T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

T20 Teams Rankings: ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

| Updated By: ಝಾಹಿರ್ ಯೂಸುಫ್

Updated on:Oct 21, 2021 | 10:19 AM

 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

1 / 12
ಇದರ ಬೆನ್ನಲ್ಲೇ ಐಸಿಸಿ ಪ್ರಸ್ತುತ ಟಿ20 ತಂಡಗಳ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಶ್ರೀಲಂಕಾ ಕೊನೆಯ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಹಾಗಿದ್ರೆ ನೂತನ ಟಿ20 ಟೀಮ್ ರ‍್ಯಾಂಕಿಂಗ್‌​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ.

T20 World Cup 2021

2 / 12
10- ಶ್ರೀಲಂಕಾ

10- ಶ್ರೀಲಂಕಾ

3 / 12
9- ವೆಸ್ಟ್ ಇಂಡೀಸ್

9- ವೆಸ್ಟ್ ಇಂಡೀಸ್

4 / 12
8- ಅಫ್ಘಾನಿಸ್ತಾನ್

8- ಅಫ್ಘಾನಿಸ್ತಾನ್

5 / 12
7- ಆಸ್ಟ್ರೇಲಿಯಾ

7- ಆಸ್ಟ್ರೇಲಿಯಾ

6 / 12
6- ಬಾಂಗ್ಲಾದೇಶ್

6- ಬಾಂಗ್ಲಾದೇಶ್

7 / 12
5- ಸೌತ್ ಆಫ್ರಿಕಾ

5- ಸೌತ್ ಆಫ್ರಿಕಾ

8 / 12
4- ನ್ಯೂಜಿಲೆಂಡ್

4- ನ್ಯೂಜಿಲೆಂಡ್

9 / 12
ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.

ಪಾಕಿಸ್ತಾನ್ ತಂಡ: ಬಾಜರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಝಮಾನ್, ಮೊಹಮ್ಮದ್ ಹಫೀಪ್, ಶೊಯೇಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಶಾಹಿನ್ ಅಫ್ರಿದಿ, ಹಾರಿಸ್ ರೌಫ್.

10 / 12
2- ಭಾರತ

2- ಭಾರತ

11 / 12
1- ಇಂಗ್ಲೆಂಡ್

1- ಇಂಗ್ಲೆಂಡ್

12 / 12

Published On - 10:12 am, Thu, 21 October 21

Follow us
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್