AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Surya Kumar Yadav: Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

TV9 Web
| Edited By: |

Updated on: Aug 13, 2022 | 3:39 PM

Share
ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

1 / 5
ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ  ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

2 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

3 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡಿ 4 ಟಿ20 ಪಂದ್ಯಗಳಲ್ಲಿ 135 ರನ್ ಬಾರಿಸಿದ್ದರು. ಇದರೊಂದಿಗೆ ಐಸಿಸಿ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

4 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಜಿಂಬಾಬ್ವೆ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ವಿಶ್ರಾಂತಿ ನೀಡಲಾಗಿದ್ದು, ಅವರು ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಏಷ್ಯಾ ಕಪ್​ಗೆ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

5 / 5
Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ