AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!

ICC T20 Rankings: ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಈ ಸ್ಟಾರ್ ಆಟಗಾರ 44 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, ಐದನೇ ಸ್ಥಾನವನ್ನು ತಲುಪಿದ್ದಾರೆ.

TV9 Web
| Edited By: |

Updated on: Jul 13, 2022 | 9:02 PM

Share
ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

1 / 4
ಸೂರ್ಯ ಕುಮಾರ್ ಇಂಗ್ಲೆಂಡ್‌ಗೆ ತೆರಳುವ ಮುನ್ನ ಟಿ20 ಶ್ರೇಯಾಂಕದಲ್ಲಿ 49ನೇ ಸ್ಥಾನದಲ್ಲಿದ್ದರು. ಆದರೆ, ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಈ ಸ್ಟಾರ್ ಆಟಗಾರ 44 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, ಐದನೇ ಸ್ಥಾನವನ್ನು ತಲುಪಿದ್ದಾರೆ.

Suryakumar Yadav

2 / 4
Suryakumar Yadav

Suryakumar yadav will score the 24th run off his bat, he will become the 9th Indian batter with 1000 runs in the shortest format

3 / 4
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!

ಇನ್ನುಳಿದಂತೆ ಪಾಕಿಸ್ತಾನದ ನಾಯಕ ಬಾಬರ್‌ ಆಜಂ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಅದೇ ತಂಡದ ರಿಜ್ವಾನ್ ಎರಡನೇ ಸ್ಥಾನದಲ್ಲಿ ಮುಂದುವರೆಸಿದ್ದಾರೆ. ಇನ್ನುಳಿದಂತೆ ಮಾರ್ಕ್‌ರಮ್, ಮಲಾನ್ ಹಾಗೂ ಸೂರ್ಯಮಾರ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

4 / 4
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್