AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಪಾಕ್ ತಂಡವನ್ನು ಮಣಿಸುವುದರಲ್ಲಿ ಪಿಎಚ್​ಡಿ ಪಡೆದ ಟೀಂ ಇಂಡಿಯಾ ಕ್ರಿಕೆಟಿಗರಿವರು..!

T20 World Cup: ಟೀಂ ಇಂಡಿಯಾ ನಾಯಕನಿಗೆ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ 3 ಪಟ್ಟು ಅನುಭವವಿದೆ. 3 ಟಿ 20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ.

TV9 Web
| Edited By: |

Updated on: Oct 18, 2021 | 3:21 PM

Share
ಭಾರತ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್‌ 31 ರಂದು ಭಾರತ  ನ್ಯೂಜಿಲೆಂಡ್‌ ವಿರುದ್ದ ಆಡಲಿದೆ. ನವೆಂಬರ್‌ 3 ರಂದು ಅಫಘಾನಿಸ್ತಾನ್ ವಿರುದ್ದ, ಹಾಗೂ ನವೆಂಬರ್‌ 5 ಮತ್ತು ನವೆಂಬರ್‌ 8 ರಂದು ಅರ್ಹತಾ ಗುಂಪಿನಿಂದ ಆಯ್ಕೆಯಾಗುವ 2  ತಂಡಗಳ ವಿರುದ್ದ ಆಡಲಿದೆ.

ಭಾರತ ಮೊದಲ ಪಂದ್ಯವನ್ನು ಅಕ್ಟೋಬರ್ 24 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್‌ 31 ರಂದು ಭಾರತ ನ್ಯೂಜಿಲೆಂಡ್‌ ವಿರುದ್ದ ಆಡಲಿದೆ. ನವೆಂಬರ್‌ 3 ರಂದು ಅಫಘಾನಿಸ್ತಾನ್ ವಿರುದ್ದ, ಹಾಗೂ ನವೆಂಬರ್‌ 5 ಮತ್ತು ನವೆಂಬರ್‌ 8 ರಂದು ಅರ್ಹತಾ ಗುಂಪಿನಿಂದ ಆಯ್ಕೆಯಾಗುವ 2 ತಂಡಗಳ ವಿರುದ್ದ ಆಡಲಿದೆ.

1 / 6
ವಿರಾಟ್ ಕೊಹ್ಲಿ: ಟೀಂ ಇಂಡಿಯಾ ನಾಯಕನಿಗೆ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ 3 ಪಟ್ಟು ಅನುಭವವಿದೆ. 3 ಟಿ 20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ. 2012, 2014, 2016 ವಿಶ್ವ ಟಿ 20 ಯಲ್ಲಿ ವಿರಾಟ್ ಈ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಕೊಹ್ಲಿ ಅರ್ಧ ಶತಕ ಗಳಿಸಿದ್ದಾರೆ. ಬ್ಯಾಟ್‌ನೊಂದಿಗೆ ಅರ್ಧ ಶತಕ ಮಾತ್ರವಲ್ಲ, ಚೆಂಡಿನೊಂದಿಗೆ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

ವಿರಾಟ್ ಕೊಹ್ಲಿ: ಟೀಂ ಇಂಡಿಯಾ ನಾಯಕನಿಗೆ ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ 3 ಪಟ್ಟು ಅನುಭವವಿದೆ. 3 ಟಿ 20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ. 2012, 2014, 2016 ವಿಶ್ವ ಟಿ 20 ಯಲ್ಲಿ ವಿರಾಟ್ ಈ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಕೊಹ್ಲಿ ಅರ್ಧ ಶತಕ ಗಳಿಸಿದ್ದಾರೆ. ಬ್ಯಾಟ್‌ನೊಂದಿಗೆ ಅರ್ಧ ಶತಕ ಮಾತ್ರವಲ್ಲ, ಚೆಂಡಿನೊಂದಿಗೆ ಒಂದು ವಿಕೆಟ್ ಕೂಡ ಪಡೆದಿದ್ದಾರೆ.

2 / 6
ರೋಹಿತ್ ಶರ್ಮಾ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡ ಟಿ 20 ವಿಶ್ವಕಪ್​ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿದ ಅನುಭವವನ್ನು ಹೊಂದಿದ್ದಾರೆ. 2007 ರ ಟಿ 20 ವಿಶ್ವಕಪ್‌ನ ಮೊದಲ ಋತುವಿನಿಂದ ಅವರು ಪಾಕಿಸ್ತಾನದ ಸೋಲನ್ನು ನೋಡುತ್ತಿದ್ದಾರೆ. ಈ ಸಮಯದಲ್ಲಿ, ರೋಹಿತ್ ಪಾಕಿಸ್ತಾನದ ವಿರುದ್ಧ 4 ಪಂದ್ಯಗಳನ್ನು ಆಡಿದ್ದಾರೆ.

ರೋಹಿತ್ ಶರ್ಮಾ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡ ಟಿ 20 ವಿಶ್ವಕಪ್​ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿದ ಅನುಭವವನ್ನು ಹೊಂದಿದ್ದಾರೆ. 2007 ರ ಟಿ 20 ವಿಶ್ವಕಪ್‌ನ ಮೊದಲ ಋತುವಿನಿಂದ ಅವರು ಪಾಕಿಸ್ತಾನದ ಸೋಲನ್ನು ನೋಡುತ್ತಿದ್ದಾರೆ. ಈ ಸಮಯದಲ್ಲಿ, ರೋಹಿತ್ ಪಾಕಿಸ್ತಾನದ ವಿರುದ್ಧ 4 ಪಂದ್ಯಗಳನ್ನು ಆಡಿದ್ದಾರೆ.

3 / 6
 ಅಶ್ವಿನ್: ಪಾಕಿಸ್ತಾನವನ್ನು ಸೋಲಿಸುವಲ್ಲಿ ರವಿಚಂದ್ರನ್ ಅಶ್ವಿನ್ ಅವರ ಅನುಭವವು ವಿರಾಟ್ ಕೊಹ್ಲಿಯ ಅನುಭವವನ್ನು ಹೋಲುತ್ತದೆ. ಅವರು 3 ನೇ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವಲ್ಲಿ ಟೀಂ ಇಂಡಿಯಾವನ್ನು ಬೆಂಬಲಿಸಿದರು.

ಅಶ್ವಿನ್: ಪಾಕಿಸ್ತಾನವನ್ನು ಸೋಲಿಸುವಲ್ಲಿ ರವಿಚಂದ್ರನ್ ಅಶ್ವಿನ್ ಅವರ ಅನುಭವವು ವಿರಾಟ್ ಕೊಹ್ಲಿಯ ಅನುಭವವನ್ನು ಹೋಲುತ್ತದೆ. ಅವರು 3 ನೇ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವಲ್ಲಿ ಟೀಂ ಇಂಡಿಯಾವನ್ನು ಬೆಂಬಲಿಸಿದರು.

4 / 6
ರವೀಂದ್ರ ಜಡೇಜಾ: 2 ನೇ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸೋಲಿಗೆ ಟೀಂ ಇಂಡಿಯಾದ ಈ ಆಲ್​ರೌಂಡರ್ ಸಾಕ್ಷಿಯಾಗಿದ್ದಾರೆ. ಅವರು 2014 ಮತ್ತು 2016 ರ ಟಿ 20 ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ ಆಡಿದ್ದರು. ಜೊತೆಗೆ 2 ವಿಕೆಟ್ ಉರುಳಿಸಿದರು.

ರವೀಂದ್ರ ಜಡೇಜಾ: 2 ನೇ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸೋಲಿಗೆ ಟೀಂ ಇಂಡಿಯಾದ ಈ ಆಲ್​ರೌಂಡರ್ ಸಾಕ್ಷಿಯಾಗಿದ್ದಾರೆ. ಅವರು 2014 ಮತ್ತು 2016 ರ ಟಿ 20 ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ ಆಡಿದ್ದರು. ಜೊತೆಗೆ 2 ವಿಕೆಟ್ ಉರುಳಿಸಿದರು.

5 / 6
ಬುಮ್ರಾ, ಭುವಿ, ಶಮಿ: ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಈ ಬೌಲರ್​ಗಳು ಹೆಚ್ಚು ಪಂದ್ಯಗಳನ್ನಾಡದಿದ್ದರೂ ಈ ಮೂವರು ವೇಗದ ಬೌಲರ್‌ಗಳು ಪಾಕಿಸ್ತಾನದ ವಿರುದ್ಧ ಒಮ್ಮೆ ಮಾತ್ರ ಆಡಿದ್ದಾರೆ.

ಬುಮ್ರಾ, ಭುವಿ, ಶಮಿ: ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಈ ಬೌಲರ್​ಗಳು ಹೆಚ್ಚು ಪಂದ್ಯಗಳನ್ನಾಡದಿದ್ದರೂ ಈ ಮೂವರು ವೇಗದ ಬೌಲರ್‌ಗಳು ಪಾಕಿಸ್ತಾನದ ವಿರುದ್ಧ ಒಮ್ಮೆ ಮಾತ್ರ ಆಡಿದ್ದಾರೆ.

6 / 6
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ