AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟಿ20 ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್?

Suryakumar Yadav: ಸೂರ್ಯಕುಮಾರ್ ಯಾದವ್ 7 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅದು ಕೂಡ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಈ ಎರಡು ಸರಣಿಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಅಲ್ಲದೆ ಈ ಸರಣಿಯ 7 ಪಂದ್ಯಗಳಲ್ಲಿ 5 ರಲ್ಲಿ ಭಾರತ ತಂಡ ಜಯಭೇರಿ ಬಾರಿಸಿತ್ತು. ಹೀಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಝಾಹಿರ್ ಯೂಸುಫ್
|

Updated on:Jul 17, 2024 | 11:04 AM

Share
ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Suryakumar Yadav) ಆಯ್ಕೆಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್​ಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಸೂರ್ಯ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

1 / 5
ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಇದಕ್ಕೂ ಮುನ್ನ ಭಾರತ ತಂಡವನ್ನು 7 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯವಹಿಸಿದ್ದ ಸೂರ್ಯ 5 ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕರಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 5
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿತ್ತು. ಆದರಂತೆ ನಾಯಕರುಗಳ ರೇಸ್​ನಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಹೆಸರುಗಳು ಮುಂಚೂಣಿಯಲ್ಲಿದ್ದವು.

3 / 5
ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಅದರಂತೆ ಇದೀಗ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯರನ್ನು ಹಿಂದಿಕ್ಕಿ ಭಾರತ ತಂಡದ ನಾಯಕತ್ವ ಪಡೆಯುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ ಎಂದು ಕ್ರಿಕ್​ಇನ್​ಫೋ ವರದಿ ಮಾಡಿದೆ. ಇದರೊಂದಿಗೆ ರೋಹಿತ್ ಶರ್ಮಾರ ಉತ್ತರಾಧಿಕಾರಿಯಾಗಿ ಸೂರ್ಯಕುಮಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

4 / 5
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿತ್ತು. ಆದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ರತಿಯೊಂದು ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಲಭ್ಯತೆಯು ಅನಿಶ್ಚಿತತೆಯಾಗಿದೆ. ಹೀಗಾಗಿ ಖಾಯಂ ಸದಸ್ಯರೊಬ್ಬರಿಗೆ ನಾಯಕತ್ವ ನೀಡುವಂತೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಅದರಂತೆ ಇದೀಗ ಸೂರ್ಯಕುಮಾರ್ ಯಾದವ್​​ಗೆ ನಾಯಕನ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

5 / 5

Published On - 11:04 am, Wed, 17 July 24

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು