Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Blast: 8 ಭರ್ಜರಿ ಸಿಕ್ಸ್, 8 ಫೋರ್: ಸ್ಮಿಡ್ ಸಿಡಿಲಬ್ಬರಕ್ಕೆ ನಲುಗಿದ ಎದುರಾಳಿ ತಂಡ..!

T20 Blast: ಇನಿಂಗ್ಸ್ ಆರಂಭಿಸಿದ ಸೋಮರ್​ಸೆಟ್ ಪರ ಟಾಮ್ ಬ್ಯಾಂಟನ್ ಹಾಗೂ ವಿಲ್ ಸ್ಮಿಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಆರಂಭಿಸಿದ ಈ ಜೋಡಿಯು ಪ್ರಥಮ ವಿಕೆಟ್​ಗೆ 10 ಓವರ್​ಗಳಲ್ಲಿ 122 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on: Jun 10, 2023 | 8:30 PM

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ನಲ್ಲಿ 21ರ ಯುವ ದಾಂಡಿಗ ವಿಲ್ ಸ್ಮಿಡ್ ತೂಫಾನ್ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಸೋಮರ್‌ಸೆಟ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲೌಸೆಸ್ಟರ್‌ಶೈರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

T20 Blast 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​ನಲ್ಲಿ 21ರ ಯುವ ದಾಂಡಿಗ ವಿಲ್ ಸ್ಮಿಡ್ ತೂಫಾನ್ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದಾರೆ. ಸೋಮರ್‌ಸೆಟ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗ್ಲೌಸೆಸ್ಟರ್‌ಶೈರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಸೋಮರ್​ಸೆಟ್ ಪರ ಟಾಮ್ ಬ್ಯಾಂಟನ್ ಹಾಗೂ ವಿಲ್ ಸ್ಮಿಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಆರಂಭಿಸಿದ ಈ ಜೋಡಿಯು ಪ್ರಥಮ ವಿಕೆಟ್​ಗೆ 10 ಓವರ್​ಗಳಲ್ಲಿ 122 ರನ್​ ಕಲೆಹಾಕಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೋಮರ್​ಸೆಟ್ ಪರ ಟಾಮ್ ಬ್ಯಾಂಟನ್ ಹಾಗೂ ವಿಲ್ ಸ್ಮಿಡ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಆರಂಭಿಸಿದ ಈ ಜೋಡಿಯು ಪ್ರಥಮ ವಿಕೆಟ್​ಗೆ 10 ಓವರ್​ಗಳಲ್ಲಿ 122 ರನ್​ ಕಲೆಹಾಕಿತು.

2 / 6
ವಿಶೇಷ ಎಂದರೆ 122 ರನ್​ಗಳಲ್ಲಿ 94 ರನ್​ಗಳು ವಿಲ್​ ಸ್ಮಿಡ್ ಅವರ ಬ್ಯಾಟ್​ನಿಂದ ಮೂಡಿಬಂದಿತ್ತು. ಅಂದರೆ ಕೇವಲ 35 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 8 ಫೋರ್ ಬಾರಿಸಿ ಅಬ್ಬರಿಸಿದ್ದ ಸ್ಮಿತ್ ಶತಕದ ಹೊಸ್ತಿಲಲ್ಲಿ ಎಡವಿದ್ದರು.

ವಿಶೇಷ ಎಂದರೆ 122 ರನ್​ಗಳಲ್ಲಿ 94 ರನ್​ಗಳು ವಿಲ್​ ಸ್ಮಿಡ್ ಅವರ ಬ್ಯಾಟ್​ನಿಂದ ಮೂಡಿಬಂದಿತ್ತು. ಅಂದರೆ ಕೇವಲ 35 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 8 ಫೋರ್ ಬಾರಿಸಿ ಅಬ್ಬರಿಸಿದ್ದ ಸ್ಮಿತ್ ಶತಕದ ಹೊಸ್ತಿಲಲ್ಲಿ ಎಡವಿದ್ದರು.

3 / 6
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಎಲ್ ಗ್ರೆಗೊರಿ 13 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 30 ರನ್ ಬಾರಿಸುವ ಮೂಲಕ ಸೋಮರ್​ಸೆಟ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 231 ರನ್​ ಕಲೆಹಾಕಿತು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಎಲ್ ಗ್ರೆಗೊರಿ 13 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 30 ರನ್ ಬಾರಿಸುವ ಮೂಲಕ ಸೋಮರ್​ಸೆಟ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 231 ರನ್​ ಕಲೆಹಾಕಿತು.

4 / 6
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗ್ಲೌಸೆಸ್ಟರ್‌ಶೈರ್ ಪರ ಆರಂಭಿಕ ಆಟಗಾರ ಮೈಲ್ಸ್ ಹ್ಯಾಮಂಡ್ 34 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 61 ರನ್ ಬಾರಿಸಿದರು. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಚಾರ್ಲ್ಸ್‌ವರ್ತ್ 25 ಎಸೆತಗಳಲ್ಲಿ 41 ರನ್ ಕಲೆಹಾಕಿದ್ದರು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗ್ಲೌಸೆಸ್ಟರ್‌ಶೈರ್ ಪರ ಆರಂಭಿಕ ಆಟಗಾರ ಮೈಲ್ಸ್ ಹ್ಯಾಮಂಡ್ 34 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 61 ರನ್ ಬಾರಿಸಿದರು. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಚಾರ್ಲ್ಸ್‌ವರ್ತ್ 25 ಎಸೆತಗಳಲ್ಲಿ 41 ರನ್ ಕಲೆಹಾಕಿದ್ದರು.

5 / 6
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೌಸೆಸ್ಟರ್‌ಶೈರ್ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ಪರಿಣಾಮ 9 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿದ್ದ ಗ್ಲೌಸೆಸ್ಟರ್‌ಶೈರ್ ತಂಡವು 151 ರನ್​ಗಳಿಗೆ ಆಲೌಟ್ ಆಯಿತು. ಇತ್ತ ಸೋಮರ್​ಸೆಟ್ ತಂಡವು 80 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೌಸೆಸ್ಟರ್‌ಶೈರ್ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ಪರಿಣಾಮ 9 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿದ್ದ ಗ್ಲೌಸೆಸ್ಟರ್‌ಶೈರ್ ತಂಡವು 151 ರನ್​ಗಳಿಗೆ ಆಲೌಟ್ ಆಯಿತು. ಇತ್ತ ಸೋಮರ್​ಸೆಟ್ ತಂಡವು 80 ರನ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow us
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ