AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮೇಲೆ ಸೂರ್ಯನ ಕಣ್ಣು..!

India vs Bangladesh, 1st T20I: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಈ ಪಂದ್ಯವು ರಾತ್ರಿ 7 ಗಂಟೆಯಿಂದ ಶುರುವಾಗಲಿದ್ದು, ಈ ಮ್ಯಾಚ್​ ಮೂಲಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿರುವ ವಿಶೇಷ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶ ಸೂರ್ಯಕುಮಾರ್ ಯಾದವ್ ಮುಂದಿದೆ.

ಝಾಹಿರ್ ಯೂಸುಫ್
|

Updated on: Oct 05, 2024 | 2:10 PM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ನಾಳೆ (ಅಕ್ಟೋಬರ್ 6) ನಡೆಯಲಿದೆ. ಈ ಪಂದ್ಯದ ಮೂಲಕ ಹೊಸ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದೇ ವಿಶೇಷ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟಿ20 ಸರಣಿಯ ಮೊದಲ ಪಂದ್ಯವು ನಾಳೆ (ಅಕ್ಟೋಬರ್ 6) ನಡೆಯಲಿದೆ. ಈ ಪಂದ್ಯದ ಮೂಲಕ ಹೊಸ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಸಹ ವಿರಾಟ್ ಕೊಹ್ಲಿಯ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದೇ ವಿಶೇಷ.

1 / 5
ಅಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2010 ರಿಂದ 2024 ರವರೆಗೆ ಟೀಮ್ ಇಂಡಿಯಾ ಪರ 125	ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಅಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2010 ರಿಂದ 2024 ರವರೆಗೆ ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

2 / 5
ಈ ದಾಖಲೆಯನ್ನು ಸರಿಗಟ್ಟಿರುವ ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಒಂದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಟೀಮ್ ಇಂಡಿಯಾ ಪರ ಈವರೆಗೆ 71 ಟಿ20 ಪಂದ್ಯಗಳನ್ನಾಡಿರುವ ಸೂರ್ಯ 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ದಾಖಲೆಯನ್ನು ಸರಿಗಟ್ಟಿರುವ ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಒಂದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಟೀಮ್ ಇಂಡಿಯಾ ಪರ ಈವರೆಗೆ 71 ಟಿ20 ಪಂದ್ಯಗಳನ್ನಾಡಿರುವ ಸೂರ್ಯ 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

3 / 5
ಹೀಗಾಗಿ ಬಾಂಗ್ಲಾದೇಶ್ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಲಿದೆ. ಅಲ್ಲದೆ 75 ಕ್ಕಿಂತ ಕಡಿಮೆ ಪಂದ್ಯಗಳಲ್ಲಿ 16 ಕ್ಕಿಂತ ಅಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ ಏಕೈಕ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಹೀಗಾಗಿ ಬಾಂಗ್ಲಾದೇಶ್ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಲಿದೆ. ಅಲ್ಲದೆ 75 ಕ್ಕಿಂತ ಕಡಿಮೆ ಪಂದ್ಯಗಳಲ್ಲಿ 16 ಕ್ಕಿಂತ ಅಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ ಏಕೈಕ ಆಟಗಾರ ಎನಿಸಿಕೊಳ್ಳಲಿದ್ದಾರೆ.

4 / 5
ಅತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಕಾರಣ ಈ ದಾಖಲೆ ಮುಂದುವರೆಯುವುದಿಲ್ಲ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಬಳಿಕವೂ ಕೂಡ ಸೂರ್ಯಕುಮಾರ್ ಯಾದವ್​ಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಉತ್ತಮ ಅವಕಾಶವಿದೆ. ಹಾಗಾಗಿ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಈ ವರ್ಲ್ಡ್ ರೆಕಾರ್ಡ್ ಮುಂದೊಂದು ದಿನ ಸೂರ್ಯನ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

ಅತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಕಾರಣ ಈ ದಾಖಲೆ ಮುಂದುವರೆಯುವುದಿಲ್ಲ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಬಳಿಕವೂ ಕೂಡ ಸೂರ್ಯಕುಮಾರ್ ಯಾದವ್​ಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಉತ್ತಮ ಅವಕಾಶವಿದೆ. ಹಾಗಾಗಿ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಈ ವರ್ಲ್ಡ್ ರೆಕಾರ್ಡ್ ಮುಂದೊಂದು ದಿನ ಸೂರ್ಯನ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

5 / 5
Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!