AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್

Suryakumar Yadav: ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ.

TV9 Web
| Edited By: |

Updated on: Feb 21, 2023 | 7:21 PM

Share
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

1 / 5
ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

2 / 5
ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ  ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

3 / 5
ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ