AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಸೂರ್ಯನ ಸಿಡಿಲಬ್ಬರಕ್ಕೆ ಕೊಹ್ಲಿ, ಧವನ್, ರೋಹಿತ್ ದಾಖಲೆ ಉಡೀಸ್

Suryakumar Yadav: ಇಲ್ಲಿ ಹೆಸರಿಸಲಾಗಿರುವ ಮೂವರು ಬ್ಯಾಟ್ಸ್​ಮನ್​ಗಳಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿದು ಈ ಸಾಧನೆ ಮಾಡಿದ್ದರು. ಇನ್ನು ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಮೂಲಕ ಬೃಹತ್ ರನ್ ಕಲೆಹಾಕಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on:Sep 29, 2022 | 10:36 AM

Share
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಅವರ ಸಿಡಿಲಬ್ಬರ ಮುಂದುವರೆದಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಸೂರ್ಯ ಇದೀಗ ಸೌತ್ ಆಫ್ರಿಕಾ ವಿರುದ್ಧ ಕೂಡ ಅಬ್ಬರಿಸಿದ್ದಾರೆ.

ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಅವರ ಸಿಡಿಲಬ್ಬರ ಮುಂದುವರೆದಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಸೂರ್ಯ ಇದೀಗ ಸೌತ್ ಆಫ್ರಿಕಾ ವಿರುದ್ಧ ಕೂಡ ಅಬ್ಬರಿಸಿದ್ದಾರೆ.

1 / 11
ತಿರುವನಂತಪುರಂನಲ್ಲಿನ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 33 ಎಸೆತಗಳನ್ನು ಎದುರಿಸಿದ್ದ ಬಲಗೈ ದಾಂಡಿಗ 3 ಸಿಕ್ಸ್​ ಹಾಗೂ 5 ಫೋರ್​ನೊಂದಿಗೆ ಅರ್ಧಶತಕ ಬಾರಿಸಿದ್ದರು.

ತಿರುವನಂತಪುರಂನಲ್ಲಿನ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 33 ಎಸೆತಗಳನ್ನು ಎದುರಿಸಿದ್ದ ಬಲಗೈ ದಾಂಡಿಗ 3 ಸಿಕ್ಸ್​ ಹಾಗೂ 5 ಫೋರ್​ನೊಂದಿಗೆ ಅರ್ಧಶತಕ ಬಾರಿಸಿದ್ದರು.

2 / 11
ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಅತಿರಥ ಮಹಾರಥರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

3 / 11
ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು.

4 / 11
ಆದರೆ 2022 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್​ ಅವರನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಆದರೆ 2022 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್​ ಅವರನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 11
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಒಂದು ವರ್ಷದಲ್ಲಿ 700 ಕ್ಕೂ ಅಧಿಕ ರನ್​ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹಾಗಿದ್ರೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟ್ಸ್​​ಮನ್​ಗಳು ಯಾರೆಲ್ಲಾ ನೋಡೋಣ....

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20ಯಲ್ಲಿ ಒಂದು ವರ್ಷದಲ್ಲಿ 700 ಕ್ಕೂ ಅಧಿಕ ರನ್​ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಹಾಗಿದ್ರೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟ್ಸ್​​ಮನ್​ಗಳು ಯಾರೆಲ್ಲಾ ನೋಡೋಣ....

6 / 11
1- ಸೂರ್ಯಕುಮಾರ್ ಯಾದವ್ - 732* ರನ್ (2022)

1- ಸೂರ್ಯಕುಮಾರ್ ಯಾದವ್ - 732* ರನ್ (2022)

7 / 11
2- ಶಿಖರ್ ಧವನ್ - 689 (2018)

2- ಶಿಖರ್ ಧವನ್ - 689 (2018)

8 / 11
3- ವಿರಾಟ್ ಕೊಹ್ಲಿ-  641 (2016)

3- ವಿರಾಟ್ ಕೊಹ್ಲಿ- 641 (2016)

9 / 11
4- ರೋಹಿತ್ ಶರ್ಮಾ - 590 (2018)

4- ರೋಹಿತ್ ಶರ್ಮಾ - 590 (2018)

10 / 11
ಇಲ್ಲಿ ಹೆಸರಿಸಲಾಗಿರುವ ಮೂವರು ಬ್ಯಾಟ್ಸ್​ಮನ್​ಗಳಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿದು ಈ ಸಾಧನೆ ಮಾಡಿದ್ದರು. ಇನ್ನು ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಮೂಲಕ ಬೃಹತ್ ರನ್ ಕಲೆಹಾಕಿದ್ದರು. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 700+ ರನ್​ ಬಾರಿಸುವ ಮೂಲಕ ಸೂರ್ಯಕುಮಾರ್ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

ಇಲ್ಲಿ ಹೆಸರಿಸಲಾಗಿರುವ ಮೂವರು ಬ್ಯಾಟ್ಸ್​ಮನ್​ಗಳಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿದು ಈ ಸಾಧನೆ ಮಾಡಿದ್ದರು. ಇನ್ನು ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಮೂಲಕ ಬೃಹತ್ ರನ್ ಕಲೆಹಾಕಿದ್ದರು. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 700+ ರನ್​ ಬಾರಿಸುವ ಮೂಲಕ ಸೂರ್ಯಕುಮಾರ್ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

11 / 11

Published On - 10:32 am, Thu, 29 September 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ