AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್​ಮನ್​ಗಳ ಪಟ್ಟಿ ಇಲ್ಲಿದೆ

T20 Centuries for Team India: ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Feb 01, 2023 | 10:30 PM

Share
ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು.

ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 54 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು.

1 / 10
ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

ಈ ಭರ್ಜರಿ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಹಾಗಿದ್ರೆ ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 10
ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ್ದು ಸುರೇಶ್ ರೈನಾ. 2010 ರಲ್ಲಿ ರೈನಾ ಸೌತ್ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ್ದರು.

ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ ಶತಕ ಬಾರಿಸಿದ್ದು ಸುರೇಶ್ ರೈನಾ. 2010 ರಲ್ಲಿ ರೈನಾ ಸೌತ್ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ್ದರು.

3 / 10
ರೋಹಿತ್ ಶರ್ಮಾ: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ರೋಹಿತ್ ಶರ್ಮಾ: ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

4 / 10
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಇದುವರೆಗೆ 3 ಟಿ20 ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್​ಮನ್ ಸೂರ್ಯಕುಮಾರ್ ಯಾದವ್ ಇದುವರೆಗೆ 3 ಟಿ20 ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 10
ಕೆಎಲ್ ರಾಹುಲ್: ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಹುಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಶತಕ ಸಿಡಿಸಿ ಮಿಂಚಿದ್ದಾರೆ.

ಕೆಎಲ್ ರಾಹುಲ್: ಕನ್ನಡಿಗ ಕೆಎಲ್ ರಾಹುಲ್ ಕೂಡ ಈ ಪಟ್ಟಿಯಲ್ಲಿದ್ದಾರೆ. ರಾಹುಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಶತಕ ಸಿಡಿಸಿ ಮಿಂಚಿದ್ದಾರೆ.

6 / 10
ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 1 ಶತಕ ಬಾರಿಸಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧ ಬಾರಿಸಿದ್ದ ಈ ಶತಕದ ಮೂಲಕ ಕೊಹ್ಲಿ ತಮ್ಮ  ಸೆಂಚುರಿ ಬರವನ್ನು ನೀಗಿಸಿದ್ದರು.

ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 1 ಶತಕ ಬಾರಿಸಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧ ಬಾರಿಸಿದ್ದ ಈ ಶತಕದ ಮೂಲಕ ಕೊಹ್ಲಿ ತಮ್ಮ ಸೆಂಚುರಿ ಬರವನ್ನು ನೀಗಿಸಿದ್ದರು.

7 / 10
ದೀಪಕ್ ಹೂಡಾ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಕೂಡ ಒಂದು ಟಿ20 ಶತಕ ಬಾರಿಸಿದ್ದಾರೆ.

ದೀಪಕ್ ಹೂಡಾ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಕೂಡ ಒಂದು ಟಿ20 ಶತಕ ಬಾರಿಸಿದ್ದಾರೆ.

8 / 10
ಶುಭ್​ಮನ್ ಗಿಲ್: ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಚೊಚ್ಚಲ ಟಿ20 ಶತಕ ಬಾರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಶುಭ್​ಮನ್ ಗಿಲ್: ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್ ಚೊಚ್ಚಲ ಟಿ20 ಶತಕ ಬಾರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

9 / 10
ಇನ್ನು ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಬಾರಿಸಿ ಮಿಂಚಿದರು.

ಇನ್ನು ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಬಾರಿಸಿ ಮಿಂಚಿದರು.

10 / 10
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು