AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷರ್ ಪಟೇಲ್​ಗೆ ಓವರ್​ ನೀಡದ ಸೂರ್ಯ: ಅನುಮಾನಕ್ಕೆ ಕಾರಣವಾದ ನಾಯಕನ ನಡೆ

South Africa vs India: ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಟೀಮ್ ಇಂಡಿಯಾ ಎರಡನೇ ಮ್ಯಾಚ್​ನಲ್ಲಿ ಮುಗ್ಗರಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗಿದ್ದು, ಈ ಪಂದ್ಯವು ನವೆಂಬರ್ 13 ರಂದು ಸೆಂಚುರಿಯನ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Nov 12, 2024 | 11:11 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಅಕ್ಷರ್ ಪಟೇಲ್ ಕಾಣಿಸಿಕೊಂಡಿದ್ದರು. ಆದರೆ ಈ ಎರಡು ಮ್ಯಾಚ್​ಗಳಲ್ಲಿ ಅಕ್ಷರ್ ಎಸೆದಿದ್ದು ಕೇವಲ 2 ಓವರ್​ಗಳು ಎಂದರೆ ನಂಬಲೇಬೇಕು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಅಕ್ಷರ್ ಪಟೇಲ್ ಕಾಣಿಸಿಕೊಂಡಿದ್ದರು. ಆದರೆ ಈ ಎರಡು ಮ್ಯಾಚ್​ಗಳಲ್ಲಿ ಅಕ್ಷರ್ ಎಸೆದಿದ್ದು ಕೇವಲ 2 ಓವರ್​ಗಳು ಎಂದರೆ ನಂಬಲೇಬೇಕು.

1 / 5
ಟೀಮ್ ಇಂಡಿಯಾದ ಸ್ಪಿನ್ ಆಲ್​ರೌಂಡರ್ ಆಗಿರುವ ಅಕ್ಷರ್ ಪಟೇಲ್ ತಮ್ಮ ಅನಿರೀಕ್ಷಿತ ಎಸೆತಗಳಿಂದ ವಿಕೆಟ್ ಕಬಳಿಸಬಲ್ಲ ಬೌಲರ್. ಇದಾಗ್ಯೂ ಸೂರ್ಯಕುಮಾರ್ ಯಾದವ್ ಅಕ್ಷರ್ ಅವರನ್ನು ಎರಡೂ ಪಂದ್ಯಗಳಲ್ಲಿ ಬಳಸಿಕೊಳ್ಳದಿರುವುದು ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಟೀಮ್ ಇಂಡಿಯಾದ ಸ್ಪಿನ್ ಆಲ್​ರೌಂಡರ್ ಆಗಿರುವ ಅಕ್ಷರ್ ಪಟೇಲ್ ತಮ್ಮ ಅನಿರೀಕ್ಷಿತ ಎಸೆತಗಳಿಂದ ವಿಕೆಟ್ ಕಬಳಿಸಬಲ್ಲ ಬೌಲರ್. ಇದಾಗ್ಯೂ ಸೂರ್ಯಕುಮಾರ್ ಯಾದವ್ ಅಕ್ಷರ್ ಅವರನ್ನು ಎರಡೂ ಪಂದ್ಯಗಳಲ್ಲಿ ಬಳಸಿಕೊಳ್ಳದಿರುವುದು ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

2 / 5
ಮೊದಲ ಟಿ20 ಪಂದ್ಯದಲ್ಲಿ ಅಕ್ಷರ್ ಪಟೇಲ್ ಕಡೆಯಿಂದ ಸೂರ್ಯಕುಮಾರ್ ಯಾದವ್ ಹಾಕಿಸಿದ್ದು ಕೇವಲ ಒಂದು ಓವರ್ ಮಾತ್ರ. ಅದು ಕೂಡ 6ನೇ ಬೌಲರ್ ಆಗಿ ಬಳಸಿಕೊಂಡಿದ್ದರು. ಅಂದರೆ ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ ಕಡೆಯಿಂದ ಒಟ್ಟು 8 ಓವರ್​ಗಳನ್ನು ಹಾಕಿಸಿದ್ದ ಸೂರ್ಯ, ಅನುಭವಿ ಅಕ್ಷರ್​ಗೆ ಕೇವಲ ಒಂದು ಓವರ್ ಎಸೆಯಲು ಮಾತ್ರ ಅವಕಾಶ ನೀಡಿದ್ದರು.

ಮೊದಲ ಟಿ20 ಪಂದ್ಯದಲ್ಲಿ ಅಕ್ಷರ್ ಪಟೇಲ್ ಕಡೆಯಿಂದ ಸೂರ್ಯಕುಮಾರ್ ಯಾದವ್ ಹಾಕಿಸಿದ್ದು ಕೇವಲ ಒಂದು ಓವರ್ ಮಾತ್ರ. ಅದು ಕೂಡ 6ನೇ ಬೌಲರ್ ಆಗಿ ಬಳಸಿಕೊಂಡಿದ್ದರು. ಅಂದರೆ ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ ಕಡೆಯಿಂದ ಒಟ್ಟು 8 ಓವರ್​ಗಳನ್ನು ಹಾಕಿಸಿದ್ದ ಸೂರ್ಯ, ಅನುಭವಿ ಅಕ್ಷರ್​ಗೆ ಕೇವಲ ಒಂದು ಓವರ್ ಎಸೆಯಲು ಮಾತ್ರ ಅವಕಾಶ ನೀಡಿದ್ದರು.

3 / 5
ಇನ್ನು ದ್ವಿತೀಯ ಟಿ20 ಪಂದ್ಯದಲ್ಲೂ ಇದು ಪುನರಾವರ್ತನೆಯಾಯಿತು. ವರುಣ್ ಚಕ್ರವರ್ತಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುತ್ತಿದ್ದರೂ, ಅನುಭವಿ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನು ಬಳಸಿಕೊಳ್ಳಲು ಸೂರ್ಯಕುಮಾರ್ ಯಾದವ್ ಮುಂದಾಗಲೇ ಇಲ್ಲ. ಅಲ್ಲದೆ ಈ ಪಂದ್ಯದಲ್ಲೂ 6ನೇ ಬೌಲರ್​ ಆಗಿ ಬಳಸಿಕೊಂಡು ಕೇವಲ ಒಂದು ಓವರ್ ಮಾತ್ರ ನೀಡಿದ್ದರು. ಪರಿಣಾಮ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 3 ವಿಕೆಟ್​ಗಳಿಂದ ಸೋಲಬೇಕಾಯಿತು.

ಇನ್ನು ದ್ವಿತೀಯ ಟಿ20 ಪಂದ್ಯದಲ್ಲೂ ಇದು ಪುನರಾವರ್ತನೆಯಾಯಿತು. ವರುಣ್ ಚಕ್ರವರ್ತಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುತ್ತಿದ್ದರೂ, ಅನುಭವಿ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನು ಬಳಸಿಕೊಳ್ಳಲು ಸೂರ್ಯಕುಮಾರ್ ಯಾದವ್ ಮುಂದಾಗಲೇ ಇಲ್ಲ. ಅಲ್ಲದೆ ಈ ಪಂದ್ಯದಲ್ಲೂ 6ನೇ ಬೌಲರ್​ ಆಗಿ ಬಳಸಿಕೊಂಡು ಕೇವಲ ಒಂದು ಓವರ್ ಮಾತ್ರ ನೀಡಿದ್ದರು. ಪರಿಣಾಮ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 3 ವಿಕೆಟ್​ಗಳಿಂದ ಸೋಲಬೇಕಾಯಿತು.

4 / 5
ಅಂದರೆ ಎರಡು ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಎಸೆದಿದ್ದು ಕೇವಲ 2 ಓವರ್​ಗಳು ಮಾತ್ರ. ಪರಿಪೂರ್ಣ ಸ್ಪಿನ್ ಆಲ್​ರೌಂಡರ್ ಆಗಿರುವ ಅಕ್ಷರ್ ಪಟೇಲ್ ಅವರನ್ನು ಆಡುವ ಬಳಗಕ್ಕೆ ಆಯ್ಕೆ ಮಾಡಿ, ನಾಯಕ ಸೂರ್ಯಕುಮಾರ್ ಯಾದವ್ ಓವರ್ ನೀಡುತ್ತಿಲ್ಲವೇಕೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದರ ಜೊತೆಗೆ ಟೀಮ್ ಇಂಡಿಯಾ ನಾಯಕ ನಡೆಯು ಅನುಮಾನಕ್ಕೆ ಕಾರಣವಾಗಿದೆ.

ಅಂದರೆ ಎರಡು ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಎಸೆದಿದ್ದು ಕೇವಲ 2 ಓವರ್​ಗಳು ಮಾತ್ರ. ಪರಿಪೂರ್ಣ ಸ್ಪಿನ್ ಆಲ್​ರೌಂಡರ್ ಆಗಿರುವ ಅಕ್ಷರ್ ಪಟೇಲ್ ಅವರನ್ನು ಆಡುವ ಬಳಗಕ್ಕೆ ಆಯ್ಕೆ ಮಾಡಿ, ನಾಯಕ ಸೂರ್ಯಕುಮಾರ್ ಯಾದವ್ ಓವರ್ ನೀಡುತ್ತಿಲ್ಲವೇಕೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದರ ಜೊತೆಗೆ ಟೀಮ್ ಇಂಡಿಯಾ ನಾಯಕ ನಡೆಯು ಅನುಮಾನಕ್ಕೆ ಕಾರಣವಾಗಿದೆ.

5 / 5
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್