Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಟೀಮ್ ಇಂಡಿಯಾಕ್ಕೆ ಮತ್ತೊಂದು ಟೆನ್ಶನ್: 7 ವಾರಗಳ ಕಾಲ ತಂಡದಿಂದ ನಾಯಕ ಔಟ್

Suryakumar Yadav's ankle injury: ದಕ್ಷಿಣ ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕತ್ವದ ವಹಿಸಿದ್ದ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಹಲವು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸೂರ್ಯ ಅವರ ಗಾಯವು ಸಾಕಷ್ಟು ಗಂಭೀರವಾಗಿದೆ. ಇದರಿಂದಾಗಿ ಅವರು ಕ್ರಿಕೆಟ್ ಆಕ್ಷನ್‌ನಿಂದ ಸಂಪೂರ್ಣವಾಗಿ ದೂರವಿರುತ್ತಾರೆ.

Vinay Bhat
|

Updated on: Dec 23, 2023 | 7:09 AM

ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಬಳಿಕ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು. ಇದೀಗ ಟೆಸ್ಟ್ ಸರಣಿಯಲ್ಲೂ ಐತಿಹಾಸಿಕ ಗೆಲುವು ದಾಖಲಿಸಿದರೆ ಈ ಪ್ರವಾಸ ಸಂಪೂರ್ಣ ಯಶಸ್ವಿಯಾಗಲಿದೆ. ಇವೆಲ್ಲದರ ನಡುವೆ ದಕ್ಷಿಣ ಆಫ್ರಿಕಾದಿಂದ ಭಾರತ ತಂಡಕ್ಕೆ ಆತಂಕಕಾರಿ ಸುದ್ದಿಯೊಂದು ಬಂದಿದ್ದು, ದೊಡ್ಡ ಆಘಾತ ಎದುರಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಬಳಿಕ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು. ಇದೀಗ ಟೆಸ್ಟ್ ಸರಣಿಯಲ್ಲೂ ಐತಿಹಾಸಿಕ ಗೆಲುವು ದಾಖಲಿಸಿದರೆ ಈ ಪ್ರವಾಸ ಸಂಪೂರ್ಣ ಯಶಸ್ವಿಯಾಗಲಿದೆ. ಇವೆಲ್ಲದರ ನಡುವೆ ದಕ್ಷಿಣ ಆಫ್ರಿಕಾದಿಂದ ಭಾರತ ತಂಡಕ್ಕೆ ಆತಂಕಕಾರಿ ಸುದ್ದಿಯೊಂದು ಬಂದಿದ್ದು, ದೊಡ್ಡ ಆಘಾತ ಎದುರಾಗಿದೆ.

1 / 7
ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕತ್ವದ ವಹಿಸಿದ್ದ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಹಲವು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಕಳೆದ ಟಿ20 ಪಂದ್ಯದಲ್ಲಿ ಸೂರ್ಯ ಈ ಗಾಯಕ್ಕೆ ಒಳಗಾಗಿದ್ದು, ಇದೀಗ ಮುಂದಿನ ತಿಂಗಳು ನಡೆಯಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕತ್ವದ ವಹಿಸಿದ್ದ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಹಲವು ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಕಳೆದ ಟಿ20 ಪಂದ್ಯದಲ್ಲಿ ಸೂರ್ಯ ಈ ಗಾಯಕ್ಕೆ ಒಳಗಾಗಿದ್ದು, ಇದೀಗ ಮುಂದಿನ ತಿಂಗಳು ನಡೆಯಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

2 / 7
ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ವರದಿಯ ಪ್ರಕಾರ, ಸೂರ್ಯ ಅವರ ಗಾಯವು ಸಾಕಷ್ಟು ಗಂಭೀರವಾಗಿದೆ. ಇದರಿಂದಾಗಿ ಅವರು ಮುಂದಿನ ಕೆಲವು ವಾರಗಳವರೆಗೆ ಕ್ರಿಕೆಟ್ ಆಕ್ಷನ್‌ನಿಂದ ಸಂಪೂರ್ಣವಾಗಿ ದೂರವಿರುತ್ತಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸೂರ್ಯ ಅವರ ಕಾಲು ತಿರುಚಿದ ಕಾರಣ ಅವರು ಪಾದದ ಗಾಯಕ್ಕೆ ಒಳಗಾಗಿದ್ದರು.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ವರದಿಯ ಪ್ರಕಾರ, ಸೂರ್ಯ ಅವರ ಗಾಯವು ಸಾಕಷ್ಟು ಗಂಭೀರವಾಗಿದೆ. ಇದರಿಂದಾಗಿ ಅವರು ಮುಂದಿನ ಕೆಲವು ವಾರಗಳವರೆಗೆ ಕ್ರಿಕೆಟ್ ಆಕ್ಷನ್‌ನಿಂದ ಸಂಪೂರ್ಣವಾಗಿ ದೂರವಿರುತ್ತಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸೂರ್ಯ ಅವರ ಕಾಲು ತಿರುಚಿದ ಕಾರಣ ಅವರು ಪಾದದ ಗಾಯಕ್ಕೆ ಒಳಗಾಗಿದ್ದರು.

3 / 7
ಕೊನೆಯ ಟಿ20 ಪಂದ್ಯ ಮುಗಿದ ನಂತರ, ಸೂರ್ಯ ಅವರ ಗಾಯ ದೊಡ್ಡ ಪ್ರಮಾಣದಲ್ಲಿ ಕಂಡುಬಂದಿಲ್ಲ. ಅವರ ನಡಿಗೆಯಲ್ಲಿ ಯಾವುದೇ ಸಮಸ್ಯೆ ಎದುರಿಸಿರಲಿಲ್ಲ. ಆದರೆ, ಇದೀಗ ದೇಶಕ್ಕೆ ಮರಳಿ ಪಾದದ ಸ್ಕ್ಯಾನ್ ಮಾಡಲಾಗಿದ್ದು, ಅವರು ತಕ್ಷಣವೇ ಕ್ರಿಕೆಟ್​ಗೆ ಮರಳಲು ಸಾಧ್ಯವಿಲ್ಲ ಮತ್ತು ಸದ್ಯಕ್ಕೆ ವಿಶ್ರಾಂತಿ ಪಡೆಯಬೇಕಾಗಿದೆ ಎಂದು ಹೇಳಲಾಗಿದೆ.

ಕೊನೆಯ ಟಿ20 ಪಂದ್ಯ ಮುಗಿದ ನಂತರ, ಸೂರ್ಯ ಅವರ ಗಾಯ ದೊಡ್ಡ ಪ್ರಮಾಣದಲ್ಲಿ ಕಂಡುಬಂದಿಲ್ಲ. ಅವರ ನಡಿಗೆಯಲ್ಲಿ ಯಾವುದೇ ಸಮಸ್ಯೆ ಎದುರಿಸಿರಲಿಲ್ಲ. ಆದರೆ, ಇದೀಗ ದೇಶಕ್ಕೆ ಮರಳಿ ಪಾದದ ಸ್ಕ್ಯಾನ್ ಮಾಡಲಾಗಿದ್ದು, ಅವರು ತಕ್ಷಣವೇ ಕ್ರಿಕೆಟ್​ಗೆ ಮರಳಲು ಸಾಧ್ಯವಿಲ್ಲ ಮತ್ತು ಸದ್ಯಕ್ಕೆ ವಿಶ್ರಾಂತಿ ಪಡೆಯಬೇಕಾಗಿದೆ ಎಂದು ಹೇಳಲಾಗಿದೆ.

4 / 7
ಸೂರ್ಯಕುಮಾರ್ ಸುಮಾರು 7 ವಾರಗಳ ಕಾಲ ಕ್ರಿಕೆಟ್ ಆಕ್ಷನ್‌ನಿಂದ ದೂರವಿರುತ್ತಾರೆ. ಹೀಗಾಗಿ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಉಳಿಯುವ ಮೂಲಕ ಪುನರ್ವಸತಿಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸೂರ್ಯಕುಮಾರ್ ಸುಮಾರು 7 ವಾರಗಳ ಕಾಲ ಕ್ರಿಕೆಟ್ ಆಕ್ಷನ್‌ನಿಂದ ದೂರವಿರುತ್ತಾರೆ. ಹೀಗಾಗಿ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಉಳಿಯುವ ಮೂಲಕ ಪುನರ್ವಸತಿಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

5 / 7
ಸೂರ್ಯ ಔಟಾದರೆ, ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮುಂದೆ ದೊಡ್ಡ ಪ್ರಶ್ನೆಯಿರುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ನಾಯಕ ಯಾರು ಎಂಬುದು?. ಕಳೆದ ಒಂದು ವರ್ಷದಿಂದ ಈ ಮಾದರಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡು ಕ್ರಿಕೆಟ್​ನಿಂದ ಹೊರಗುಳಿದಿದ್ದಾರೆ.

ಸೂರ್ಯ ಔಟಾದರೆ, ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮುಂದೆ ದೊಡ್ಡ ಪ್ರಶ್ನೆಯಿರುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಟೀಮ್ ಇಂಡಿಯಾದ ನಾಯಕ ಯಾರು ಎಂಬುದು?. ಕಳೆದ ಒಂದು ವರ್ಷದಿಂದ ಈ ಮಾದರಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡು ಕ್ರಿಕೆಟ್​ನಿಂದ ಹೊರಗುಳಿದಿದ್ದಾರೆ.

6 / 7
ಹೀಗಿರುವಾಗ ಬಿಸಿಸಿಐ ಬೇರೆಯವರಿಗೆ ನಾಯಕತ್ವ ನೀಡುತ್ತಾ ಅಥವಾ ರೋಹಿತ್ ಶರ್ಮಾ ಅವರನ್ನು ಪುನಃ ಕರೆತರುತ್ತಾರ ಎಂಬುದು ನೋಡಬೇಕಿದೆ. ಇದು ಕೂಡ ಅಷ್ಟು ಸುಲಭವಲ್ಲ, ಏಕೆಂದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯು ಜನವರಿ 7 ರಂದು ಕೊನೆಗೊಳ್ಳಲಿದೆ. ಜನವರಿ 11 ರಂದು ಟಿ20 ಸರಣಿಯು ಪ್ರಾರಂಭವಾಗಲಿದೆ. ಹೀಗಿರುವಾಗ ಆಯ್ಕೆಗಾರರಿಗೂ ದೊಡ್ಡ ತಲೆನೋವು ಉಂಟಾಗಿದೆ.

ಹೀಗಿರುವಾಗ ಬಿಸಿಸಿಐ ಬೇರೆಯವರಿಗೆ ನಾಯಕತ್ವ ನೀಡುತ್ತಾ ಅಥವಾ ರೋಹಿತ್ ಶರ್ಮಾ ಅವರನ್ನು ಪುನಃ ಕರೆತರುತ್ತಾರ ಎಂಬುದು ನೋಡಬೇಕಿದೆ. ಇದು ಕೂಡ ಅಷ್ಟು ಸುಲಭವಲ್ಲ, ಏಕೆಂದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯು ಜನವರಿ 7 ರಂದು ಕೊನೆಗೊಳ್ಳಲಿದೆ. ಜನವರಿ 11 ರಂದು ಟಿ20 ಸರಣಿಯು ಪ್ರಾರಂಭವಾಗಲಿದೆ. ಹೀಗಿರುವಾಗ ಆಯ್ಕೆಗಾರರಿಗೂ ದೊಡ್ಡ ತಲೆನೋವು ಉಂಟಾಗಿದೆ.

7 / 7
Follow us
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್