AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ರಿಯಾನ್ ಪರಾಗ್! ಹಳೆಯ ದಾಖಲೆಗಳೆಲ್ಲ ಉಡೀಸ್

Riyan Parag: 2023 ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಸ್ಸಾಂ ತಂಡವನ್ನು ಪ್ರತಿನಿಧಿಸುತ್ತಿರುವ ರಿಯಾನ್ ಪರಾಗ್ ಕೇರಳ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ ಅಜೇಯ 57 ರನ್ ಸಿಡಿಸಿದದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Oct 27, 2023 | 6:50 PM

2023 ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಸ್ಸಾಂ ತಂಡವನ್ನು ಪ್ರತಿನಿಧಿಸುತ್ತಿರುವ ರಿಯಾನ್ ಪರಾಗ್  ಕೇರಳ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ ಅಜೇಯ 57 ರನ್ ಸಿಡಿಸಿದದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

2023 ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅಸ್ಸಾಂ ತಂಡವನ್ನು ಪ್ರತಿನಿಧಿಸುತ್ತಿರುವ ರಿಯಾನ್ ಪರಾಗ್ ಕೇರಳ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ ಅಜೇಯ 57 ರನ್ ಸಿಡಿಸಿದದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

1 / 6
ಕೇರಳ ವಿರುದ್ಧದ ಈ ಅರ್ಧಶತಕ ಈ ಲೀಗ್​ನಲ್ಲಿ ಪರಾಗ್ ಅವರ ಸತತ 6ನೇ ಅರ್ಧಶತಕವಾಗಿದ್ದು, ಈ ಮೂಲಕ ಪರಾಗ್ ಟಿ20 ಕ್ರಿಕೆಟ್​ನಲ್ಲಿ ಸತತ 6 ಅರ್ಧಶತಕಗಳನ್ನು ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಕೇರಳ ವಿರುದ್ಧದ ಈ ಅರ್ಧಶತಕ ಈ ಲೀಗ್​ನಲ್ಲಿ ಪರಾಗ್ ಅವರ ಸತತ 6ನೇ ಅರ್ಧಶತಕವಾಗಿದ್ದು, ಈ ಮೂಲಕ ಪರಾಗ್ ಟಿ20 ಕ್ರಿಕೆಟ್​ನಲ್ಲಿ ಸತತ 6 ಅರ್ಧಶತಕಗಳನ್ನು ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

2 / 6
ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2023 ರಲ್ಲಿ ಇದುವರೆಗೆ ಏಳು ಪಂದ್ಯಗಳನ್ನಾಡಿರುವ ಪರಾಗ್, 62.86 ರ ಸರಾಸರಿಯಲ್ಲಿ 440 ರನ್ ಗಳಿಸಿದ್ದಾರೆ. ಇದಲ್ಲದೆ ಕೇರಳ ವಿರುದ್ಧದ ಪಂದ್ಯದಲ್ಲಿ ಅಸ್ಸಾಂ ತಂಡ ಎರಡು ವಿಕೆಟ್‌ಗಳ ಜಯ ಸಾದಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2023 ರಲ್ಲಿ ಇದುವರೆಗೆ ಏಳು ಪಂದ್ಯಗಳನ್ನಾಡಿರುವ ಪರಾಗ್, 62.86 ರ ಸರಾಸರಿಯಲ್ಲಿ 440 ರನ್ ಗಳಿಸಿದ್ದಾರೆ. ಇದಲ್ಲದೆ ಕೇರಳ ವಿರುದ್ಧದ ಪಂದ್ಯದಲ್ಲಿ ಅಸ್ಸಾಂ ತಂಡ ಎರಡು ವಿಕೆಟ್‌ಗಳ ಜಯ ಸಾದಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 6
ಅಸ್ಸಾಂ ತಂಡ ಇನ್ನೂ ಒಂದೇ ಒಂದು ಪಂದ್ಯದಲ್ಲಿ ಸೋತಿಲ್ಲದೆ ಇರುವುದಕ್ಕೆ ಪರಾಗ್ ಅವರ ಆಟವೇ ಪ್ರಮುಖ ಕಾರಣವಾಗಿದೆ. ಮುಂಬೈನ ಶರದ್ ಪವಾರ್ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರು ಎಸೆತಗಳು ಬಾಕಿ ಇರುವಂತೆಯೇ ನಾಲ್ಕು ಸಿಕ್ಸರ್‌ಗಳನ್ನು ಹೊಡೆದು ಅಸ್ಸಾಂ ತಂಡವನ್ನು ಗೆಲುವಿನ ದಡ ಸೇರಿಸಿದರು.

ಅಸ್ಸಾಂ ತಂಡ ಇನ್ನೂ ಒಂದೇ ಒಂದು ಪಂದ್ಯದಲ್ಲಿ ಸೋತಿಲ್ಲದೆ ಇರುವುದಕ್ಕೆ ಪರಾಗ್ ಅವರ ಆಟವೇ ಪ್ರಮುಖ ಕಾರಣವಾಗಿದೆ. ಮುಂಬೈನ ಶರದ್ ಪವಾರ್ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರು ಎಸೆತಗಳು ಬಾಕಿ ಇರುವಂತೆಯೇ ನಾಲ್ಕು ಸಿಕ್ಸರ್‌ಗಳನ್ನು ಹೊಡೆದು ಅಸ್ಸಾಂ ತಂಡವನ್ನು ಗೆಲುವಿನ ದಡ ಸೇರಿಸಿದರು.

4 / 6
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪರಾಗ್ ಅವರು ಕೊನೆಯ 6 ಇನ್ನಿಂಗ್ಸ್​ಗಳಲ್ಲಿ ಕಲೆಹಾಕಿರುವ ರನ್​ಗಳನ್ನು ನೋಡುವುದಾದರೆ.. 61, 76*, 53*, 76, 53*, 76, 72, 57*.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಪರಾಗ್ ಅವರು ಕೊನೆಯ 6 ಇನ್ನಿಂಗ್ಸ್​ಗಳಲ್ಲಿ ಕಲೆಹಾಕಿರುವ ರನ್​ಗಳನ್ನು ನೋಡುವುದಾದರೆ.. 61, 76*, 53*, 76, 53*, 76, 72, 57*.

5 / 6
ಈ ಪಂದ್ಯಕ್ಕೂ ಮೊದಲು ಹಿಮಾಚಲ ವಿರುದ್ಧ 37 ಎಸೆತಗಳಲ್ಲಿ 72 ರನ್ ಗಳಿಸಿದ ಪರಾಗ್, ವೀರೇಂದ್ರ ಸೆಹ್ವಾಗ್, ಡೆವೊನ್ ಕಾನ್ವೆ, ಹ್ಯಾಮಿಲ್ಟನ್ ಮಸಕಡ್ಜಾ, ಕಮ್ರಾನ್ ಅಕ್ಮಲ್, ಜೋಸ್ ಬಟ್ಲರ್, ಡೇವಿಡ್ ವಾರ್ನರ್ ಮತ್ತು ವೇಯ್ನ್ ಮ್ಯಾಡ್ಸೆನ್ ಅವರು ಸತತ ಐದು ಇನ್ನಿಂಗ್ಸ್‌ಗಳಲ್ಲಿ ಐದು ಅರ್ಧಶತಕಗಳನ್ನು ಸಿಡಿಸಿದ ದಾಖಲೆಯನ್ನೂ ಮುರಿದರು.

ಈ ಪಂದ್ಯಕ್ಕೂ ಮೊದಲು ಹಿಮಾಚಲ ವಿರುದ್ಧ 37 ಎಸೆತಗಳಲ್ಲಿ 72 ರನ್ ಗಳಿಸಿದ ಪರಾಗ್, ವೀರೇಂದ್ರ ಸೆಹ್ವಾಗ್, ಡೆವೊನ್ ಕಾನ್ವೆ, ಹ್ಯಾಮಿಲ್ಟನ್ ಮಸಕಡ್ಜಾ, ಕಮ್ರಾನ್ ಅಕ್ಮಲ್, ಜೋಸ್ ಬಟ್ಲರ್, ಡೇವಿಡ್ ವಾರ್ನರ್ ಮತ್ತು ವೇಯ್ನ್ ಮ್ಯಾಡ್ಸೆನ್ ಅವರು ಸತತ ಐದು ಇನ್ನಿಂಗ್ಸ್‌ಗಳಲ್ಲಿ ಐದು ಅರ್ಧಶತಕಗಳನ್ನು ಸಿಡಿಸಿದ ದಾಖಲೆಯನ್ನೂ ಮುರಿದರು.

6 / 6
Follow us
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್