Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್​ಮನ್​ಗಳ ಪಟ್ಟಿ ಇಲ್ಲಿದೆ

T20 Centuries for Team India: ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2023 | 10:30 PM

ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು.

ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು.

1 / 10
ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 10
ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ್ದು ಸುರೇಶ್ ರೈನಾ. 2010 ರಲ್ಲಿ ರೈನಾ ಸೌತ್ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ್ದರು.

ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ್ದು ಸುರೇಶ್ ರೈನಾ. 2010 ರಲ್ಲಿ ರೈನಾ ಸೌತ್ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ್ದರು.

3 / 10
ರೋಹಿತ್ ಶರ್ಮಾ: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ರೋಹಿತ್ ಶರ್ಮಾ: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

4 / 10
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಇದುವರೆಗೆ 3 ಟಿ20 ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಇದುವರೆಗೆ 3 ಟಿ20 ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 10
ಕೆಎಲ್ ರಾಹುಲ್: ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಹುಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಶತಕ ಸಿಡಿಸಿ ಮಿಂಚಿದ್ದಾರೆ.

ಕೆಎಲ್ ರಾಹುಲ್: ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಹುಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಶತಕ ಸಿಡಿಸಿ ಮಿಂಚಿದ್ದಾರೆ.

6 / 10
ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 1 ಶತಕ ಬಾರಿಸಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧ ಬಾರಿಸಿದ್ದ ಈ ಶತಕದ ಮೂಲಕ ಕೊಹ್ಲಿ ತಮ್ಮ  ಸೆಂಚುರಿ ಬರವನ್ನು ನೀಗಿಸಿದ್ದರು.

ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 1 ಶತಕ ಬಾರಿಸಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧ ಬಾರಿಸಿದ್ದ ಈ ಶತಕದ ಮೂಲಕ ಕೊಹ್ಲಿ ತಮ್ಮ ಸೆಂಚುರಿ ಬರವನ್ನು ನೀಗಿಸಿದ್ದರು.

7 / 10
ದೀಪಕ್ ಹೂಡಾ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಕೂಡ ಒಂದು ಟಿ20 ಶತಕ ಬಾರಿಸಿದ್ದಾರೆ.

ದೀಪಕ್ ಹೂಡಾ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಕೂಡ ಒಂದು ಟಿ20 ಶತಕ ಬಾರಿಸಿದ್ದಾರೆ.

8 / 10
ಶುಭ್​ಮನ್ ಗಿಲ್: ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಚೊಚ್ಚಲ ಟಿ20 ಶತಕ ಬಾರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಶುಭ್​ಮನ್ ಗಿಲ್: ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಚೊಚ್ಚಲ ಟಿ20 ಶತಕ ಬಾರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

9 / 10
ಇನ್ನು ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಬಾರಿಸಿ ಮಿಂಚಿದರು.

ಇನ್ನು ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಬಾರಿಸಿ ಮಿಂಚಿದರು.

10 / 10
Follow us
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್