AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್ ಯಾರು ಗೊತ್ತಾ?

T20 Records: ಬಾಬರ್ ಹಾಗೂ ವಿರಾಟ್ ಕೊಹ್ಲಿಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತದಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್​ ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Oct 02, 2022 | 6:10 PM

Share
ಇಂಗ್ಲೆಂಡ್ ವಿರುದ್ಧದ 6ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ (Babar Azam) ಆಜಂ 59 ಎಸೆತಗಳಲ್ಲಿ 87 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಸಾಧನೆಯೊಂದಿಗೆ ಪಾಕ್ ನಾಯಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯ (Virat Kohli) ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

ಇಂಗ್ಲೆಂಡ್ ವಿರುದ್ಧದ 6ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ (Babar Azam) ಆಜಂ 59 ಎಸೆತಗಳಲ್ಲಿ 87 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಬಾಬರ್ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಸಾಧನೆಯೊಂದಿಗೆ ಪಾಕ್ ನಾಯಕ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಯ (Virat Kohli) ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

1 / 7
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ರನ್ ಮೆಷಿನ್ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 81 ಇನಿಂಗ್ಸ್​ಗಳ ಮೂಲಕ ಈ ಮೈಲುಗಲ್ಲು ಸಾಧಿಸಿದ್ದರು. ಇದೀಗ ಪಾಕ್ ತಂಡದ ನಾಯಕ ಬಾಬರ್ ಆಜಂ ಕೂಡ 81 ಇನಿಂಗ್ಸ್​​ ಮೂಲಕವೇ 3 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೆ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್​ ಪೂರೈಸಿದ ದಾಖಲೆಯನ್ನು ಬಾಬರ್ ಹಾಗೂ ವಿರಾಟ್ ಕೊಹ್ಲಿಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತದಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್​ ಯಾರೆಲ್ಲಾ ನೋಡೋಣ...

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ರನ್ ಮೆಷಿನ್ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 81 ಇನಿಂಗ್ಸ್​ಗಳ ಮೂಲಕ ಈ ಮೈಲುಗಲ್ಲು ಸಾಧಿಸಿದ್ದರು. ಇದೀಗ ಪಾಕ್ ತಂಡದ ನಾಯಕ ಬಾಬರ್ ಆಜಂ ಕೂಡ 81 ಇನಿಂಗ್ಸ್​​ ಮೂಲಕವೇ 3 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೆ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್​ ಪೂರೈಸಿದ ದಾಖಲೆಯನ್ನು ಬಾಬರ್ ಹಾಗೂ ವಿರಾಟ್ ಕೊಹ್ಲಿಗೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತದಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್​ ಯಾರೆಲ್ಲಾ ನೋಡೋಣ...

2 / 7
1- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ ಕೇವಲ 2149 ಎಸೆತಗಳಲ್ಲಿ 3 ಸಾವಿರ ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1- ರೋಹಿತ್ ಶರ್ಮಾ: ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ ಕೇವಲ 2149 ಎಸೆತಗಳಲ್ಲಿ 3 ಸಾವಿರ ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

3 / 7
2- ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2169 ಎಸೆತಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದ್ದರು.

2- ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2169 ಎಸೆತಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದ್ದರು.

4 / 7
3- ಮಾರ್ಟಿನ್ ಗಪ್ಟಿನ್: ನ್ಯೂಜಿಲೆಂಡ್ ಆಟಗಾರ ಗಪ್ಟಿಲ್ 2203 ಎಸೆತಗಳಲ್ಲಿ ಚುಟುಕು ಕ್ರಿಕೆಟ್​ನಲ್ಲಿ 3 ಸಾವಿರ ರನ್ ಬಾರಿಸಿದ್ದರು.

3- ಮಾರ್ಟಿನ್ ಗಪ್ಟಿನ್: ನ್ಯೂಜಿಲೆಂಡ್ ಆಟಗಾರ ಗಪ್ಟಿಲ್ 2203 ಎಸೆತಗಳಲ್ಲಿ ಚುಟುಕು ಕ್ರಿಕೆಟ್​ನಲ್ಲಿ 3 ಸಾವಿರ ರನ್ ಬಾರಿಸಿದ್ದರು.

5 / 7
4- ಪೌಲ್ ಸ್ಟೀರ್ಲಿಂಗ್: ಐರ್ಲೆಂಡ್ ಆಟಗಾರ ಪೌಲ್ ಸ್ಟೀರ್ಲಿಂಗ್ ಟಿ20 ಕ್ರಿಕೆಟ್​ನಲ್ಲಿ 2226 ಎಸೆತಗಳನ್ನು ಎದುರಿಸಿ 3 ಸಾವಿರ ರನ್ ಕಲೆಹಾಕಿದ್ದರು.

4- ಪೌಲ್ ಸ್ಟೀರ್ಲಿಂಗ್: ಐರ್ಲೆಂಡ್ ಆಟಗಾರ ಪೌಲ್ ಸ್ಟೀರ್ಲಿಂಗ್ ಟಿ20 ಕ್ರಿಕೆಟ್​ನಲ್ಲಿ 2226 ಎಸೆತಗಳನ್ನು ಎದುರಿಸಿ 3 ಸಾವಿರ ರನ್ ಕಲೆಹಾಕಿದ್ದರು.

6 / 7
5- ಬಾಬರ್ ಆಜಂ: ಪಾಕ್ ತಂಡದ ನಾಯಕ ಬಾಬರ್ ಆಜಂ ಟಿ20 ಕ್ರಿಕೆಟ್​ನಲ್ಲಿ 2317 ಎಸೆತಗಳನ್ನು ಎದುರಿಸುವ ಮೂಲಕ 3 ಸಾವಿರ ರನ್ ಪೂರೈಸಿದ್ದಾರೆ.

5- ಬಾಬರ್ ಆಜಂ: ಪಾಕ್ ತಂಡದ ನಾಯಕ ಬಾಬರ್ ಆಜಂ ಟಿ20 ಕ್ರಿಕೆಟ್​ನಲ್ಲಿ 2317 ಎಸೆತಗಳನ್ನು ಎದುರಿಸುವ ಮೂಲಕ 3 ಸಾವಿರ ರನ್ ಪೂರೈಸಿದ್ದಾರೆ.

7 / 7
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು