AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Suryakumar Yadav Records: ಟೀಮ್ ಇಂಡಿಯಾ ಪರ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

TV9 Web
| Edited By: |

Updated on:Jan 07, 2023 | 11:07 PM

Share
ರಾಜ್​ಕೋಟ್​ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್​ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.

ರಾಜ್​ಕೋಟ್​ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್​ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.

1 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್​ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.

2 / 6
ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 6
ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.

ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.

5 / 6
ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ  ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

6 / 6

Published On - 10:17 pm, Sat, 7 January 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು