T20 Recrods: ರೋಹಿತ್ ಶರ್ಮಾ ದಾಖಲೆ ಮುರಿದು ಮುನ್ನುಗ್ಗಿದ ಹರ್ಮನ್​ಪ್ರೀತ್ ಕೌರ್

Harmanpreet Kaur: ಭಾರತದ ಪರ ಒಟ್ಟು 149 ಪಂದ್ಯಗಳಲ್ಲಿ 134 ಇನಿಂಗ್ಸ್ ಆಡಿರುವ ಹರ್ಮನ್​ಪ್ರೀತ್ ಕೌರ್ 1 ಶತಕ ಹಾಗೂ 9 ಅರ್ಧಶತಕಗೊಂದಿಗೆ 2993 ರನ್ ಕಲೆಹಾಕಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Feb 19, 2023 | 4:09 PM

ಮಹಿಳಾ ಟಿ20 ವಿಶ್ವಕಪ್​​ನ 14ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

ಮಹಿಳಾ ಟಿ20 ವಿಶ್ವಕಪ್​​ನ 14ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಪಂದ್ಯಗಳನ್ನು ಆಡಿದ ದಾಖಲೆ ಇದೀಗ ಹರ್ಮನ್​ಪ್ರೀತ್ ಕೌರ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

ಹೌದು, ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಪಂದ್ಯಗಳನ್ನು ಆಡಿದ ದಾಖಲೆ ಇದೀಗ ಹರ್ಮನ್​ಪ್ರೀತ್ ಕೌರ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

2 / 5
ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 148 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 4 ಶತಕ ಹಾಗೂ 29 ಅರ್ಧಶತಕಗೊಂದಿಗೆ ಒಟ್ಟು 3853 ರನ್​ ಕಲೆಹಾಕಿದ್ದಾರೆ.

ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 148 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 4 ಶತಕ ಹಾಗೂ 29 ಅರ್ಧಶತಕಗೊಂದಿಗೆ ಒಟ್ಟು 3853 ರನ್​ ಕಲೆಹಾಕಿದ್ದಾರೆ.

3 / 5
ಇದೀಗ ಟೀಮ್ ಇಂಡಿಯಾ ಪರ 149 ಟಿ20 ಪಂದ್ಯಗಳನ್ನಾಡಿರುವ ಹರ್ಮನ್​ಪ್ರೀತ್ ಕೌರ್ ಹಿಟ್​ಮ್ಯಾನ್ ಹೆಸರಿನಲ್ಲಿದ್ದ ಅತ್ಯಧಿಕ ಪಂದ್ಯಗಳಲ್ಲಿ ಕಾಣಿಸಿಕೊಂಡ ಭಾರತೀಯ ಎಂಬ ದಾಖಲೆಯನ್ನು ಮುರಿದಿದ್ದಾರೆ.

ಇದೀಗ ಟೀಮ್ ಇಂಡಿಯಾ ಪರ 149 ಟಿ20 ಪಂದ್ಯಗಳನ್ನಾಡಿರುವ ಹರ್ಮನ್​ಪ್ರೀತ್ ಕೌರ್ ಹಿಟ್​ಮ್ಯಾನ್ ಹೆಸರಿನಲ್ಲಿದ್ದ ಅತ್ಯಧಿಕ ಪಂದ್ಯಗಳಲ್ಲಿ ಕಾಣಿಸಿಕೊಂಡ ಭಾರತೀಯ ಎಂಬ ದಾಖಲೆಯನ್ನು ಮುರಿದಿದ್ದಾರೆ.

4 / 5
ಭಾರತದ ಪರ ಒಟ್ಟು 149 ಪಂದ್ಯಗಳಲ್ಲಿ 134 ಇನಿಂಗ್ಸ್ ಆಡಿರುವ ಹರ್ಮನ್​ಪ್ರೀತ್ ಕೌರ್ 1 ಶತಕ ಹಾಗೂ 9 ಅರ್ಧಶತಕಗೊಂದಿಗೆ 2993 ರನ್ ಕಲೆಹಾಕಿದ್ದಾರೆ. ಈ ಮೂಲಕ ಅತ್ಯಧಿಕ ಟಿ20 ಪಂದ್ಯವಾಡಿದ ಟೀಮ್ ಇಂಡಿಯಾ ಪ್ಲೇಯರ್ ಎನಿಸಿಕೊಂಡಿದ್ದಾರೆ.

ಭಾರತದ ಪರ ಒಟ್ಟು 149 ಪಂದ್ಯಗಳಲ್ಲಿ 134 ಇನಿಂಗ್ಸ್ ಆಡಿರುವ ಹರ್ಮನ್​ಪ್ರೀತ್ ಕೌರ್ 1 ಶತಕ ಹಾಗೂ 9 ಅರ್ಧಶತಕಗೊಂದಿಗೆ 2993 ರನ್ ಕಲೆಹಾಕಿದ್ದಾರೆ. ಈ ಮೂಲಕ ಅತ್ಯಧಿಕ ಟಿ20 ಪಂದ್ಯವಾಡಿದ ಟೀಮ್ ಇಂಡಿಯಾ ಪ್ಲೇಯರ್ ಎನಿಸಿಕೊಂಡಿದ್ದಾರೆ.

5 / 5
Follow us
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ