AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಶಕೀಬ್ ಅಲ್ ಹಸನ್

T20 World Cup 2021: ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

TV9 Web
| Edited By: |

Updated on:Oct 17, 2021 | 11:02 PM

Share
ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

2 / 7
1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

3 / 7
2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

4 / 7
3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

5 / 7
4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

6 / 7
5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

7 / 7

Published On - 10:01 pm, Sun, 17 October 21

Follow Us
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ರಕ್ಷಾ ಬಂಧನ ಮುಹೂರ್ತ; ಪ್ರಸಿದ್ಧ ಜ್ಯೋತಿಷಿ  ನೀಡಿರುವ ಮಹತ್ವದ ಮಾಹಿತಿ
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ