆ. ಅದೇ ಸಮಯದಲ್ಲಿ ಬೌಲಿಂಗ್​ನಲ್ಲೂ 25 ವಿಕೆಟ್‌ಗಳನ್ನು ಪಡೆದಿದ್ದಾರೆ.

ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಜಾ ಕೂಡ ಈ ವರ್ಷ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 150 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ರಜಾ 735 ರನ್ ಕಲೆಹಾಕಿದ್ದಾರೆ. ಅದೇ ಸಮಯದಲ್ಲಿ ಬೌಲಿಂಗ್​ನಲ್ಲೂ 25 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೂಡ ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡಿದ್ದ ಕರನ್ ಇಡೀ ಟೂರ್ನಿಯಲ್ಲಿ 13 ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು. ಈ ವರ್ಷ 19 ಪಂದ್ಯಗಳನ್ನು ಆಡಿರುವ ಕರನ್ 25 ವಿಕೆಟ್ ಜೊತೆಗೆ 67 ರನ್ ಕೂಡ ಬಾರಿಸಿದ್ದರು. ಈ ಅದ್ಭುತ ಆಟದಿಂದಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕರನ್ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ

ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೂಡ ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡಿದ್ದ ಕರನ್ ಇಡೀ ಟೂರ್ನಿಯಲ್ಲಿ 13 ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು. ಈ ವರ್ಷ 19 ಪಂದ್ಯಗಳನ್ನು ಆಡಿರುವ ಕರನ್ 25 ವಿಕೆಟ್ ಜೊತೆಗೆ 67 ರನ್ ಕೂಡ ಬಾರಿಸಿದ್ದರು. ಈ ಅದ್ಭುತ ಆಟದಿಂದಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕರನ್ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ

4 / 5
ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‌ನಿಂದಾಗಿ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವರ್ಷ ಆಡಿರುವ 25 ಟಿ20 ಪಂದ್ಯಗಳಲ್ಲಿ ರಿಜ್ವಾನ್ 996 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿಕೆಟ್ ಕೀಪಿಂಗ್​ನಲ್ಲಿ ಒಂಬತ್ತು ಕ್ಯಾಚ್‌ಗಳೊಂದಿಗೆ ಮೂರು ಸ್ಟಂಪಿಂಗ್‌ ಸಹ ಮಾಡಿದ್ದಾರೆ. ಈ ವರ್ಷ ಟಿ20ಯಲ್ಲಿ 10 ಅರ್ಧ ಶತಕ ಸಿಡಿಸಿರುವ ರಿಜ್ವಾನ್ ಪ್ರಸ್ತುತ ಐಸಿಸಿ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‌ನಿಂದಾಗಿ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವರ್ಷ ಆಡಿರುವ 25 ಟಿ20 ಪಂದ್ಯಗಳಲ್ಲಿ ರಿಜ್ವಾನ್ 996 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿಕೆಟ್ ಕೀಪಿಂಗ್​ನಲ್ಲಿ ಒಂಬತ್ತು ಕ್ಯಾಚ್‌ಗಳೊಂದಿಗೆ ಮೂರು ಸ್ಟಂಪಿಂಗ್‌ ಸಹ ಮಾಡಿದ್ದಾರೆ. ಈ ವರ್ಷ ಟಿ20ಯಲ್ಲಿ 10 ಅರ್ಧ ಶತಕ ಸಿಡಿಸಿರುವ ರಿಜ್ವಾನ್ ಪ್ರಸ್ತುತ ಐಸಿಸಿ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್