AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

Suryakumar Yadav: ಸೂರ್ಯಕುಮಾರ್ ಯಾದವ್ ತಮ್ಮ ಕೈ ಮೇಲೆ ಈವಲ್ ಐ ಎಂಬ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ದುಷ್ಟ ಕಣ್ಣು ನೆಗೆಟಿವ್ ವೈಬ್‌ಗಳನ್ನು ದೂರವಿಡುತ್ತದೆ. ಹೀಗಾಗಿ ಸೂರ್ಯಕುಮಾರ್ ಕೈ ಮೇಲೆ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Jun 05, 2022 | 8:41 PM

Share
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಆಟಗಾರ ಕೆಲ ದಿನಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಫಾರ್ಮ್​ಗೆ ಬಂದ ಕೂಡಲೇ ಸೂರ್ಯ ಮತ್ತೆ ಗಾಯಗೊಳ್ಳುವುದು ಚಿಂತೆಯ ವಿಷಯವಾಗಿದೆ.

1 / 5
ಸೂರ್ಯಕುಮಾರ್ ಯಾದವ್ ತಮ್ಮ ಕೈ ಮೇಲೆ ಈವಲ್ ಐ ಎಂಬ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ದುಷ್ಟ ಕಣ್ಣು ನೆಗೆಟಿವ್ ವೈಬ್‌ಗಳನ್ನು ದೂರವಿಡುತ್ತದೆ. ಹೀಗಾಗಿ ಸೂರ್ಯಕುಮಾರ್ ಕೈ ಮೇಲೆ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಸೂರ್ಯ ಈಗ ತಮ್ಮ ಟ್ಯಾಟೂದ ಚಿತ್ರವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಮುಂಬೈನ ಲೈನ್ಸ್ ಅಂಡ್ ಶೇಡ್ಸ್ ಟ್ಯಾಟೂ ಸ್ಟುಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದು ನೀಲಿ ಮತ್ತು ಬಿಳಿ ಬಣ್ಣವನ್ನು ಹೊಂದಿರುವ ವರ್ಣರಂಜಿತ ಹಚ್ಚೆಯಾಗಿದೆ.

3 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಸೂರ್ಯ ಕುಮಾರ್ ಅವರ ದೇಹದ ಮೇಲೆ ಹಲವು ಟ್ಯಾಟೂಗಳಿವೆ. ಬ್ರೇಕ್ಫಾಸ್ಟ್ ವಿಥ್ ಚಾಂಪಿಯನ್ಸ್ ಶೋನಲ್ಲಿ ಅವರು ತಮ್ಮ ಮೊದಲ ಹಚ್ಚೆ ಬಗ್ಗೆ ಹೇಳಿದರು. ಸೂರ್ಯ ತಮ್ಮ ಹೆತ್ತವರ ಹೆಸರನ್ನು ಮೊದಲ ಬಾರಿಗೆ ಹಚ್ಚೆ ಹಾಕಿಸಿಕೊಂಡಿದ್ದರು ಎಂಬುದನ್ನು ಬಹಿರಂಗಗೊಳಿಸದ್ದರು. ಇದಾದ ನಂತರ ಅವರ ಕೈಯ ಮೇಲೆ ಅವರ ಫೋಟೋ ಕೂಡ ಹಚ್ಚೆ ಹಾಕಿಸಿಕೊಂಡಿದ್ದರು.

4 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಸೂರ್ಯ ಈ ಸೀಸನ್​ನಲ್ಲಿ ಕೇವಲ 8 ಪಂದ್ಯಗಳನ್ನು ಆಡಿ 43.39 ರ ಪ್ರಭಾವಶಾಲಿ ಬ್ಯಾಟಿಂಗ್ ಸರಾಸರಿ ಮತ್ತು 145.67 ರ ಸ್ಟ್ರೈಕ್ ರೇಟ್‌ನಲ್ಲಿ 303 ರನ್ ಗಳಿಸಿದರು. ಇಂತಹ ಪರಿಸ್ಥಿತಿಯಲ್ಲಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಗಿಡಲಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಸೀಮಿತ ಓವರ್​ಗಳ ಸರಣಿಗೂ ಮುನ್ನ ಅವರು ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

5 / 5

Published On - 8:23 pm, Sun, 5 June 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್