ICC Awards: ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಸೂರ್ಯ! ರೇಸ್​ನಲ್ಲಿ ಈ 4 ಆಟಗಾರರು

ICC Awards: 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

| Updated By: ಪೃಥ್ವಿಶಂಕರ

Updated on: Dec 29, 2022 | 3:09 PM

ಪ್ರತಿ ವರ್ಷದಂತೆ ಈ ಬಾರಿಯೂ ಐಸಿಸಿ ತನ್ನ ವಿಶೇಷ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಬಿಡುಗಡೆ ಮಾಡಿದೆ. 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಐಸಿಸಿ ತನ್ನ ವಿಶೇಷ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಬಿಡುಗಡೆ ಮಾಡಿದೆ. 2022 ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಲ್ಕು ವಿಭಿನ್ನ ದೇಶಗಳ ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿದೆ. ಇದರಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅವರ ಹೆಸರೂ ಸೇರಿದೆ.

1 / 5
ಸೂರ್ಯಕುಮಾರ್ ಈ ವರ್ಷ ಟಿ20 ಮಾದರಿಯಲ್ಲಿ 187.43 ಸ್ಟ್ರೈಕ್ ರೇಟ್‌ನಲ್ಲಿ ಗರಿಷ್ಠ 1164 ರನ್ ಗಳಿಸಿದ್ದಾರೆ. ಈ ವರ್ಷ ಟಿ20 ಮಾದರಿಯಲ್ಲಿ 68 ಸಿಕ್ಸರ್‌ಗಳನ್ನು ಬಾರಿಸಿರುವ ಸೂರ್ಯ, ಒಂಬತ್ತು ಅರ್ಧ ಶತಕ ಮತ್ತು ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಐಸಿಸಿ ಶ್ರೇಯಾಂಕದಲ್ಲಿ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

ಸೂರ್ಯಕುಮಾರ್ ಈ ವರ್ಷ ಟಿ20 ಮಾದರಿಯಲ್ಲಿ 187.43 ಸ್ಟ್ರೈಕ್ ರೇಟ್‌ನಲ್ಲಿ ಗರಿಷ್ಠ 1164 ರನ್ ಗಳಿಸಿದ್ದಾರೆ. ಈ ವರ್ಷ ಟಿ20 ಮಾದರಿಯಲ್ಲಿ 68 ಸಿಕ್ಸರ್‌ಗಳನ್ನು ಬಾರಿಸಿರುವ ಸೂರ್ಯ, ಒಂಬತ್ತು ಅರ್ಧ ಶತಕ ಮತ್ತು ಎರಡು ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಐಸಿಸಿ ಶ್ರೇಯಾಂಕದಲ್ಲಿ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

2 / 5
ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಜಾ ಕೂಡ ಈ ವರ್ಷ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 150 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ರಜಾ 735 ರನ್ ಕಲೆಹಾಕಿದ್ದಾರೆ. ಅದೇ ಸಮಯದಲ್ಲಿ ಬೌಲಿಂಗ್​ನಲ್ಲೂ 25 ವಿಕೆಟ್‌ಗಳನ್ನು ಪಡೆದಿದ್ದಾರೆ.

ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಜಾ ಕೂಡ ಈ ವರ್ಷ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಟಿ20 ಕ್ರಿಕೆಟ್​ನಲ್ಲಿ 150 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ರಜಾ 735 ರನ್ ಕಲೆಹಾಕಿದ್ದಾರೆ. ಅದೇ ಸಮಯದಲ್ಲಿ ಬೌಲಿಂಗ್​ನಲ್ಲೂ 25 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 5
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೂಡ ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡಿದ್ದ ಕರನ್ ಇಡೀ ಟೂರ್ನಿಯಲ್ಲಿ 13 ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು. ಈ ವರ್ಷ 19 ಪಂದ್ಯಗಳನ್ನು ಆಡಿರುವ ಕರನ್ 25 ವಿಕೆಟ್ ಜೊತೆಗೆ 67 ರನ್ ಕೂಡ ಬಾರಿಸಿದ್ದರು. ಈ ಅದ್ಭುತ ಆಟದಿಂದಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕರನ್ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ

ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಕೂಡ ಈ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡಿದ್ದ ಕರನ್ ಇಡೀ ಟೂರ್ನಿಯಲ್ಲಿ 13 ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು. ಈ ವರ್ಷ 19 ಪಂದ್ಯಗಳನ್ನು ಆಡಿರುವ ಕರನ್ 25 ವಿಕೆಟ್ ಜೊತೆಗೆ 67 ರನ್ ಕೂಡ ಬಾರಿಸಿದ್ದರು. ಈ ಅದ್ಭುತ ಆಟದಿಂದಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕರನ್ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗಿದ್ದಾರೆ

4 / 5
ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‌ನಿಂದಾಗಿ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವರ್ಷ ಆಡಿರುವ 25 ಟಿ20 ಪಂದ್ಯಗಳಲ್ಲಿ ರಿಜ್ವಾನ್ 996 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿಕೆಟ್ ಕೀಪಿಂಗ್​ನಲ್ಲಿ ಒಂಬತ್ತು ಕ್ಯಾಚ್‌ಗಳೊಂದಿಗೆ ಮೂರು ಸ್ಟಂಪಿಂಗ್‌ ಸಹ ಮಾಡಿದ್ದಾರೆ. ಈ ವರ್ಷ ಟಿ20ಯಲ್ಲಿ 10 ಅರ್ಧ ಶತಕ ಸಿಡಿಸಿರುವ ರಿಜ್ವಾನ್ ಪ್ರಸ್ತುತ ಐಸಿಸಿ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ತಮ್ಮ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್‌ನಿಂದಾಗಿ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವರ್ಷ ಆಡಿರುವ 25 ಟಿ20 ಪಂದ್ಯಗಳಲ್ಲಿ ರಿಜ್ವಾನ್ 996 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿಕೆಟ್ ಕೀಪಿಂಗ್​ನಲ್ಲಿ ಒಂಬತ್ತು ಕ್ಯಾಚ್‌ಗಳೊಂದಿಗೆ ಮೂರು ಸ್ಟಂಪಿಂಗ್‌ ಸಹ ಮಾಡಿದ್ದಾರೆ. ಈ ವರ್ಷ ಟಿ20ಯಲ್ಲಿ 10 ಅರ್ಧ ಶತಕ ಸಿಡಿಸಿರುವ ರಿಜ್ವಾನ್ ಪ್ರಸ್ತುತ ಐಸಿಸಿ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

5 / 5
Follow us
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್