AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್

Suryakumar Yadav: ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ.

TV9 Web
| Edited By: |

Updated on: Feb 21, 2023 | 7:21 PM

Share
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

1 / 5
ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

2 / 5
ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ  ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

3 / 5
ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

5 / 5
Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’