AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟಿ20 ವಿಶ್ವಕಪ್ ಗೆದ್ದಿರುವ 5 ತಂಡಗಳಾವುವು ಗೊತ್ತಾ?

T20 World Cup 2021 Final: 2014ರ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

TV9 Web
| Edited By: |

Updated on: Nov 14, 2021 | 2:45 PM

Share
 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

1 / 15
ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ  2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ 2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

2 / 15
2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

3 / 15
2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

4 / 15
2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ  2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ 2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

5 / 15
2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

6 / 15
2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

7 / 15
2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

8 / 15
2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

9 / 15
2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

10 / 15
2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ  ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

11 / 15
2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

12 / 15
2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

13 / 15
2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

14 / 15
ದುಬೈನಲ್ಲಿ ಇಂದು (ನವೆಂಬರ್ 14) ನಡೆಯಲಿರುವ 7ನೇ ಆವೃತ್ತಿ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಈ ಬಾರಿ ಯಾರು ಚಾಂಪಿಯನ್​ ಪಟ್ಟ ಅಲಂಕರಿಸಲಿದ್ದಾರೆ ಕಾದು ನೋಡಬೇಕಿದೆ.

ದುಬೈನಲ್ಲಿ ಇಂದು (ನವೆಂಬರ್ 14) ನಡೆಯಲಿರುವ 7ನೇ ಆವೃತ್ತಿ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಈ ಬಾರಿ ಯಾರು ಚಾಂಪಿಯನ್​ ಪಟ್ಟ ಅಲಂಕರಿಸಲಿದ್ದಾರೆ ಕಾದು ನೋಡಬೇಕಿದೆ.

15 / 15
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ