AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಎಲ್ಲಾ ಟಿ20 ವಿಶ್ವಕಪ್ ಆಡಿದ್ದು ಕೇವಲ ಇಬ್ಬರು ಆಟಗಾರರು..!

T20 World Cup 2022: ಈ ಇಬ್ಬರು ಆಟಗಾರರು ಎಲ್ಲಾ ಟಿ20 ವಿಶ್ವಕಪ್​ಗೂ ಆಯ್ಕೆಯಾದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರೆಂದರೆ....

TV9 Web
| Edited By: |

Updated on: Oct 16, 2022 | 10:32 PM

Share
ಟಿ20 ವಿಶ್ವಕಪ್​ನ 8ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಬಾರಿ ಕೂಡ ಒಟ್ಟು 16 ತಂಡಗಳು ಕಣದಲ್ಲಿದೆ. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್ ಆಡಿದ್ದಾರೆ.

ಟಿ20 ವಿಶ್ವಕಪ್​ನ 8ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಬಾರಿ ಕೂಡ ಒಟ್ಟು 16 ತಂಡಗಳು ಕಣದಲ್ಲಿದೆ. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್ ಆಡಿದ್ದಾರೆ.

1 / 5
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 5
ಈ ಇಬ್ಬರು ಆಟಗಾರರು ಎಲ್ಲಾ ಟಿ20 ವಿಶ್ವಕಪ್​ಗೂ ಆಯ್ಕೆಯಾದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರೆಂದರೆ....

ಈ ಇಬ್ಬರು ಆಟಗಾರರು ಎಲ್ಲಾ ಟಿ20 ವಿಶ್ವಕಪ್​ಗೂ ಆಯ್ಕೆಯಾದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರೆಂದರೆ....

3 / 5
ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ.

ಶಕೀಬ್ ಅಲ್ ಹಸನ್: ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ.

4 / 5
ರೋಹಿತ್ ಶರ್ಮಾ: 2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

ರೋಹಿತ್ ಶರ್ಮಾ: 2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​