AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಶಕೀಬ್ ಅಲ್ ಹಸನ್

T20 World Cup 2021: ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

TV9 Web
| Edited By: |

Updated on:Oct 17, 2021 | 11:02 PM

Share
ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್​ ಶುರುವಾಗಿದೆ. ಅರ್ಹತಾ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಸ್ಕಾಟ್ಲೆಂಡ್ ವಿರುದ್ದ ಆಡಿದೆ. ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಶಕೀಬ್ 4 ಓವರ್​ನಲ್ಲಿ 17 ರನ್​ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್​ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

ಈ ಹಿಂದೆ ಈ ದಾಖಲೆ ಶ್ರೀಲಂಕಾದ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಇದೀಗ ಮಾಲಿಂಗ ದಾಖಲೆಯನ್ನು ಮುರಿದು ಮೊದಲ ಪಂದ್ಯದಲ್ಲೇ ಶಕೀಬ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನ ಟಾಪ್ 5 ಬೌಲರುಗಳ ಪಟ್ಟಿ ಹೀಗಿದೆ.

2 / 7
1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

1- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ): 89 ಪಂದ್ಯಗಳಿಂದ 108 ವಿಕೆಟ್​

3 / 7
2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

2- ಲಸಿತ್ ಮಾಲಿಂಗ (ಶ್ರೀಲಂಕಾ): 84 ಪಂದ್ಯಗಳಿಂದ 107 ವಿಕೆಟ್

4 / 7
3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

3- ಟಿಮ್ ಸೌಥಿ (ನ್ಯೂಜಿಲೆಂಡ್): 83 ಪಂದ್ಯಗಳಿಂದ 99 ವಿಕೆಟ್

5 / 7
4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

4- ಶಹೀದ್ ಅಫ್ರಿದಿ (ಪಾಕಿಸ್ತಾನ್): 99 ಪಂದ್ಯಗಳಿಂದ 98 ವಿಕೆಟ್

6 / 7
5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

5- ರಶೀದ್ ಖಾನ್ (ಅಫ್ಘಾನಿಸ್ತಾನ್) 51 ಪಂದ್ಯಗಳಿಂದ 95 ವಿಕೆಟ್

7 / 7

Published On - 10:01 pm, Sun, 17 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ