AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sam Curran: 6 ಭರ್ಜರಿ ಸಿಕ್ಸ್: ಟಿ20 ಬ್ಲಾಸ್ಟ್​ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಸ್ಯಾಮ್ ಕರನ್

T20 Blast 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

TV9 Web
| Edited By: |

Updated on: Jun 21, 2023 | 7:23 PM

Share
T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ ಕರನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸರ್ರೆ ಹಾಗೂ ಗ್ಲಾಮೋರ್ಗನ್ ತಂಡಗಳು ಮುಖಾಮುಖಿಯಾಗಿತ್ತು.

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸ್ಯಾಮ್ ಕರನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಡನ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸರ್ರೆ ಹಾಗೂ ಗ್ಲಾಮೋರ್ಗನ್ ತಂಡಗಳು ಮುಖಾಮುಖಿಯಾಗಿತ್ತು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲಾಮೋರ್ಗನ್ ತಂಡದ ನಾಯಕ ಕಿರಣ್ ಕಾರ್ಲ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸರ್ರೆ ತಂಡಕ್ಕೆ ಆರಂಭಿಕರಾದ ವಿಲ್ ಜಾಕ್ಸ್ (60) ಹಾಗೂ ಲಾರಿ ಇವಾನ್ಸ್ (40) ಬಿರುಸಿನ ಆರಂಭ ಒದಗಿಸಿದ್ದರು.

2 / 6
ಆರಂಭಿಕರಿಬ್ಬರು ಔಟಾದ ಬಳಿಕ ಜೊತೆಯಾದ ಸುನಿಲ್ ನರೈನ್ ಹಾಗೂ ಸ್ಯಾಮ್ ಕರನ್ ರನ್ ಗತಿ ವೇಗವನ್ನು ಹೆಚ್ಚಿಸಿದರು. ಈ ವೇಳೆ 19 ಎಸೆತಗಳಲ್ಲಿ 36 ರನ್ ಬಾರಿಸಿದ ನರೈನ್ ಔಟಾದರು.

ಆರಂಭಿಕರಿಬ್ಬರು ಔಟಾದ ಬಳಿಕ ಜೊತೆಯಾದ ಸುನಿಲ್ ನರೈನ್ ಹಾಗೂ ಸ್ಯಾಮ್ ಕರನ್ ರನ್ ಗತಿ ವೇಗವನ್ನು ಹೆಚ್ಚಿಸಿದರು. ಈ ವೇಳೆ 19 ಎಸೆತಗಳಲ್ಲಿ 36 ರನ್ ಬಾರಿಸಿದ ನರೈನ್ ಔಟಾದರು.

3 / 6
ಆದರೆ ಮತ್ತೊಂದೆಡೆ ಸಿಡಿಲಬ್ಬರದ ಮುಂದುವರೆಸಿದ ಸ್ಯಾಮ್ ಕರನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಬ್ಲಾಸ್ಟ್​ನಲ್ಲಿ ಸರ್ರೆ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಯಾಮ್ ಕರನ್ ತಮ್ಮದಾಗಿಸಿಕೊಂಡರು.

ಆದರೆ ಮತ್ತೊಂದೆಡೆ ಸಿಡಿಲಬ್ಬರದ ಮುಂದುವರೆಸಿದ ಸ್ಯಾಮ್ ಕರನ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಬ್ಲಾಸ್ಟ್​ನಲ್ಲಿ ಸರ್ರೆ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಯಾಮ್ ಕರನ್ ತಮ್ಮದಾಗಿಸಿಕೊಂಡರು.

4 / 6
ಅಂತಿಮವಾಗಿ ಸ್ಯಾಮ್  ಕರನ್ 22 ಎಸೆತಗಳಲ್ಲಿ 59 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಸಹೋದರ ಟಾಮ್ ಕರನ್ 13 ಎಸೆತಗಳಲ್ಲಿ 23 ರನ್ ಬಾರಿಸಿ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 238 ಕ್ಕೆ ತಂದು ನಿಲ್ಲಿಸಿದರು.

ಅಂತಿಮವಾಗಿ ಸ್ಯಾಮ್ ಕರನ್ 22 ಎಸೆತಗಳಲ್ಲಿ 59 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಸಹೋದರ ಟಾಮ್ ಕರನ್ 13 ಎಸೆತಗಳಲ್ಲಿ 23 ರನ್ ಬಾರಿಸಿ 20 ಓವರ್​ಗಳಲ್ಲಿ ತಂಡದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 238 ಕ್ಕೆ ತಂದು ನಿಲ್ಲಿಸಿದರು.

5 / 6
239 ರನ್​ಗಳ ಕಠಿಣ ಗುರಿ ಪಡೆದ ಗ್ಲಾಮೋರ್ಗನ್ ಪರ ಕ್ರಿಸ್ ಕೂಕ್ (49) ಅಬ್ಬರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ಗಳಿಸಿ ಗ್ಲಾಮೋರ್ಗನ್ ತಂಡವು 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

239 ರನ್​ಗಳ ಕಠಿಣ ಗುರಿ ಪಡೆದ ಗ್ಲಾಮೋರ್ಗನ್ ಪರ ಕ್ರಿಸ್ ಕೂಕ್ (49) ಅಬ್ಬರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ಗಳಿಸಿ ಗ್ಲಾಮೋರ್ಗನ್ ತಂಡವು 81 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ