AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೂರ್ಯಕುಮಾರ್ ಯಾದವ್ ಐಪಿಎಲ್ ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿನಲ್ಲಿ ಅಗ್ನಿಪರೀಕ್ಷೆ

Suryakumar Yadav Fitness Test: ಸೂರ್ಯಕುಮಾರ್ ಯಾದವ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

Vinay Bhat
|

Updated on: Mar 21, 2024 | 7:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

1 / 5
ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

2 / 5
ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

3 / 5
ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

4 / 5
ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ