AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಮಂಕಾದ ಸೂರ್ಯ: ವಿಶ್ವಕಪ್ ತಂಡದಿಂದ ಔಟ್..?

Suryakumar Yadav Odi Records: ಈ ವರ್ಷದ ಆರಂಭದಲ್ಲೇ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ಗಾಗಿ ಬಲಿಷ್ಠ ತಂಡವನ್ನು ರೂಪಿಸುವ ಸೂಚನೆ ನೀಡಿತ್ತು. ಇದಕ್ಕಾಗಿ 20 ಆಟಗಾರರನ್ನು ಆಯ್ಕೆ ಮಾಡಿ, ಅವರಿಗೆ ಹೆಚ್ಚಿನ ಅವಕಾಶ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿತ್ತು.

TV9 Web
| Edited By: |

Updated on:Mar 19, 2023 | 10:28 PM

Share
ಟಿ20 ಕ್ರಿಕೆಟ್​ನ ನಂಬರ್ 1 ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಏಕದಿನ ಕ್ರಿಕೆಟ್ ಕೆರಿಯರ್​ಗೆ ಕಾರ್ಮೋಡ ಕವಿದಿದೆ. ಏಕೆಂದರೆ ಸತತ ಅವಕಾಶ ಲಭಿಸಿದರೂ ಸೂರ್ಯ ಮಾತ್ರ ಪ್ರಜ್ವಲಿಸುತ್ತಿಲ್ಲ. ಅದರಲ್ಲೂ ಕ್ರೀಸ್​ಗೆ ಆಗಮಿಸಿದ ವೇಗದಲ್ಲೇ ಹಿಂತಿರುಗುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಇದೇ ಕಾರಣದಿಂದ ಇದೀಗ ಏಕದಿನ ವಿಶ್ವಕಪ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಟಿ20 ಕ್ರಿಕೆಟ್​ನ ನಂಬರ್ 1 ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಏಕದಿನ ಕ್ರಿಕೆಟ್ ಕೆರಿಯರ್​ಗೆ ಕಾರ್ಮೋಡ ಕವಿದಿದೆ. ಏಕೆಂದರೆ ಸತತ ಅವಕಾಶ ಲಭಿಸಿದರೂ ಸೂರ್ಯ ಮಾತ್ರ ಪ್ರಜ್ವಲಿಸುತ್ತಿಲ್ಲ. ಅದರಲ್ಲೂ ಕ್ರೀಸ್​ಗೆ ಆಗಮಿಸಿದ ವೇಗದಲ್ಲೇ ಹಿಂತಿರುಗುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಇದೇ ಕಾರಣದಿಂದ ಇದೀಗ ಏಕದಿನ ವಿಶ್ವಕಪ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

1 / 7
ಈ ವರ್ಷದ ಆರಂಭದಲ್ಲೇ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ಗಾಗಿ ಬಲಿಷ್ಠ ತಂಡವನ್ನು ರೂಪಿಸುವ ಸೂಚನೆ ನೀಡಿತ್ತು. ಇದಕ್ಕಾಗಿ 20 ಆಟಗಾರರನ್ನು ಆಯ್ಕೆ ಮಾಡಿ, ಅವರಿಗೆ ಹೆಚ್ಚಿನ ಅವಕಾಶ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿತ್ತು. ಹೀಗೆ ಕಳೆದ ಕೆಲ ಸರಣಿಗಳಲ್ಲಿ ಸತತ ಅವಕಾಶ ಪಡೆದ ಆಟಗಾರರಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು.

ಈ ವರ್ಷದ ಆರಂಭದಲ್ಲೇ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ಗಾಗಿ ಬಲಿಷ್ಠ ತಂಡವನ್ನು ರೂಪಿಸುವ ಸೂಚನೆ ನೀಡಿತ್ತು. ಇದಕ್ಕಾಗಿ 20 ಆಟಗಾರರನ್ನು ಆಯ್ಕೆ ಮಾಡಿ, ಅವರಿಗೆ ಹೆಚ್ಚಿನ ಅವಕಾಶ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿತ್ತು. ಹೀಗೆ ಕಳೆದ ಕೆಲ ಸರಣಿಗಳಲ್ಲಿ ಸತತ ಅವಕಾಶ ಪಡೆದ ಆಟಗಾರರಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು.

2 / 7
ಆದರೆ ಏಕದಿನ ಕ್ರಿಕೆಟ್​ನಲ್ಲಿ 20 ಇನಿಂಗ್ಸ್ ಆಡಿದರೂ ಸೂರ್ಯಕುಮಾರ್ ಯಾದವ್ ಅವರ ಸರಾಸರಿ ರನ್​ಗಳಿಕೆಯು 25 ರಲ್ಲೇ ಇದೆ ಎಂಬುದೇ ಅಚ್ಚರಿ. ಅದರಲ್ಲೂ ಕೊನೆಯ 5 ಇನಿಂಗ್ಸ್​ಗಳನ್ನು ತೆಗೆದುಕೊಂಡರೆ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇನ್ನು ಕೊನೆಯ 10 ಏಕದಿನ ಇನಿಂಗ್ಸ್​ಗಳಲ್ಲಿ ಅವರ ಬ್ಯಾಟ್​ನಿಂದ ಮೂಡಿಬಂದ ಗರಿಷ್ಠ ಸ್ಕೋರ್ ಕೇವಲ 34 ರನ್​ ಮಾತ್ರ.

ಆದರೆ ಏಕದಿನ ಕ್ರಿಕೆಟ್​ನಲ್ಲಿ 20 ಇನಿಂಗ್ಸ್ ಆಡಿದರೂ ಸೂರ್ಯಕುಮಾರ್ ಯಾದವ್ ಅವರ ಸರಾಸರಿ ರನ್​ಗಳಿಕೆಯು 25 ರಲ್ಲೇ ಇದೆ ಎಂಬುದೇ ಅಚ್ಚರಿ. ಅದರಲ್ಲೂ ಕೊನೆಯ 5 ಇನಿಂಗ್ಸ್​ಗಳನ್ನು ತೆಗೆದುಕೊಂಡರೆ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇನ್ನು ಕೊನೆಯ 10 ಏಕದಿನ ಇನಿಂಗ್ಸ್​ಗಳಲ್ಲಿ ಅವರ ಬ್ಯಾಟ್​ನಿಂದ ಮೂಡಿಬಂದ ಗರಿಷ್ಠ ಸ್ಕೋರ್ ಕೇವಲ 34 ರನ್​ ಮಾತ್ರ.

3 / 7
2021 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ 3 ಇನಿಂಗ್ಸ್ ಮೂಲಕ 124 ರನ್ ಬಾರಿಸಿ ಹೊಸ ಭರವಸೆ ಮೂಡಿಸಿದ್ದರು. ಆದರೆ 2022 ರಲ್ಲಿ 12 ಇನಿಂಗ್ಸ್​ಗಳಲ್ಲಿ ಕೇವಲ 260 ರನ್​ ಕಲೆಹಾಕಿದ್ದರು. ಈ ವರ್ಷ 5 ಇನಿಂಗ್ಸ್​ನಲ್ಲಿ ಕಲೆಹಾಕಿರುವುದು ಕೇವಲ​ 49 ರನ್ ಮಾತ್ರ.

2021 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ 3 ಇನಿಂಗ್ಸ್ ಮೂಲಕ 124 ರನ್ ಬಾರಿಸಿ ಹೊಸ ಭರವಸೆ ಮೂಡಿಸಿದ್ದರು. ಆದರೆ 2022 ರಲ್ಲಿ 12 ಇನಿಂಗ್ಸ್​ಗಳಲ್ಲಿ ಕೇವಲ 260 ರನ್​ ಕಲೆಹಾಕಿದ್ದರು. ಈ ವರ್ಷ 5 ಇನಿಂಗ್ಸ್​ನಲ್ಲಿ ಕಲೆಹಾಕಿರುವುದು ಕೇವಲ​ 49 ರನ್ ಮಾತ್ರ.

4 / 7
ಇದೀಗ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್​ಗೆ ಔಟಾಗಿದ್ದಾರೆ. ಎರಡು ಬಾರಿ ಕೂಡ ಮಿಚೆಲ್ ಸ್ಟಾರ್ಕ್​ ಎಸೆತಗಳಲ್ಲಿ ಎಲ್​ಬಿಡಬ್ಲ್ಯೂ ಆಗಿ ವಿಕೆಟ್ ಒಪ್ಪಿಸಿದ್ದರು. ಇದೀಗ ಕಾರಣದಿಂದಾಗಿ ಇದೀಗ ಸೂರ್ಯಕುಮಾರ್ ಯಾದವ್ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ.

ಇದೀಗ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್​ಗೆ ಔಟಾಗಿದ್ದಾರೆ. ಎರಡು ಬಾರಿ ಕೂಡ ಮಿಚೆಲ್ ಸ್ಟಾರ್ಕ್​ ಎಸೆತಗಳಲ್ಲಿ ಎಲ್​ಬಿಡಬ್ಲ್ಯೂ ಆಗಿ ವಿಕೆಟ್ ಒಪ್ಪಿಸಿದ್ದರು. ಇದೀಗ ಕಾರಣದಿಂದಾಗಿ ಇದೀಗ ಸೂರ್ಯಕುಮಾರ್ ಯಾದವ್ ಅವರ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ.

5 / 7
ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ 20 ಇನಿಂಗ್ಸ್ ಆಡಿದರೂ ಸೂರ್ಯಕುಮಾರ್ ಯಾದವ್ 25.47 ಸರಾಸರಿಯಲ್ಲಿ ಕೇವಲ 433 ರನ್​ ಕಲೆಹಾಕಿದ್ದಾರೆ. ಇದಾಗ್ಯೂ ಮುಂಬೈ ಆಟಗಾರನಿಗೆ ಸತತವಾಗಿ ಅವಕಾಶ ನೀಡಲಾಗುತ್ತಿದೆ.

ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ 20 ಇನಿಂಗ್ಸ್ ಆಡಿದರೂ ಸೂರ್ಯಕುಮಾರ್ ಯಾದವ್ 25.47 ಸರಾಸರಿಯಲ್ಲಿ ಕೇವಲ 433 ರನ್​ ಕಲೆಹಾಕಿದ್ದಾರೆ. ಇದಾಗ್ಯೂ ಮುಂಬೈ ಆಟಗಾರನಿಗೆ ಸತತವಾಗಿ ಅವಕಾಶ ನೀಡಲಾಗುತ್ತಿದೆ.

6 / 7
ಮತ್ತೊಂದೆಡೆ 10 ಏಕದಿನ ಇನಿಂಗ್ಸ್​ನಲ್ಲಿ 66 ಸರಸಾರಿಯಲ್ಲಿ 330 ರನ್ ಪೇರಿಸಿರುವ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆಗೆ ಪರಿಗಣಿಸುತ್ತಿಲ್ಲ ಎಂಬುದೇ ಅಚ್ಚರಿ.

ಮತ್ತೊಂದೆಡೆ 10 ಏಕದಿನ ಇನಿಂಗ್ಸ್​ನಲ್ಲಿ 66 ಸರಸಾರಿಯಲ್ಲಿ 330 ರನ್ ಪೇರಿಸಿರುವ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆಗೆ ಪರಿಗಣಿಸುತ್ತಿಲ್ಲ ಎಂಬುದೇ ಅಚ್ಚರಿ.

7 / 7

Published On - 6:30 pm, Sun, 19 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ