AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಶಕೀಬ್ ಅಲ್ ಹಸನ್

T20 World Cup 2021: ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

TV9 Web
| Edited By: |

Updated on:Oct 17, 2021 | 11:02 PM

Share
ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

2 / 7
1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

3 / 7
2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

4 / 7
3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

5 / 7
4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

6 / 7
5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

7 / 7

Published On - 10:01 pm, Sun, 17 October 21

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ