AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

Suryakumar Yadav: ಸೂರ್ಯಕುಮಾರ್ ಯಾದವ್ ತಮ್ಮ ಕೈ ಮೇಲೆ ಈವಲ್ ಐ ಎಂಬ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ದುಷ್ಟ ಕಣ್ಣು ನೆಗೆಟಿವ್ ವೈಬ್‌ಗಳನ್ನು ದೂರವಿಡುತ್ತದೆ. ಹೀಗಾಗಿ ಸೂರ್ಯಕುಮಾರ್ ಕೈ ಮೇಲೆ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Jun 05, 2022 | 8:41 PM

Share
ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಆಟಗಾರ ಕೆಲ ದಿನಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಫಾರ್ಮ್​ಗೆ ಬಂದ ಕೂಡಲೇ ಸೂರ್ಯ ಮತ್ತೆ ಗಾಯಗೊಳ್ಳುವುದು ಚಿಂತೆಯ ವಿಷಯವಾಗಿದೆ.

1 / 5
ಸೂರ್ಯಕುಮಾರ್ ಯಾದವ್ ತಮ್ಮ ಕೈ ಮೇಲೆ ಈವಲ್ ಐ ಎಂಬ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ದುಷ್ಟ ಕಣ್ಣು ನೆಗೆಟಿವ್ ವೈಬ್‌ಗಳನ್ನು ದೂರವಿಡುತ್ತದೆ. ಹೀಗಾಗಿ ಸೂರ್ಯಕುಮಾರ್ ಕೈ ಮೇಲೆ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಸೂರ್ಯ ಈಗ ತಮ್ಮ ಟ್ಯಾಟೂದ ಚಿತ್ರವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

2 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಮುಂಬೈನ ಲೈನ್ಸ್ ಅಂಡ್ ಶೇಡ್ಸ್ ಟ್ಯಾಟೂ ಸ್ಟುಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಈ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಇದು ನೀಲಿ ಮತ್ತು ಬಿಳಿ ಬಣ್ಣವನ್ನು ಹೊಂದಿರುವ ವರ್ಣರಂಜಿತ ಹಚ್ಚೆಯಾಗಿದೆ.

3 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಸೂರ್ಯ ಕುಮಾರ್ ಅವರ ದೇಹದ ಮೇಲೆ ಹಲವು ಟ್ಯಾಟೂಗಳಿವೆ. ಬ್ರೇಕ್ಫಾಸ್ಟ್ ವಿಥ್ ಚಾಂಪಿಯನ್ಸ್ ಶೋನಲ್ಲಿ ಅವರು ತಮ್ಮ ಮೊದಲ ಹಚ್ಚೆ ಬಗ್ಗೆ ಹೇಳಿದರು. ಸೂರ್ಯ ತಮ್ಮ ಹೆತ್ತವರ ಹೆಸರನ್ನು ಮೊದಲ ಬಾರಿಗೆ ಹಚ್ಚೆ ಹಾಕಿಸಿಕೊಂಡಿದ್ದರು ಎಂಬುದನ್ನು ಬಹಿರಂಗಗೊಳಿಸದ್ದರು. ಇದಾದ ನಂತರ ಅವರ ಕೈಯ ಮೇಲೆ ಅವರ ಫೋಟೋ ಕೂಡ ಹಚ್ಚೆ ಹಾಕಿಸಿಕೊಂಡಿದ್ದರು.

4 / 5
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ

ಸೂರ್ಯ ಈ ಸೀಸನ್​ನಲ್ಲಿ ಕೇವಲ 8 ಪಂದ್ಯಗಳನ್ನು ಆಡಿ 43.39 ರ ಪ್ರಭಾವಶಾಲಿ ಬ್ಯಾಟಿಂಗ್ ಸರಾಸರಿ ಮತ್ತು 145.67 ರ ಸ್ಟ್ರೈಕ್ ರೇಟ್‌ನಲ್ಲಿ 303 ರನ್ ಗಳಿಸಿದರು. ಇಂತಹ ಪರಿಸ್ಥಿತಿಯಲ್ಲಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಗಿಡಲಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಸೀಮಿತ ಓವರ್​ಗಳ ಸರಣಿಗೂ ಮುನ್ನ ಅವರು ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

5 / 5

Published On - 8:23 pm, Sun, 5 June 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ