AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Surya Kumar Yadav: Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

TV9 Web
| Edited By: |

Updated on: Aug 13, 2022 | 3:39 PM

Share
ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ದಿನದಲ್ಲಿ ಬರೋಬ್ಬರಿ 6 ಕೋಟಿ ಖರ್ಚು ಮಾಡಿದ್ದಾರೆ. ನೀವು ಶಾಕ್ ಆದರೂ ಈ ಸುದ್ದಿ ನಿಜ. ವಾಸ್ತವವಾಗಿ ಸೂರ್ಯ 2 ದುಬಾರಿ ಉಡುಗೊರೆಗಳನ್ನು ನೀಡಲು ತುಂಬಾ ಹಣ ಖರ್ಚು ಮಾಡಿದ್ದಾರೆ

1 / 5
ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ  ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

ಸೂರ್ಯಕುಮಾರ್ ಯಾದವ್ ತಮ್ಮ ಇತ್ತೀಚಿಗೆ ದುಬಾರಿ ಬೆಲೆಯ ಕಾರಾದ Mercedez-Benz SUV GLS AMG 63 ಯನ್ನು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 2.15 ಕೋಟಿ ರೂ. ಆಗಿದೆ.

2 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

Mercedez-Benz SUV GLS AMG 63 ಕಾರನ್ನು ಖರೀದಿಸುವ ಕೇವಲ 15 ದಿನಗಳ ಮೊದಲು, ಸೂರ್ಯಕುಮಾರ್ ಪೋರ್ಷೆ ಟರ್ಬೊ 911 ಕಾರನ್ನು 3.64 ಕೋಟಿ ರೂ.ಗೆ ಖರೀದಿಸಿದ್ದರು.

3 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡಿ 4 ಟಿ20 ಪಂದ್ಯಗಳಲ್ಲಿ 135 ರನ್ ಬಾರಿಸಿದ್ದರು. ಇದರೊಂದಿಗೆ ಐಸಿಸಿ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

4 / 5
ಕೇವಲ 15 ದಿನಗಳಲ್ಲಿ ಬರೋಬ್ಬರಿ 6 ಕೋಟಿ ರೂ. ಖರ್ಚು ಮಾಡಿದ ಸೂರ್ಯಕುಮಾರ್ ಯಾದವ್..!

ಜಿಂಬಾಬ್ವೆ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ವಿಶ್ರಾಂತಿ ನೀಡಲಾಗಿದ್ದು, ಅವರು ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಏಷ್ಯಾ ಕಪ್​ಗೆ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!