AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

Dinesh Karthik: ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.

TV9 Web
| Edited By: |

Updated on:Oct 23, 2022 | 5:32 PM

Share
ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ.

ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.

ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡರು.

2 / 5
 37 ವರ್ಷ, 142 ದಿನಗಳಾಗಿರುವ ದಿನೇಶ್ ಕಾರ್ತಿಕ್ ಪಾಕ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತದ ಪರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಹಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

37 ವರ್ಷ, 142 ದಿನಗಳಾಗಿರುವ ದಿನೇಶ್ ಕಾರ್ತಿಕ್ ಪಾಕ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತದ ಪರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಹಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ವೇಗಿ ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. 36 ವರ್ಷದವರಾಗಿದ್ದ ನೆಹ್ರಾ 2016 ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ವೇಗಿ ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. 36 ವರ್ಷದವರಾಗಿದ್ದ ನೆಹ್ರಾ 2016 ರ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದರು.

4 / 5
ಇದೀಗ 37 ವಯಸ್ಸಿನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 37 ವಯಸ್ಸಿನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುವ ಮೂಲಕ ದಿನೇಶ್ ಕಾರ್ತಿಕ್ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 5:30 pm, Sun, 23 October 22

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ