AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್

Suryakumar Yadav: ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ.

TV9 Web
| Edited By: |

Updated on: Feb 21, 2023 | 7:21 PM

Share
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಕೇವಲ ಮೂರನೇ ದಿನಕ್ಕೆ ಮುಕ್ತಾಯಗೊಂಡಿದೆ. ಮೂರನೇ ಟೆಸ್ಟ್ ಪಂದ್ಯವು ಶುರುವಾಗುವುದು ಮಾರ್ಚ್​ 1 ರಿಂದ. ಇತ್ತ ಸಂಪೂರ್ಣ ಫ್ರೀಯಾಗಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇದೇ ಬಿಡುವಿನ ವೇಳೆ ಸೂರ್ಯಕುಮಾರ್ ಯಾದವ್ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

1 / 5
ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

ಪತ್ನಿ ಹಾಗೂ ಕುಟುಂಬದೊಂದಿಗೆ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿರುವ ಸೂರ್ಯಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಿರುಪತಿ ದೇವಸ್ಥಾನದ ಅಧಿಕಾರಿಗಳು ಅವರನ್ನು ಸನ್ಮಾನಿಸಿದರು.

2 / 5
ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ  ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ದೇವರ ದರ್ಶನದ ಬಳಿಕ ಸೂರ್ಯಕುಮಾರ್ ಯಾದವ್ ಹಾಗೂ ಕುಟುಂಬಸ್ಥರು.. ರಂಗನಾಯಕುಲ ಮಂಟಪದಲ್ಲಿ ವೇದ ವಿದ್ವಾಂಸರ ವೇದಾಶೀರ್ವಾದ ಪಡೆದರು. ಇತ್ತ ಸೂರ್ಯಕುಮಾರ್ ಯಾದವ್ ತಿರುಪತಿಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

3 / 5
ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಆಟಗಾರನ ಜೊತೆ ಫೋಟೋ ಕ್ಲಿಕ್ಕಿಸಲು ಅಭಿಮಾನಿಗಳು ಪೈಪೋಟಿ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಸೂರ್ಯಕುಮಾರ್ ಯಾದವ್ ಕುಟುಂಬಸ್ಥರಿಗೆ ತೆರಳಲು ವ್ಯವಸ್ಥೆ ಮಾಡಿಕೊಟ್ಟರು. ಇದೀಗ ತಿರುಪತಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

ಸದ್ಯ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಸೂರ್ಯಕುಮಾರ್ ಯಾದವ್ ಮುಂದಿನ ವಾರ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ಶುರುವಾಗಲಿದೆ. ಅದಕ್ಕೂ ಮುನ್ನ ಅಭ್ಯಾಸಕ್ಕಾಗಿ ಮುಂದಿನ ವಾರ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾ ಕ್ಯಾಂಪ್​ಗೆ ತೆರಳಲಿದ್ದಾರೆ.

5 / 5
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ