AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೂರ್ಯಕುಮಾರ್ ಯಾದವ್ ಐಪಿಎಲ್ ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿನಲ್ಲಿ ಅಗ್ನಿಪರೀಕ್ಷೆ

Suryakumar Yadav Fitness Test: ಸೂರ್ಯಕುಮಾರ್ ಯಾದವ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

Vinay Bhat
|

Updated on: Mar 21, 2024 | 7:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ಗೆ ಮಾರ್ಚ್ 22 ರಂದು ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಿಂದ ದೊಡ್ಡ ಸುದ್ದಿ ಹೊರಬಿದ್ದಿದೆ. ಮಾರ್ಚ್ 21 ಗುರುವಾರ ಮುಂಬೈ ಇಂಡಿಯನ್ಸ್ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ಗೆ ನಿರ್ಣಾಯಕ ದಿನವಾಗಿದೆ.

1 / 5
ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಸೂರ್ಯಕುಮಾರ್ ಅವರು ಇಂದು ಬೆಂಗಳೂರಿನ ಎನ್‌ಸಿಎ ಅಂದರೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಫಿಟ್ನೆಸ್ ಪರೀಕ್ಷೆಯ ಫಲಿತಾಂಶಗಳತ್ತ ಎಲ್ಲರ ಕಣ್ಣಿದೆ. ಏಕೆಂದರೆ ಸೂರ್ಯಕುಮಾರ್ ಅವರ ಐಪಿಎಲ್ ಭವಿಷ್ಯ ಈ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಪುನಃ ಫೇಲ್ ಆದರೆ ಎಂಐ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

2 / 5
ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ನಂತರ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಗಾಯದಿಂದ ಸೂರ್ಯ ಚೇತರಿಸಿಕೊಂಡಿದ್ದಾರೆ. ಆದರೆ ತಾನು ಸಂಪೂರ್ಣ ಫಿಟ್ ಎಂದು ಎನ್​ಸಿಎಗೆ ಸಾಬೀತು ಮಾಡಬೇಕಿದೆ. ಆಗ ಮಾತ್ರ ಸೂರ್ಯನಿಗೆ ಆಡಲು ಅವಕಾಶ ಸಿಗುತ್ತದೆ.

3 / 5
ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

ಸೂರ್ಯಕುಮಾರ್ ಯಾದವ್ ಮಾರ್ಚ್ 19 ರಂದು ಎನ್​ಸಿಎನಲ್ಲಿ ಫಿಟ್ನೆಸ್ ಪರೀಕ್ಷೆಯನ್ನು ನೀಡಿದ್ದರು. ಆದರೆ ಸೂರ್ಯ ಇದರಲ್ಲಿ ವಿಫಲರಾದರು. ಈ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ನಂತರ ಸೂರ್ಯ ಬ್ರೋಕನ್ ಹಾರ್ಟ್ ಎಮೋಜಿಯನ್ನು ಇನ್​ಸ್ಟಾಗ್ರಾಮ್​ನ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸೂರ್ಯ ಗುರುವಾರ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.

4 / 5
ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ 1 ಟೆಸ್ಟ್, 37 ODI ಮತ್ತು 60 T20I ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಈ ಮೂರು ಮಾದರಿಗಳಲ್ಲಿ ಕ್ರಮವಾಗಿ 8, 773 ಮತ್ತು 2 ಸಾವಿರದ 141 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ 2012ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 16ನೇ ಋತುವಿನ ತನಕ ಸೂರ್ಯ 139 ಪಂದ್ಯಗಳಲ್ಲಿ 1 ಶತಕ ಮತ್ತು 21 ಅರ್ಧಶತಕಗಳೊಂದಿಗೆ 3,249 ರನ್ ಗಳಿಸಿದ್ದಾರೆ.

5 / 5
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್