AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Record: ಬರೋಬ್ಬರಿ 105 ಎಸೆತಗಳು…ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ರಶೀದ್ ಖಾನ್

T20 Cricket Records: ರಶೀದ್ ಖಾನ್ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ಬಾರಿಯಂತೆ ಈ ಸಲ ಕೂಡ ಅಫ್ಘಾನ್ ಸ್ಪಿನ್ನರ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಭಾರತೀಯ ಪಿಚ್​ನಲ್ಲೂ ರಶೀದ್ ಖಾನ್ ಅವರ ಸ್ಪಿನ್ ಮೋಡಿಯನ್ನು ನಿರೀಕ್ಷಿಸಬಹುದು.

TV9 Web
| Edited By: |

Updated on: Mar 28, 2023 | 7:23 PM

Share
ಹೊಡಿಬಡಿ ಕ್ರಿಕೆಟ್ ಪಂದ್ಯಾಟ ಎಂದೇ ಖ್ಯಾತಿ ಪಡೆದಿರುವ ಟಿ20 ಕ್ರಿಕೆಟ್​ನಲ್ಲಿ ಒಂದೇ ಒಂದು ಬೌಂಡರಿ ಬಾರಿಸಿಕೊಳ್ಳದೇ ಸತತವಾಗಿ ಎಷ್ಟು ಓವರ್ ಎಸೆಯಬಹುದು? ಒಂದು...ಎರಡು...ಮೂರು...ನಾಲ್ಕು..! ಆದರೆ ಅಫ್ಘಾನಿಸ್ತಾನ್ ಸ್ಪಿನ್ ಮಾಂತ್ರಿ ರಶೀದ್ ಖಾನ್ ಬರೋಬ್ಬರಿ 17 ಓವರ್​ಗಳನ್ನು ಎಸೆದಿದ್ದಾರೆ.

ಹೊಡಿಬಡಿ ಕ್ರಿಕೆಟ್ ಪಂದ್ಯಾಟ ಎಂದೇ ಖ್ಯಾತಿ ಪಡೆದಿರುವ ಟಿ20 ಕ್ರಿಕೆಟ್​ನಲ್ಲಿ ಒಂದೇ ಒಂದು ಬೌಂಡರಿ ಬಾರಿಸಿಕೊಳ್ಳದೇ ಸತತವಾಗಿ ಎಷ್ಟು ಓವರ್ ಎಸೆಯಬಹುದು? ಒಂದು...ಎರಡು...ಮೂರು...ನಾಲ್ಕು..! ಆದರೆ ಅಫ್ಘಾನಿಸ್ತಾನ್ ಸ್ಪಿನ್ ಮಾಂತ್ರಿ ರಶೀದ್ ಖಾನ್ ಬರೋಬ್ಬರಿ 17 ಓವರ್​ಗಳನ್ನು ಎಸೆದಿದ್ದಾರೆ.

1 / 6
ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರಶೀದ್ ಖಾನ್ ಕಳೆದ 17 ಓವರ್​ಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿರಲಿಲ್ಲ. ಅಂದರೆ ಅವರ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟರ್​ ಫೋರ್ ಅಥವಾ ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ಹೊಸ ವಿಶ್ವ ದಾಖಲೆಯಾಗಿದೆ.

ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರಶೀದ್ ಖಾನ್ ಕಳೆದ 17 ಓವರ್​ಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿರಲಿಲ್ಲ. ಅಂದರೆ ಅವರ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟರ್​ ಫೋರ್ ಅಥವಾ ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ಹೊಸ ವಿಶ್ವ ದಾಖಲೆಯಾಗಿದೆ.

2 / 6
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದೆ 100 ಎಸೆತಗಳನ್ನು ಎಸೆದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಗಿದೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದೆ 100 ಎಸೆತಗಳನ್ನು ಎಸೆದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಗಿದೆ.

3 / 6
ಅಷ್ಟೇ ಅಲ್ಲದೆ ಒಂದೇ ಒಂದು ಬೌಂಡರಿ ಚಚ್ಚಿಸಿಕೊಳ್ಳದೇ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಓವರ್​ ಎಸೆದ ವಿಶ್ವ ದಾಖಲೆ ಕೂಡ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ಹೆಸರಿಗೆ ಸೇರ್ಪಡೆಯಾಗಿದೆ.

ಅಷ್ಟೇ ಅಲ್ಲದೆ ಒಂದೇ ಒಂದು ಬೌಂಡರಿ ಚಚ್ಚಿಸಿಕೊಳ್ಳದೇ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಓವರ್​ ಎಸೆದ ವಿಶ್ವ ದಾಖಲೆ ಕೂಡ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ಹೆಸರಿಗೆ ಸೇರ್ಪಡೆಯಾಗಿದೆ.

4 / 6
ಇನ್ನು ರಶೀದ್ ಖಾನ್ ಹೆಸರಿನಲ್ಲಿ ಮುಂದುವರೆದಿದ್ದ ಈ ವಿಶೇಷ ದಾಖಲೆಗೆ ಬ್ರೇಕ್ ಹಾಕಿದ್ದು ಪಾಕಿಸ್ತಾನದ ಬ್ಯಾಟರ್ ಸೈಮ್ ಅಯ್ಯೂಬ್. ಶಾರ್ಜಾದಲ್ಲಿ ನಡೆದ ಪಾಕಿಸ್ತಾನ್-ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯದಲ್ಲಿ ಸೈಮ್ ರಶೀದ್ ಖಾನ್ ಎಸೆತದಲ್ಲಿ ಬೌಂಡರಿ ಬಾರಿಸಿದರು.

ಇನ್ನು ರಶೀದ್ ಖಾನ್ ಹೆಸರಿನಲ್ಲಿ ಮುಂದುವರೆದಿದ್ದ ಈ ವಿಶೇಷ ದಾಖಲೆಗೆ ಬ್ರೇಕ್ ಹಾಕಿದ್ದು ಪಾಕಿಸ್ತಾನದ ಬ್ಯಾಟರ್ ಸೈಮ್ ಅಯ್ಯೂಬ್. ಶಾರ್ಜಾದಲ್ಲಿ ನಡೆದ ಪಾಕಿಸ್ತಾನ್-ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯದಲ್ಲಿ ಸೈಮ್ ರಶೀದ್ ಖಾನ್ ಎಸೆತದಲ್ಲಿ ಬೌಂಡರಿ ಬಾರಿಸಿದರು.

5 / 6
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಸತತ 105 ಎಸೆತಗಳಲ್ಲಿ ಯಾವುದೇ ಬೌಂಡರಿ ನೀಡದೆ ಮಿಂಚಿದ ರಶೀದ್ ಖಾನ್ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ಬಾರಿಯಂತೆ ಈ ಸಲ ಕೂಡ ಅಫ್ಘಾನ್ ಸ್ಪಿನ್ನರ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಭಾರತೀಯ ಪಿಚ್​ನಲ್ಲೂ ರಶೀದ್ ಖಾನ್ ಅವರ ಸ್ಪಿನ್ ಮೋಡಿಯನ್ನು ನಿರೀಕ್ಷಿಸಬಹುದು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಸತತ 105 ಎಸೆತಗಳಲ್ಲಿ ಯಾವುದೇ ಬೌಂಡರಿ ನೀಡದೆ ಮಿಂಚಿದ ರಶೀದ್ ಖಾನ್ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ಬಾರಿಯಂತೆ ಈ ಸಲ ಕೂಡ ಅಫ್ಘಾನ್ ಸ್ಪಿನ್ನರ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಭಾರತೀಯ ಪಿಚ್​ನಲ್ಲೂ ರಶೀದ್ ಖಾನ್ ಅವರ ಸ್ಪಿನ್ ಮೋಡಿಯನ್ನು ನಿರೀಕ್ಷಿಸಬಹುದು.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ