AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ

Suryakumar Yadav Breaks Rohit's Record: 2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿದೆ. ಪಾಕಿಸ್ತಾನದ ವಿರುದ್ಧದ ಗೆಲುವಿನೊಂದಿಗೆ ಸೂರ್ಯಕುಮಾರ್ ತಮ್ಮ ಮೊದಲ 46 T20 ಪಂದ್ಯಗಳಲ್ಲಿ 37 ಗೆಲುವುಗಳನ್ನು ಸಾಧಿಸಿ, ರೋಹಿತ್ ಶರ್ಮಾ ಅವರ ನಾಯಕತ್ವದ ದಾಖಲೆಯನ್ನು ಮುರಿದು ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿದ್ದಾರೆ.

ಪೃಥ್ವಿಶಂಕರ
|

Updated on: Feb 16, 2026 | 7:59 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಆತಿಥೇಯ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ 2024 ರ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನಾಯಕತ್ವವಹಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ತಮ್ಮ ನಾಯಕತ್ವದಲ್ಲಿ ತಂಡವನ್ನು ಸತತ ಗೆಲುವಿನತ್ತ ಕೊಂಡೊಯ್ದಿದ್ದಾರೆ.

2026 ರ ಟಿ20 ವಿಶ್ವಕಪ್​ನಲ್ಲಿ ಆತಿಥೇಯ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ 2024 ರ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನಾಯಕತ್ವವಹಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ತಮ್ಮ ನಾಯಕತ್ವದಲ್ಲಿ ತಂಡವನ್ನು ಸತತ ಗೆಲುವಿನತ್ತ ಕೊಂಡೊಯ್ದಿದ್ದಾರೆ.

1 / 5
ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ  ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ.

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ.

2 / 5
ಪಾಕಿಸ್ತಾನ ವಿರುದ್ಧ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಸೂರ್ಯಕುಮಾರ್ ಯಾದವ್ ನಾಯಕನಾಗಿ 37ನೇ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ವಾಸ್ತವವಾಗಿ ಸೂರ್ಯಕುಮಾರ್ ಯಾದವ್  ತಮ್ಮ ಮೊದಲ 46 ಟಿ20ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಸೂರ್ಯಕುಮಾರ್ ಯಾದವ್ ನಾಯಕನಾಗಿ 37ನೇ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ವಾಸ್ತವವಾಗಿ ಸೂರ್ಯಕುಮಾರ್ ಯಾದವ್ ತಮ್ಮ ಮೊದಲ 46 ಟಿ20ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

3 / 5
ಸೂರ್ಯಕುಮಾರ್ ಯಾದವ್ ಇದುವರೆಗೆ 46 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ ತಂಡವನ್ನು 37 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ. ಉಳಿದಂತೆ ಏಳರಲ್ಲಿ ಸೋಲು ಮತ್ತು ಎರಡು ಪಂದ್ಯಗಳು ಡ್ರಾಗೊಂಡಿವೆ.

ಸೂರ್ಯಕುಮಾರ್ ಯಾದವ್ ಇದುವರೆಗೆ 46 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ ತಂಡವನ್ನು 37 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ. ಉಳಿದಂತೆ ಏಳರಲ್ಲಿ ಸೋಲು ಮತ್ತು ಎರಡು ಪಂದ್ಯಗಳು ಡ್ರಾಗೊಂಡಿವೆ.

4 / 5
ಈ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಮೊದಲ 46 ಪಂದ್ಯಗಳಲ್ಲಿ 36 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರೆ, ಹತ್ತು ಪಂದ್ಯಗಳಲ್ಲಿ ಸೋಲುಕಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ 46 ಪಂದ್ಯಗಳಲ್ಲಿ 29 ಪಂದ್ಯಗಳಲ್ಲಿ ಗೆಲುವು ಮತ್ತು 15 ಪಂದ್ಯಗಳಲ್ಲಿ ಸೋಲು ಕಂಡಿದ್ದರು.

ಈ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಮೊದಲ 46 ಪಂದ್ಯಗಳಲ್ಲಿ 36 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರೆ, ಹತ್ತು ಪಂದ್ಯಗಳಲ್ಲಿ ಸೋಲುಕಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ 46 ಪಂದ್ಯಗಳಲ್ಲಿ 29 ಪಂದ್ಯಗಳಲ್ಲಿ ಗೆಲುವು ಮತ್ತು 15 ಪಂದ್ಯಗಳಲ್ಲಿ ಸೋಲು ಕಂಡಿದ್ದರು.

5 / 5
Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು