AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

India vs South Africa: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (56) ಹಾಗೂ ರಿಂಕು ಸಿಂಗ್ (68) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರು ಆಟಗಾರರ ಉತ್ತಮ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿದೆ.

TV9 Web
| Edited By: |

Updated on:Dec 12, 2023 | 10:16 PM

Share
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶೇಷ ರೆಕಾರ್ಡ್​ ಅನ್ನು ಸರಿಗಟ್ಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಇದೀಗ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶೇಷ ರೆಕಾರ್ಡ್​ ಅನ್ನು ಸರಿಗಟ್ಟಿದ್ದಾರೆ.

1 / 6
ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಚುಟುಕು ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಪೂರೈಸಿದ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಚುಟುಕು ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಪೂರೈಸಿದ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

2 / 6
ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿತ್ತು. ವಿರಾಟ್ ಕೊಹ್ಲಿ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿತ್ತು. ವಿರಾಟ್ ಕೊಹ್ಲಿ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಕಲೆಹಾಕಿದ ಕಿಂಗ್ ಕೊಹ್ಲಿ ದಾಖಲೆಯನ್ನು ಸೂರ್ಯಕುಮಾರ್ ಸರಿಗಟ್ಟಿದ್ದಾರೆ.

ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2000 ರನ್ ಕಲೆಹಾಕಿದ ಕಿಂಗ್ ಕೊಹ್ಲಿ ದಾಖಲೆಯನ್ನು ಸೂರ್ಯಕುಮಾರ್ ಸರಿಗಟ್ಟಿದ್ದಾರೆ.

4 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 2000 ರನ್ ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿ. ಬಾಬರ್ ಹಾಗೂ ರಿಝ್ವಾನ್ ಕೇವಲ 52 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 2 ಸಾವಿರ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 2000 ರನ್ ಪೂರೈಸಿದ ವಿಶ್ವ ದಾಖಲೆ ಇರುವುದು ಪಾಕಿಸ್ತಾನದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿ. ಬಾಬರ್ ಹಾಗೂ ರಿಝ್ವಾನ್ ಕೇವಲ 52 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 2 ಸಾವಿರ ರನ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (56) ಹಾಗೂ ರಿಂಕು ಸಿಂಗ್ (68) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರು ಆಟಗಾರರ ಉತ್ತಮ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180  ರನ್​ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ (56) ಹಾಗೂ ರಿಂಕು ಸಿಂಗ್ (68) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಬ್ಬರು ಆಟಗಾರರ ಉತ್ತಮ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್​ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

6 / 6

Published On - 10:14 pm, Tue, 12 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ