AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Surya Kumar Yadav: Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

TV9 Web
| Edited By: |

Updated on: Aug 13, 2022 | 3:39 PM

Share
ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

1 / 5
ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ  ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

2 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

3 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡಿ 4 ಟಿ20 ಪಂದ್ಯಗಳಲ್ಲಿ 135 ರನ್ ಬಾರಿಸಿದ್ದರು. ಇದರೊಂದಿಗೆ ಐಸಿಸಿ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

4 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಜಿಂಬಾಬ್ವೆ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ವಿಶ್ರಾಂತಿ ನೀಡಲಾಗಿದ್ದು, ಅವರು ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಏಷ್ಯಾ ಕಪ್​ಗೆ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

5 / 5
Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?