AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: 50 ಇನಿಂಗ್ಸ್​ ಬಳಿಕ ಟಾಪ್-5 ಗೆ ಸೂರ್ಯನ ಎಂಟ್ರಿ..!

Suryakumar Yadav Record: ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳ ಬಳಿಕ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Aug 14, 2023 | 8:30 PM

Share
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಸೂರ್ಯ ಅರ್ಧಶತಕ ಸಿಡಿಸಿದರು.

ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಸೂರ್ಯ ಅರ್ಧಶತಕ ಸಿಡಿಸಿದರು.

1 / 8
45 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳ ಬಳಿಕ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

45 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳ ಬಳಿಕ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 8
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗೆಯೇ ಟಾಪ್-5 ನಲ್ಲಿ ಭಾರತದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಹಾಗೆಯೇ ಟಾಪ್-5 ನಲ್ಲಿ ಭಾರತದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಮೊದಲ 50 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ವಿರಾಟ್ ಕೊಹ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರನ್ ಸರದಾರನಾಗಿ ಮೆರೆಯುತ್ತಿರುವ ಕಿಂಗ್ ಕೊಹ್ಲಿ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1943 ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

1- ವಿರಾಟ್ ಕೊಹ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರನ್ ಸರದಾರನಾಗಿ ಮೆರೆಯುತ್ತಿರುವ ಕಿಂಗ್ ಕೊಹ್ಲಿ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1943 ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 8
2- ಬಾಬರ್ ಆಝಂ: ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1942 ರನ್ ಕಲೆಹಾಕಿದ್ದಾರೆ. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

2- ಬಾಬರ್ ಆಝಂ: ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಮೊದಲ 50 ಟಿ20 ಇನಿಂಗ್ಸ್​ನಲ್ಲಿ ಒಟ್ಟು 1942 ರನ್ ಕಲೆಹಾಕಿದ್ದಾರೆ. ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 8
3- ಮೊಹಮ್ಮದ್ ರಿಝ್ವಾನ್: ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಮೊದಲ ಟಿ20 ಇನಿಂಗ್ಸ್​ಗಳಿಂದ ಒಟ್ಟು 1888 ರನ್ ಪೇರಿಸಿದ್ದಾರೆ.

3- ಮೊಹಮ್ಮದ್ ರಿಝ್ವಾನ್: ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಮೊದಲ ಟಿ20 ಇನಿಂಗ್ಸ್​ಗಳಿಂದ ಒಟ್ಟು 1888 ರನ್ ಪೇರಿಸಿದ್ದಾರೆ.

6 / 8
4- ಸೂರ್ಯಕುಮಾರ್ ಯಾದವ್: 360 ಡಿಗ್ರಿ ಖ್ಯಾತಿಯ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ 1841 ರನ್ ಕಲೆಹಾಕಿದ್ದಾರೆ.

4- ಸೂರ್ಯಕುಮಾರ್ ಯಾದವ್: 360 ಡಿಗ್ರಿ ಖ್ಯಾತಿಯ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ 1841 ರನ್ ಕಲೆಹಾಕಿದ್ದಾರೆ.

7 / 8
5- ಕೆಎಲ್ ರಾಹುಲ್: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ ಒಟ್ಟು 1751 ರನ್ ಗಳಿಸಿದ್ದಾರೆ.

5- ಕೆಎಲ್ ರಾಹುಲ್: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮೊದಲ 50 ಟಿ20 ಇನಿಂಗ್ಸ್​ಗಳಿಂದ ಒಟ್ಟು 1751 ರನ್ ಗಳಿಸಿದ್ದಾರೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ