AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ನಂ.1 ಪಟ್ಟದ ಮೇಲೆ ಕಣ್ಣಿಟ್ಟ ಸೂರ್ಯಕುಮಾರ್..! ಕೊಹ್ಲಿ- ರೋಹಿತ್​ಗೂ ಲಾಭ

ICC T20I Rankings: ಕಳೆದ ವಾರ, ಸೂರ್ಯಕುಮಾರ್ ಯಾದವ್ ಅವರು ಬಾಬರ್ ಅಜಮ್ ಅವರನ್ನು ಹಿಂದಿಕ್ಕಿ 3 ನೇ ಸ್ಥಾನಕ್ಕೆ ತಲುಪಿದ್ದರು. ಆದರೆ ಈಗ ಈ ಆಟಗಾರ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಏಡೆನ್ ಮಾರ್ಕ್ರಾಮ್ ಅವರನ್ನು ಹಿಂದಿಕ್ಕಿ 2 ನೇ ಸ್ಥಾನಕ್ಕೇರಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Sep 28, 2022 | 3:31 PM

ಈಗ ಪ್ರಶ್ನೆ ಏನೆಂದರೆ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬದಲಿಗೆ ಯಾರು ಆಡುತ್ತಾರೆ? ಎಂಬುದಾಗಿದೆ. ಇಬ್ಬರೂ ಆಟಗಾರರು ವಿಶ್ರಾಂತಿ ಪಡೆದರೆ, ಶ್ರೇಯಸ್ ಅಯ್ಯರ್​ಗೆ ತಂಡದಲ್ಲಿ ಸ್ಥಾನ ಖಚಿತವಾಗಲಿದೆ. ಇದೇ ವೇಳೆ ಚೊಚ್ಚಲ ಬಾರಿಗೆ ತಂಡ ಸೇರಿಕೊಂಡಿರುವ ಶಹಬಾಜ್ ಅಹ್ಮದ್ ಅವರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ.

ಈಗ ಪ್ರಶ್ನೆ ಏನೆಂದರೆ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬದಲಿಗೆ ಯಾರು ಆಡುತ್ತಾರೆ? ಎಂಬುದಾಗಿದೆ. ಇಬ್ಬರೂ ಆಟಗಾರರು ವಿಶ್ರಾಂತಿ ಪಡೆದರೆ, ಶ್ರೇಯಸ್ ಅಯ್ಯರ್​ಗೆ ತಂಡದಲ್ಲಿ ಸ್ಥಾನ ಖಚಿತವಾಗಲಿದೆ. ಇದೇ ವೇಳೆ ಚೊಚ್ಚಲ ಬಾರಿಗೆ ತಂಡ ಸೇರಿಕೊಂಡಿರುವ ಶಹಬಾಜ್ ಅಹ್ಮದ್ ಅವರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ.

1 / 5
ಸೂರ್ಯ ಕೇವಲ 573 ಎಸೆತಗಳಲ್ಲಿ 174 ಸ್ಟ್ರೈಕ್ ರೇಟ್‌ನೊಂದಿಗೆ 1000 ರನ್ ಪೂರೈಸಿದರು. 604 ಎಸೆತಗಳಲ್ಲಿ (166 ಸ್ಟ್ರೈಕ್ ರೇಟ್) 1000 ರನ್ ಗಳಿಸಿದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ದಾಖಲೆಯನ್ನು ಭಾರತದ ಸ್ಟಾರ್ ಮುರಿದರು.

ಸೂರ್ಯ ಕೇವಲ 573 ಎಸೆತಗಳಲ್ಲಿ 174 ಸ್ಟ್ರೈಕ್ ರೇಟ್‌ನೊಂದಿಗೆ 1000 ರನ್ ಪೂರೈಸಿದರು. 604 ಎಸೆತಗಳಲ್ಲಿ (166 ಸ್ಟ್ರೈಕ್ ರೇಟ್) 1000 ರನ್ ಗಳಿಸಿದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ದಾಖಲೆಯನ್ನು ಭಾರತದ ಸ್ಟಾರ್ ಮುರಿದರು.

2 / 5
ಈ ಇನ್ನಿಂಗ್ಸ್‌ ಮೂಲಕ ಸೂರ್ಯ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿ ದಾಖಲೆ ಕೂಡ ನಿರ್ಮಿಸಿದರು. ಅದರ ಜೊತೆಗೆ ಕಡಿಮೆ ಎಸೆತಗಳಲ್ಲಿ ಈ ದಾಖಲೆ ಮಾಡಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆಗೂ ಪಾತ್ರರಾದರು .

ಈ ಇನ್ನಿಂಗ್ಸ್‌ ಮೂಲಕ ಸೂರ್ಯ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿ ದಾಖಲೆ ಕೂಡ ನಿರ್ಮಿಸಿದರು. ಅದರ ಜೊತೆಗೆ ಕಡಿಮೆ ಎಸೆತಗಳಲ್ಲಿ ಈ ದಾಖಲೆ ಮಾಡಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆಗೂ ಪಾತ್ರರಾದರು .

3 / 5
ತಿರುವನಂತಪುರದಲ್ಲಿ ನಡೆದ ಮೊದಲ ಟಿ20ಯಲ್ಲಿ ಅಬ್ಬರದ ಅರ್ಧಶತಕ ಸಿಡಿಸಿದ್ದ ಸೂರ್ಯ, ಗುವಾಹಟಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ರೌದ್ರರೂಪ ತಾಳಿದರು. ತನ್ನ ಇನ್ನಿಂಗ್ಸ್​ನಲ್ಲಿ ಕೇವಲ 22 ಎಸೆತಗಳನ್ನು ಎದುರಿಸಿದ ಸೂರ್ಯ, 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಿತ 61 ರನ್‌ ಚಚ್ಚಿದ್ದಾರೆ.

ತಿರುವನಂತಪುರದಲ್ಲಿ ನಡೆದ ಮೊದಲ ಟಿ20ಯಲ್ಲಿ ಅಬ್ಬರದ ಅರ್ಧಶತಕ ಸಿಡಿಸಿದ್ದ ಸೂರ್ಯ, ಗುವಾಹಟಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಅಕ್ಷರಶಃ ರೌದ್ರರೂಪ ತಾಳಿದರು. ತನ್ನ ಇನ್ನಿಂಗ್ಸ್​ನಲ್ಲಿ ಕೇವಲ 22 ಎಸೆತಗಳನ್ನು ಎದುರಿಸಿದ ಸೂರ್ಯ, 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಿತ 61 ರನ್‌ ಚಚ್ಚಿದ್ದಾರೆ.

4 / 5
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೂಡ ಟಿ20 ಶ್ರೇಯಾಂಕದಲ್ಲಿ ಸುಧಾರಣೆ ಕಂಡಿದ್ದು, ರೋಹಿತ್ ಶರ್ಮಾ 13ನೇ ಸ್ಥಾನ ಹಾಗೂ ವಿರಾಟ್ ಕೊಹ್ಲಿ 15ನೇ ಸ್ಥಾನಕ್ಕೆ ತಲುಪಿದ್ದಾರೆ.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೂಡ ಟಿ20 ಶ್ರೇಯಾಂಕದಲ್ಲಿ ಸುಧಾರಣೆ ಕಂಡಿದ್ದು, ರೋಹಿತ್ ಶರ್ಮಾ 13ನೇ ಸ್ಥಾನ ಹಾಗೂ ವಿರಾಟ್ ಕೊಹ್ಲಿ 15ನೇ ಸ್ಥಾನಕ್ಕೆ ತಲುಪಿದ್ದಾರೆ.

5 / 5

Published On - 3:26 pm, Wed, 28 September 22

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ