AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

t20 world cup 2021 prize money: ಇನ್ನು ಪ್ರತಿ ಪಂದ್ಯದ ಗೆಲುವಿಗೆ 40 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ಪಂದ್ಯ ಗೆದ್ದಾಗಲೂ ಗೆದ್ದ ತಂಡಕ್ಕೆ ಸುಮಾರು 30 ಲಕ್ಷ ರೂ ಲಭಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 14, 2021 | 10:53 PM

ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ಮುಕ್ತಾಯಗೊಂಡಿದೆ. ಅಕ್ಟೋಬರ್ 17 ರಿಂದ ಓಮಾನ್​ನಲ್ಲಿ ಆರಂಭವಾದ ಟೂರ್ನಿಯು ನವೆಂಬರ್ 14 ರಂದು ದುಬೈನಲ್ಲಿ ನಡೆದ ನ್ಯೂಜಿಲೆಂಡ್-ಆಸ್ಟ್ರೇಲಿಯಾ ನಡುವಣ ಫೈನಲ್​ನೊಂದಿಗೆ ಅಂತ್ಯಗೊಂಡಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ ಭರ್ಜರಿ ಪ್ರಶಸ್ತಿ ಮೊತ್ತ ಲಭಿಸಿದೆ.  ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ತಂಡಕ್ಕೂ ಇಂತಿಷ್ಟು ಮೊತ್ತ ನೀಡಲಾಗಿದೆ. ಅದರಂತೆ ಯಾರಿಗೆ ಎಷ್ಟು ಮೊತ್ತ ಸಿಕ್ಕಿದೆ ಎಂಬುದನ್ನು ನೋಡೋಣ.

ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ಮುಕ್ತಾಯಗೊಂಡಿದೆ. ಅಕ್ಟೋಬರ್ 17 ರಿಂದ ಓಮಾನ್​ನಲ್ಲಿ ಆರಂಭವಾದ ಟೂರ್ನಿಯು ನವೆಂಬರ್ 14 ರಂದು ದುಬೈನಲ್ಲಿ ನಡೆದ ನ್ಯೂಜಿಲೆಂಡ್-ಆಸ್ಟ್ರೇಲಿಯಾ ನಡುವಣ ಫೈನಲ್​ನೊಂದಿಗೆ ಅಂತ್ಯಗೊಂಡಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ ಭರ್ಜರಿ ಪ್ರಶಸ್ತಿ ಮೊತ್ತ ಲಭಿಸಿದೆ. ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ತಂಡಕ್ಕೂ ಇಂತಿಷ್ಟು ಮೊತ್ತ ನೀಡಲಾಗಿದೆ. ಅದರಂತೆ ಯಾರಿಗೆ ಎಷ್ಟು ಮೊತ್ತ ಸಿಕ್ಕಿದೆ ಎಂಬುದನ್ನು ನೋಡೋಣ.

1 / 7
ಈ ಬಾರಿಯ ಟೂರ್ನಿಗಾಗಿ ಒಟ್ಟು 5.6 ಮಿಲಿಯನ್ ಡಾಲರ್ ಹಣವನ್ನು ವಿನಿಯೋಗಿಸಲಾಗಿದೆ. ಅಂದರೆ ಸುಮಾರು 42 ಕೋಟಿ ರೂ. ಈ ಮೊತ್ತವನ್ನು ಟೂರ್ನಿಯಲ್ಲಿ ಪಾಲ್ಗೊಂಡ 16 ತಂಡಗಳಿಗೆ ವಿವಿಧ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತಾ ಸುತ್ತಿನಿಂದ ಫೈನಲ್​ ಪಂದ್ಯವಾಡಿದ ತಂಡಗಳಿಗೆ ಇಂತಿಷ್ಟು ಮೊತ್ತ ಸಿಗಲಿದೆ.

ಈ ಬಾರಿಯ ಟೂರ್ನಿಗಾಗಿ ಒಟ್ಟು 5.6 ಮಿಲಿಯನ್ ಡಾಲರ್ ಹಣವನ್ನು ವಿನಿಯೋಗಿಸಲಾಗಿದೆ. ಅಂದರೆ ಸುಮಾರು 42 ಕೋಟಿ ರೂ. ಈ ಮೊತ್ತವನ್ನು ಟೂರ್ನಿಯಲ್ಲಿ ಪಾಲ್ಗೊಂಡ 16 ತಂಡಗಳಿಗೆ ವಿವಿಧ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತಾ ಸುತ್ತಿನಿಂದ ಫೈನಲ್​ ಪಂದ್ಯವಾಡಿದ ತಂಡಗಳಿಗೆ ಇಂತಿಷ್ಟು ಮೊತ್ತ ಸಿಗಲಿದೆ.

2 / 7
Winners: ಈ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ  ತಂಡಕ್ಕೆ ಒಟ್ಟು 1.6 ಮಿಲಿಯನ್ ಡಾಲರ್ ಪ್ರಶಸ್ತಿ ಮೊತ್ತ ನೀಡಲಾಗಿದೆ. ಅಂದರೆ ಸುಮಾರು 12 ಕೋಟಿ ರೂ.

Winners: ಈ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಆಸ್ಟ್ರೇಲಿಯಾ ತಂಡಕ್ಕೆ ಒಟ್ಟು 1.6 ಮಿಲಿಯನ್ ಡಾಲರ್ ಪ್ರಶಸ್ತಿ ಮೊತ್ತ ನೀಡಲಾಗಿದೆ. ಅಂದರೆ ಸುಮಾರು 12 ಕೋಟಿ ರೂ.

3 / 7
Runner Up: ಇನ್ನು ಫೈನಲ್​ನಲ್ಲಿ ಸೋತು ರನ್ನರ್ ಅಪ್ ಆದ  ನ್ಯೂಜಿಲೆಂಡ್​ ತಂಡಕ್ಕೆ 8 ಲಕ್ಷ ಡಾಲರ್ ನೀಡಲಾಗಿದೆ. ಸುಮಾರು 6 ಕೋಟಿ ರೂ.

Runner Up: ಇನ್ನು ಫೈನಲ್​ನಲ್ಲಿ ಸೋತು ರನ್ನರ್ ಅಪ್ ಆದ ನ್ಯೂಜಿಲೆಂಡ್​ ತಂಡಕ್ಕೆ 8 ಲಕ್ಷ ಡಾಲರ್ ನೀಡಲಾಗಿದೆ. ಸುಮಾರು 6 ಕೋಟಿ ರೂ.

4 / 7
Semi Finalists: ಇನ್ನು ಸೆಮಿಫೈನಲ್ ಪ್ರವೇಶಿಸಿದ ಎರಡು ತಂಡಗಳಿಗೆ ತಲಾ 4 ಲಕ್ಷ ಡಾಲರ್ ನೀಡಲಾಗಿದೆ. ಅದರಂತೆ ಸೆಮಿಫೈನಲ್ ಆಡಿದ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್​ ತಂಡಗಳಿಗೆ ಸುಮಾರು 3 ಕೋಟಿ ರೂ. ಸಿಕ್ಕಿದೆ.

Semi Finalists: ಇನ್ನು ಸೆಮಿಫೈನಲ್ ಪ್ರವೇಶಿಸಿದ ಎರಡು ತಂಡಗಳಿಗೆ ತಲಾ 4 ಲಕ್ಷ ಡಾಲರ್ ನೀಡಲಾಗಿದೆ. ಅದರಂತೆ ಸೆಮಿಫೈನಲ್ ಆಡಿದ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್​ ತಂಡಗಳಿಗೆ ಸುಮಾರು 3 ಕೋಟಿ ರೂ. ಸಿಕ್ಕಿದೆ.

5 / 7
Super 12 Teams: ಅದೇ ರೀತಿ ಸೂಪರ್-12 ಹಂತದಲ್ಲಿ ಆಡಿ ಹೊರಬಿದ್ದ 8 ತಂಡಗಳಿಗೆ 70 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ತಂಡಕ್ಕೆ ಸುಮಾರು 52 ಲಕ್ಷ ರೂ. ಸಿಗಲಿದೆ.

Super 12 Teams: ಅದೇ ರೀತಿ ಸೂಪರ್-12 ಹಂತದಲ್ಲಿ ಆಡಿ ಹೊರಬಿದ್ದ 8 ತಂಡಗಳಿಗೆ 70 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ತಂಡಕ್ಕೆ ಸುಮಾರು 52 ಲಕ್ಷ ರೂ. ಸಿಗಲಿದೆ.

6 / 7
Bonus for each victory: ಇನ್ನು ಪ್ರತಿ ಪಂದ್ಯದ ಗೆಲುವಿಗೆ 40 ಸಾವಿರ ಡಾಲರ್ ನೀಡಲಾಗಿದೆ. ಅಂದರೆ ಪ್ರತಿ ಪಂದ್ಯ ಗೆದ್ದಾಗಲೂ ಗೆದ್ದ ತಂಡಕ್ಕೆ ಸುಮಾರು 30 ಲಕ್ಷ ರೂ ನೀಡಲಾಗಿದೆ.

T20 World Cup 2021

7 / 7
Follow us
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ