AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th T20I: ಸರಣಿ ವಶಪಡಿಸಿದ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ಹೆಚ್ಚು ಮಾತನಾಡದ ಸೂರ್ಯಕುಮಾರ್: ಏನಂದ್ರು ನೋಡಿ

Suryakumar Yadav in post match presentation: ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 20 ರನ್​ಗಳ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿತು. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಏನು ಹೇಳಿದರು ನೋಡಿ.

Vinay Bhat
|

Updated on: Dec 02, 2023 | 6:57 AM

Share
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಭಾರತ  3-1 ಅಂಕಗಳ ಅಂತರದಿಂದ ವಶಪಡಿಸಿಕೊಂಡಿದೆ. ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ 20 ರನ್​ಗಳ ಜಯ ಸಾಧಿಸಿತು.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಭಾರತ 3-1 ಅಂಕಗಳ ಅಂತರದಿಂದ ವಶಪಡಿಸಿಕೊಂಡಿದೆ. ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ 20 ರನ್​ಗಳ ಜಯ ಸಾಧಿಸಿತು.

1 / 7
ಬ್ಯಾಟಿಂಗ್​ಗೆ ಕಠಿಣವಾದ ಪಿಚ್​ನಲ್ಲಿ ರನ್ ಕಲೆಹಾಕಲು ಉಭಯ ತಂಡಗಳ ಬ್ಯಾಟರ್​ಗಳು ಪರದಾಡಿದರು. ಭಾರತ 20 ಓವರ್​ಗಳಲ್ಲಿ 174 ರನ್ ಕಲೆಹಾಕಿದರೆ, ಆಸ್ಟ್ರೇಲಿಯಾ 154 ರನ್ ಗಳಿಸಿತಷ್ಟೆ. ಅಕ್ಷರ್ ಪಟೇಲ್ ಪ್ರಮುಖ 3 ವಿಕೆಟ್ ಕಿತ್ತರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಏನು ಹೇಳಿದ್ದಾರೆ ನೋಡಿ.

ಬ್ಯಾಟಿಂಗ್​ಗೆ ಕಠಿಣವಾದ ಪಿಚ್​ನಲ್ಲಿ ರನ್ ಕಲೆಹಾಕಲು ಉಭಯ ತಂಡಗಳ ಬ್ಯಾಟರ್​ಗಳು ಪರದಾಡಿದರು. ಭಾರತ 20 ಓವರ್​ಗಳಲ್ಲಿ 174 ರನ್ ಕಲೆಹಾಕಿದರೆ, ಆಸ್ಟ್ರೇಲಿಯಾ 154 ರನ್ ಗಳಿಸಿತಷ್ಟೆ. ಅಕ್ಷರ್ ಪಟೇಲ್ ಪ್ರಮುಖ 3 ವಿಕೆಟ್ ಕಿತ್ತರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಏನು ಹೇಳಿದ್ದಾರೆ ನೋಡಿ.

2 / 7
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಟಾಸ್ ಒಂದು ಹೊರತುಪಡಿಸಿ, ಉಳಿದ ಎಲ್ಲವೂ ನಾವು ಅಂದುಕೊಂಡಂತೆ ಸಾಗಿತು. ಹುಡುಗರು ತಮ್ಮ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದರು. ಅದು ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಟಾಸ್ ಒಂದು ಹೊರತುಪಡಿಸಿ, ಉಳಿದ ಎಲ್ಲವೂ ನಾವು ಅಂದುಕೊಂಡಂತೆ ಸಾಗಿತು. ಹುಡುಗರು ತಮ್ಮ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದರು. ಅದು ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

3 / 7
ನಾವು ಆಟಕ್ಕೆ ಮೊದಲು ಸಭೆಯಲ್ಲಿ ಮಾತನಾಡಿದ್ದೆವು. ಎಲ್ಲರಿಗೂ ನಿಮ್ಮ ಆಟ ನೀವು ಆಡಿ ಎಂದು ಹೇಳಿದ್ದೆವು. ನಾನು ಯಾವಾಗಲೂ ಅಕ್ಷರ್ ಪಟೇಲ್ ಅವರನ್ನು ಒತ್ತಡದ ಸಮಯಕ್ಕೆಂದು ಇರಿಸಲು ಇಷ್ಟಪಡುತ್ತೇನೆ, ಯಾಕೆಂದರೆ ಅವರು ಆ ಸಂದರ್ಭದಲ್ಲಿ ಅದ್ಭುತ ಬೌಲಿಂಗ್ ಮಾಡುತ್ತಾರೆ, ಇಂದು ಕೂಡ ಅದೇರೀತಿ ನಡೆಯಿತು. ಡೆತ್ ಓವರ್‌ಗಳ ಸಮಯದಲ್ಲಿ ಯಾರ್ಕರ್‌ ಎಸೆಯುವುದು ನಮ್ಮ ಪ್ಲಾನ್ ಆಗಿತ್ತು. ಅದುಕೂಡ ಯಶಸ್ವಿ ಆಯಿತು ಎಂಬುದು ಸೂರ್ಯಕುಮಾರ್ ಯಾದವ್ ಮಾತು.

ನಾವು ಆಟಕ್ಕೆ ಮೊದಲು ಸಭೆಯಲ್ಲಿ ಮಾತನಾಡಿದ್ದೆವು. ಎಲ್ಲರಿಗೂ ನಿಮ್ಮ ಆಟ ನೀವು ಆಡಿ ಎಂದು ಹೇಳಿದ್ದೆವು. ನಾನು ಯಾವಾಗಲೂ ಅಕ್ಷರ್ ಪಟೇಲ್ ಅವರನ್ನು ಒತ್ತಡದ ಸಮಯಕ್ಕೆಂದು ಇರಿಸಲು ಇಷ್ಟಪಡುತ್ತೇನೆ, ಯಾಕೆಂದರೆ ಅವರು ಆ ಸಂದರ್ಭದಲ್ಲಿ ಅದ್ಭುತ ಬೌಲಿಂಗ್ ಮಾಡುತ್ತಾರೆ, ಇಂದು ಕೂಡ ಅದೇರೀತಿ ನಡೆಯಿತು. ಡೆತ್ ಓವರ್‌ಗಳ ಸಮಯದಲ್ಲಿ ಯಾರ್ಕರ್‌ ಎಸೆಯುವುದು ನಮ್ಮ ಪ್ಲಾನ್ ಆಗಿತ್ತು. ಅದುಕೂಡ ಯಶಸ್ವಿ ಆಯಿತು ಎಂಬುದು ಸೂರ್ಯಕುಮಾರ್ ಯಾದವ್ ಮಾತು.

4 / 7
ಅಕ್ಷರ್ ಪಟೇಲ್ 4 ಓವರ್ ಬೌಲಿಂಗ್ ಮಾಡಿ ಕೇವಲ 16 ರನ್ ನೀಡಿ 3 ವಿಕೆಟ್ ಪಡೆದರು. ಈ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಬಾಚಿಕೊಂಡರು. ಈ ಸಂದರ್ಭ ಮಾತನಾಡಿದ ಅವರು ನಾನು ಮನೆಯಲ್ಲಿದ್ದಾಗ ಬಹಳಷ್ಟು ಅಭ್ಯಾಸ. ಅದು ಇಂದು ಚೆನ್ನಾಗಿ ಕೆಲಸಕ್ಕೆ ಬಂದಿದೆ. ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡುತ್ತೇನೆ ಎಂದು ಹೇಳಿದ್ದಾರೆ.

ಅಕ್ಷರ್ ಪಟೇಲ್ 4 ಓವರ್ ಬೌಲಿಂಗ್ ಮಾಡಿ ಕೇವಲ 16 ರನ್ ನೀಡಿ 3 ವಿಕೆಟ್ ಪಡೆದರು. ಈ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಬಾಚಿಕೊಂಡರು. ಈ ಸಂದರ್ಭ ಮಾತನಾಡಿದ ಅವರು ನಾನು ಮನೆಯಲ್ಲಿದ್ದಾಗ ಬಹಳಷ್ಟು ಅಭ್ಯಾಸ. ಅದು ಇಂದು ಚೆನ್ನಾಗಿ ಕೆಲಸಕ್ಕೆ ಬಂದಿದೆ. ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡುತ್ತೇನೆ ಎಂದು ಹೇಳಿದ್ದಾರೆ.

5 / 7
ಸ್ಟಂಪ್-ಟು-ಸ್ಟಂಪ್ ಬೌಲಿಂಗ್ ಮಾಡಿದೆ. ಇಬ್ಬನಿ ಅಂಶವು ಪ್ರಮುಖವಾಗಿದೆ. ಆಕ್ರಮಣಕಾರಿಯಾಗಿ ಮತ್ತು ಮಾನಸಿಕವಾಗಿ ಬಲವಾಗಿರುವುದು ಮುಖ್ಯ. ಏಕೆಂದರೆ ಇದು ಟಿ20 ಮಾದರಿಯ ಕ್ರಿಕೆಟ್. ನೀವು ವಿಕೆಟ್‌ಗಳನ್ನು ತೆಗೆಯುವ ಮನೋಭಾವದೊಂದಿಗೆ ಹೋದಾಗ, ತುಂಬಾ ಸಹಕಾರಿ ಆಗುತ್ತದೆ ಎಂಬುದು ಅಕ್ಷರ್ ಪಟೇಲ್ ಮಾತು.

ಸ್ಟಂಪ್-ಟು-ಸ್ಟಂಪ್ ಬೌಲಿಂಗ್ ಮಾಡಿದೆ. ಇಬ್ಬನಿ ಅಂಶವು ಪ್ರಮುಖವಾಗಿದೆ. ಆಕ್ರಮಣಕಾರಿಯಾಗಿ ಮತ್ತು ಮಾನಸಿಕವಾಗಿ ಬಲವಾಗಿರುವುದು ಮುಖ್ಯ. ಏಕೆಂದರೆ ಇದು ಟಿ20 ಮಾದರಿಯ ಕ್ರಿಕೆಟ್. ನೀವು ವಿಕೆಟ್‌ಗಳನ್ನು ತೆಗೆಯುವ ಮನೋಭಾವದೊಂದಿಗೆ ಹೋದಾಗ, ತುಂಬಾ ಸಹಕಾರಿ ಆಗುತ್ತದೆ ಎಂಬುದು ಅಕ್ಷರ್ ಪಟೇಲ್ ಮಾತು.

6 / 7
ಆಸ್ಟ್ರೇಲಿಯನ ನಾಯಕ ಮ್ಯಾಥ್ಯೂ ವೇಡ್ ಮಾತನಾಡಿ, ನಾವು ಸ್ಪಿನ್ ಅನ್ನು ಚೆನ್ನಾಗಿ ಆಡಲಿಲ್ಲ, ಮಧ್ಯದಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡೆವು. ಬೌಲರ್​ಗಳು ಒಳ್ಳೆಯ ಕೆಲಸ ಮಾಡಿದರು ಆದರೆ ದುರದೃಷ್ಟವಶಾತ್ ನಮಗೆ ಉತ್ತಮ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. T20 ವಿಶ್ವಕಪ್ ಇರುವ ಕಾರಣ ಈಗಾಗಲೇ ತಂಡದಲ್ಲಿ ರೂಪಿಸುವುದು ಅಗತ್ಯ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯನ ನಾಯಕ ಮ್ಯಾಥ್ಯೂ ವೇಡ್ ಮಾತನಾಡಿ, ನಾವು ಸ್ಪಿನ್ ಅನ್ನು ಚೆನ್ನಾಗಿ ಆಡಲಿಲ್ಲ, ಮಧ್ಯದಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡೆವು. ಬೌಲರ್​ಗಳು ಒಳ್ಳೆಯ ಕೆಲಸ ಮಾಡಿದರು ಆದರೆ ದುರದೃಷ್ಟವಶಾತ್ ನಮಗೆ ಉತ್ತಮ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. T20 ವಿಶ್ವಕಪ್ ಇರುವ ಕಾರಣ ಈಗಾಗಲೇ ತಂಡದಲ್ಲಿ ರೂಪಿಸುವುದು ಅಗತ್ಯ ಎಂದು ಹೇಳಿದ್ದಾರೆ.

7 / 7
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ