AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!

ICC T20 Rankings: ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಈ ಸ್ಟಾರ್ ಆಟಗಾರ 44 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, ಐದನೇ ಸ್ಥಾನವನ್ನು ತಲುಪಿದ್ದಾರೆ.

TV9 Web
| Edited By: |

Updated on: Jul 13, 2022 | 9:02 PM

Share
ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

1 / 4
ಸೂರ್ಯ ಕುಮಾರ್ ಇಂಗ್ಲೆಂಡ್‌ಗೆ ತೆರಳುವ ಮುನ್ನ ಟಿ20 ಶ್ರೇಯಾಂಕದಲ್ಲಿ 49ನೇ ಸ್ಥಾನದಲ್ಲಿದ್ದರು. ಆದರೆ, ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದ ಪ್ರಕಾರ, ಈ ಸ್ಟಾರ್ ಆಟಗಾರ 44 ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, ಐದನೇ ಸ್ಥಾನವನ್ನು ತಲುಪಿದ್ದಾರೆ.

Suryakumar Yadav

2 / 4
Suryakumar Yadav

Suryakumar yadav will score the 24th run off his bat, he will become the 9th Indian batter with 1000 runs in the shortest format

3 / 4
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!

ಇನ್ನುಳಿದಂತೆ ಪಾಕಿಸ್ತಾನದ ನಾಯಕ ಬಾಬರ್‌ ಆಜಂ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಅದೇ ತಂಡದ ರಿಜ್ವಾನ್ ಎರಡನೇ ಸ್ಥಾನದಲ್ಲಿ ಮುಂದುವರೆಸಿದ್ದಾರೆ. ಇನ್ನುಳಿದಂತೆ ಮಾರ್ಕ್‌ರಮ್, ಮಲಾನ್ ಹಾಗೂ ಸೂರ್ಯಮಾರ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

4 / 4
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ