AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 1st Test: ಪ್ಲೇಯಿಂಗ್ XIಗೆ ಶುರುವಾಯಿತು ಚರ್ಚೆ: ಒಂದು ಸ್ಥಾನಕ್ಕಾಗಿ ಇಬ್ಬರ ನಡುವೆ ಪೈಪೋಟಿ

Shubman Gill and Suryakumar Yadav: ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಕಟ್ಟುವುದು ದೊಡ್ಡ ಗೊಂದಲವಾಗಿದೆ.

Vinay Bhat
|

Updated on: Feb 09, 2023 | 7:48 AM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

1 / 9
ಆಸ್ಟ್ರೇಲಿಯಾ ವಿರುದ್ಧ ಉತ್ತಮ ದಾಖಲೆ ಹೊಂದಿರುವ ರಿಷಭ್ ಪಂತ್ ಈ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ಮಾರಕ ವೇಗಿ ಜಸ್​ಪ್ರೀತ್ ಬುಮ್ರಾ ಹಾಗೂ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಉತ್ತಮ ದಾಖಲೆ ಹೊಂದಿರುವ ರಿಷಭ್ ಪಂತ್ ಈ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ. ಮಾರಕ ವೇಗಿ ಜಸ್​ಪ್ರೀತ್ ಬುಮ್ರಾ ಹಾಗೂ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

2 / 9
ತಂಡದಲ್ಲಿ ಅನೇಕ ಆಯ್ಕೆಗಳಿದ್ದರು ಯಾರಿಗೆ ಸ್ಥಾನ ನೀಡಬೇಕು ಎಂಬ ಗೊಂದಲ ಮೂಡಿದೆ. ಮುಖ್ಯವಾಗಿ ಒಂದು ಸ್ಥಾನಕ್ಕಾಗಿ ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನಡುವೆ ಡಿಬೆಟ್ ಶುರುವಾಗಿದೆ.

ತಂಡದಲ್ಲಿ ಅನೇಕ ಆಯ್ಕೆಗಳಿದ್ದರು ಯಾರಿಗೆ ಸ್ಥಾನ ನೀಡಬೇಕು ಎಂಬ ಗೊಂದಲ ಮೂಡಿದೆ. ಮುಖ್ಯವಾಗಿ ಒಂದು ಸ್ಥಾನಕ್ಕಾಗಿ ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನಡುವೆ ಡಿಬೆಟ್ ಶುರುವಾಗಿದೆ.

3 / 9
ರೋಹಿತ್ ಜೊತೆ ಉಪ ನಾಯಕ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾದಲ್ಲಿ ಶುಭ್​ಮನ್ ಗಿಲ್​ ಅವರನ್ನು ಯಾವ ಕ್ರಮಾಂಕದಲ್ಲಿ ಆಡಿಸಬೇಕು?, ಅಥವಾ ಅವರನ್ನು ಕೈಬಿಡಬೇಕೆ ಎಂಬ ಚರ್ಚೆ ನಡೆಯುತ್ತಿದೆ.

ರೋಹಿತ್ ಜೊತೆ ಉಪ ನಾಯಕ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾದಲ್ಲಿ ಶುಭ್​ಮನ್ ಗಿಲ್​ ಅವರನ್ನು ಯಾವ ಕ್ರಮಾಂಕದಲ್ಲಿ ಆಡಿಸಬೇಕು?, ಅಥವಾ ಅವರನ್ನು ಕೈಬಿಡಬೇಕೆ ಎಂಬ ಚರ್ಚೆ ನಡೆಯುತ್ತಿದೆ.

4 / 9
ಭಾರತದ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಹಾಗೂ ಕೆಎಸ್ ಭರತ್ ಇದ್ದಾರೆ. ಉಳಿದಿರುವುದು ಶ್ರೇಯಸ್ ಅಯ್ಯರ್ ಆಡುತ್ತಿದ್ದ ಜಾಗ. ಇಲ್ಲಿ ಸೂರ್ಯಕುಮಾರ್ ಆಡಬೇಕು ಎಂಬುದು ರೋಹಿತ್ ಇಚ್ಚೆಯಾದರೆ, ಗಿಲ್​ಗೆ ಅವಕಾಶ ನೀಡಬೇಕು ಎಂಬುದು ದ್ರಾವಿಡ್ ಮನವಿ. ಹೀಗಾಗಿ ಈ ಒಂದು ಸ್ಥಾನಕ್ಕೆ ತಂಡದಲ್ಲಿ ಗೊಂದಲ ಉಂಟಾಗಿದೆ.

ಭಾರತದ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಹಾಗೂ ಕೆಎಸ್ ಭರತ್ ಇದ್ದಾರೆ. ಉಳಿದಿರುವುದು ಶ್ರೇಯಸ್ ಅಯ್ಯರ್ ಆಡುತ್ತಿದ್ದ ಜಾಗ. ಇಲ್ಲಿ ಸೂರ್ಯಕುಮಾರ್ ಆಡಬೇಕು ಎಂಬುದು ರೋಹಿತ್ ಇಚ್ಚೆಯಾದರೆ, ಗಿಲ್​ಗೆ ಅವಕಾಶ ನೀಡಬೇಕು ಎಂಬುದು ದ್ರಾವಿಡ್ ಮನವಿ. ಹೀಗಾಗಿ ಈ ಒಂದು ಸ್ಥಾನಕ್ಕೆ ತಂಡದಲ್ಲಿ ಗೊಂದಲ ಉಂಟಾಗಿದೆ.

5 / 9
ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಸುಲಭ ಕೆಲಸವಲ್ಲ. ಯಾಕೆಂದರೆ ಗಿಲ್ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅಲ್ಲದೆ ಗಿಲ್ ರೆಡ್ ಬಾಲ್ ಕ್ರಿಕೆಟ್​ಗಾಗಿಯೇ ಆಯ್ಕೆ ಆದವರು.

ಇವರಿಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಸುಲಭ ಕೆಲಸವಲ್ಲ. ಯಾಕೆಂದರೆ ಗಿಲ್ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅಲ್ಲದೆ ಗಿಲ್ ರೆಡ್ ಬಾಲ್ ಕ್ರಿಕೆಟ್​ಗಾಗಿಯೇ ಆಯ್ಕೆ ಆದವರು.

6 / 9
ಇತ್ತ ಅನುಭವಿ ಪ್ಲೇಯರ್ ಸೂರ್ಯಕುಮಾರ್ ಆಸೀಸ್ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಸೂರ್ಯನಿಗೆ ಅವಕಾಶ ನೀಡಬೇಕು ಎಂಬ ಕೂಗು ಬಹುದಿನಗಳಿಂದ ಕೇಳಿಬರುತ್ತಿದೆ.

ಇತ್ತ ಅನುಭವಿ ಪ್ಲೇಯರ್ ಸೂರ್ಯಕುಮಾರ್ ಆಸೀಸ್ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಸೂರ್ಯನಿಗೆ ಅವಕಾಶ ನೀಡಬೇಕು ಎಂಬ ಕೂಗು ಬಹುದಿನಗಳಿಂದ ಕೇಳಿಬರುತ್ತಿದೆ.

7 / 9
''ಗಿಲ್ ಸೂಪರ್ ಫಾರ್ಮ್​ನಲ್ಲಿದ್ದಾರೆ. ಅವರ ಬ್ಯಾಟ್​ನಿಂದ ಅನೇಕ ಶತಕಗಳು ಬಂದಿವೆ. ಹಾಗೆಯೆ ಸೂರ್ಯ ತನ್ನ ಘನತೆಗೆ ತಕ್ಕಂತೆ ಆಡುತ್ತಿದ್ದಾರೆ. ಇವರಿಬ್ಬರಲ್ಲಿ ಯಾರನ್ನ ಆಡಿಸಬೇಕು ಎಂಬುದನ್ನು ನಾವಿನ್ನೂ ಆಯ್ಕೆ ಮಾಡಿಲ್ಲ,'' ಎಂದು ರೋಹಿತ್ ಶರ್ಮಾ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

''ಗಿಲ್ ಸೂಪರ್ ಫಾರ್ಮ್​ನಲ್ಲಿದ್ದಾರೆ. ಅವರ ಬ್ಯಾಟ್​ನಿಂದ ಅನೇಕ ಶತಕಗಳು ಬಂದಿವೆ. ಹಾಗೆಯೆ ಸೂರ್ಯ ತನ್ನ ಘನತೆಗೆ ತಕ್ಕಂತೆ ಆಡುತ್ತಿದ್ದಾರೆ. ಇವರಿಬ್ಬರಲ್ಲಿ ಯಾರನ್ನ ಆಡಿಸಬೇಕು ಎಂಬುದನ್ನು ನಾವಿನ್ನೂ ಆಯ್ಕೆ ಮಾಡಿಲ್ಲ,'' ಎಂದು ರೋಹಿತ್ ಶರ್ಮಾ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

8 / 9
ಭಾರತದ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್/ಸೂರ್ಯಕುಮಾರ್ ಯಾದವ್, ಕೆಎಲ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್/ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಭಾರತದ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್/ಸೂರ್ಯಕುಮಾರ್ ಯಾದವ್, ಕೆಎಲ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್/ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

9 / 9
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ