AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sam Curran: 6 ಭರ್ಜರಿ ಸಿಕ್ಸ್: ಟಿ20 ಬ್ಲಾಸ್ಟ್​ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಸ್ಯಾಮ್ ಕರನ್

T20 Blast 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

TV9 Web
| Edited By: |

Updated on: Jun 21, 2023 | 7:23 PM

Share
T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ ಕರನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸರ್ರೆ ಹಾಗೂ ಗ್ಲಾಮೋರ್ಗನ್ ತಂಡಗಳು ಮುಖಾಮುಖಿಯಾಗಿತ್ತು.

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ ಕರನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸರ್ರೆ ಹಾಗೂ ಗ್ಲಾಮೋರ್ಗನ್ ತಂಡಗಳು ಮುಖಾಮುಖಿಯಾಗಿತ್ತು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

2 / 6
ಆರಂಭಿಕರಿಬ್ಬರು ಔಟಾದ ಬಳಿಕ ಜೊತೆಯಾದ ಸುನಿಲ್ ನರೈನ್ ಹಾಗೂ ಸ್ಯಾಮ್ ಕರನ್ ರನ್ ಗತಿ ವೇಗವನ್ನು ಹೆಚ್ಚಿಸಿದರು. ಈ ವೇಳೆ 19 ಎಸೆತಗಳಲ್ಲಿ 36 ರನ್ ಬಾರಿಸಿದ ನರೈನ್ ಔಟಾದರು.

ಆರಂಭಿಕರಿಬ್ಬರು ಔಟಾದ ಬಳಿಕ ಜೊತೆಯಾದ ಸುನಿಲ್ ನರೈನ್ ಹಾಗೂ ಸ್ಯಾಮ್ ಕರನ್ ರನ್ ಗತಿ ವೇಗವನ್ನು ಹೆಚ್ಚಿಸಿದರು. ಈ ವೇಳೆ 19 ಎಸೆತಗಳಲ್ಲಿ 36 ರನ್ ಬಾರಿಸಿದ ನರೈನ್ ಔಟಾದರು.

3 / 6
ಆದರೆ ಮತ್ತೊಂದೆಡೆ ಸಿಡಿಲಬ್ಬರದ ಮುಂದುವರೆಸಿದ ಸ್ಯಾಮ್ ಕರನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಬ್ಲಾಸ್ಟ್​ನಲ್ಲಿ ಸರ್ರೆ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಯಾಮ್ ಕರನ್ ತಮ್ಮದಾಗಿಸಿಕೊಂಡರು.

ಆದರೆ ಮತ್ತೊಂದೆಡೆ ಸಿಡಿಲಬ್ಬರದ ಮುಂದುವರೆಸಿದ ಸ್ಯಾಮ್ ಕರನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಬ್ಲಾಸ್ಟ್​ನಲ್ಲಿ ಸರ್ರೆ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಯಾಮ್ ಕರನ್ ತಮ್ಮದಾಗಿಸಿಕೊಂಡರು.

4 / 6
ಅಂತಿಮವಾಗಿ ಸ್ಯಾಮ್  ಕರನ್ 22 ಎಸೆತಗಳಲ್ಲಿ 59 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಸಹೋದರ ಟಾಮ್ ಕರನ್ 13 ಎಸೆತಗಳಲ್ಲಿ 23 ರನ್ ಬಾರಿಸಿ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 238 ಕ್ಕೆ ತಂದು ನಿಲ್ಲಿಸಿದರು.

ಅಂತಿಮವಾಗಿ ಸ್ಯಾಮ್ ಕರನ್ 22 ಎಸೆತಗಳಲ್ಲಿ 59 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಸಹೋದರ ಟಾಮ್ ಕರನ್ 13 ಎಸೆತಗಳಲ್ಲಿ 23 ರನ್ ಬಾರಿಸಿ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 238 ಕ್ಕೆ ತಂದು ನಿಲ್ಲಿಸಿದರು.

5 / 6
239 ರನ್​ಗಳ ಕಠಿಣ ಗುರಿ ಪಡೆದ ಗ್ಲಾಮೋರ್ಗನ್ ಪರ ಕ್ರಿಸ್ ಕೂಕ್ (49) ಅಬ್ಬರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ಗಳಿಸಿ ಗ್ಲಾಮೋರ್ಗನ್ ತಂಡವು 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

239 ರನ್​ಗಳ ಕಠಿಣ ಗುರಿ ಪಡೆದ ಗ್ಲಾಮೋರ್ಗನ್ ಪರ ಕ್ರಿಸ್ ಕೂಕ್ (49) ಅಬ್ಬರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ಗಳಿಸಿ ಗ್ಲಾಮೋರ್ಗನ್ ತಂಡವು 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ