AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup : ಈ ಬಾರಿಯ ಟಿ20 ವಿಶ್ವಕಪ್ ಮಿಸ್ ಮಾಡಿಕೊಳ್ಳುತ್ತಿರುವ ವಿಶ್ವದ ಸ್ಟಾರ್ ಕ್ರಿಕೆಟಿಗರಿವರು

T20 World Cup : ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ.

TV9 Web
| Edited By: |

Updated on: Sep 18, 2022 | 8:02 AM

Share
ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸೆಲ್ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರು ಕಣದಲ್ಲಿಲ್ಲ. ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಅವರು ರಸೆಲ್ ಅವರ ಪ್ರದರ್ಶನ ಮತ್ತು ಫಾರ್ಮ್ ಮಂಡಳಿಯನ್ನು ಇಂಪ್ರೆಸ್ ಮಾಡುವಲ್ಲಿ ವಿಫಲವಾಗಿದೆ. ಆದ್ದರಿಂದ ಅವರಿಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ.

ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸೆಲ್ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರು ಕಣದಲ್ಲಿಲ್ಲ. ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಅವರು ರಸೆಲ್ ಅವರ ಪ್ರದರ್ಶನ ಮತ್ತು ಫಾರ್ಮ್ ಮಂಡಳಿಯನ್ನು ಇಂಪ್ರೆಸ್ ಮಾಡುವಲ್ಲಿ ವಿಫಲವಾಗಿದೆ. ಆದ್ದರಿಂದ ಅವರಿಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ.

1 / 5
ಟಿ20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ. ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಮೂರು ಇನ್ನಿಂಗ್ಸ್‌ಗಳಲ್ಲಿ 150+, ಎರಡರಲ್ಲಿ 130+ ಆಗಿದೆ. ಆದರೂ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಸಂಜುಗೆ ಸ್ಥಾನ ಸಿಕ್ಕಿಲ್ಲ.

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ. ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಮೂರು ಇನ್ನಿಂಗ್ಸ್‌ಗಳಲ್ಲಿ 150+, ಎರಡರಲ್ಲಿ 130+ ಆಗಿದೆ. ಆದರೂ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಸಂಜುಗೆ ಸ್ಥಾನ ಸಿಕ್ಕಿಲ್ಲ.

2 / 5
ಪಾಕಿಸ್ತಾನ ತಂಡ ತನ್ನ ಅತ್ಯಂತ ಅನುಭವಿ ಆಲ್‌ರೌಂಡರ್ ಶೋಯೆಬ್ ಮಲಿಕ್‌ಗೆ ತಂಡದಲ್ಲಿ ಅವಕಾಶ ನೀಡಲಿಲ್ಲ. ಅವರು ಒಟ್ಟು 124 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು ತಮ್ಮ ಹೆಸರಲ್ಲಿ 2435 ರನ್ ಬಾರಿಸಿದ್ದಾರೆ. ಮಲಿಕ್ ಅವರ ಅನುಭವ ತಂಡಕ್ಕೆ ತುಂಬಾ ಉಪಯುಕ್ತವಾಗುತ್ತಿತ್ತು. ಶೋಯೆಬ್ ಮಲಿಕ್ ಅನುಪಸ್ಥಿತಿಯಿಂದ ಅನುಭವಿ ಆಟಗಾರರು ಅತೃಪ್ತರಾಗಿದ್ದಾರೆ.

ಪಾಕಿಸ್ತಾನ ತಂಡ ತನ್ನ ಅತ್ಯಂತ ಅನುಭವಿ ಆಲ್‌ರೌಂಡರ್ ಶೋಯೆಬ್ ಮಲಿಕ್‌ಗೆ ತಂಡದಲ್ಲಿ ಅವಕಾಶ ನೀಡಲಿಲ್ಲ. ಅವರು ಒಟ್ಟು 124 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು ತಮ್ಮ ಹೆಸರಲ್ಲಿ 2435 ರನ್ ಬಾರಿಸಿದ್ದಾರೆ. ಮಲಿಕ್ ಅವರ ಅನುಭವ ತಂಡಕ್ಕೆ ತುಂಬಾ ಉಪಯುಕ್ತವಾಗುತ್ತಿತ್ತು. ಶೋಯೆಬ್ ಮಲಿಕ್ ಅನುಪಸ್ಥಿತಿಯಿಂದ ಅನುಭವಿ ಆಟಗಾರರು ಅತೃಪ್ತರಾಗಿದ್ದಾರೆ.

3 / 5
ಈ ಬಾರಿಯ ಟಿ20 ವಿಶ್ವಕಪ್‌ನಿಂದ ಶೋಯೆಬ್ ಮಲಿಕ್ ಜೊತೆಗೆ ಇಮಾದ್ ವಾಸಿಂ ಕೂಡ ಕಾಣೆಯಾಗಿದ್ದಾರೆ. ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರ ಸೃಷ್ಟಿಸಿದ್ದ ತಾರೆಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಇಮಾದ್ ಸಿಪಿಎಲ್ ಸೀಸನ್​ 7 ಪಂದ್ಯಗಳಲ್ಲಿ 10 ವಿಕೆಟ್ ಪಡೆಯುವ ಮೂಲಕ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಆದರೂ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಈ ಬಾರಿಯ ಟಿ20 ವಿಶ್ವಕಪ್‌ನಿಂದ ಶೋಯೆಬ್ ಮಲಿಕ್ ಜೊತೆಗೆ ಇಮಾದ್ ವಾಸಿಂ ಕೂಡ ಕಾಣೆಯಾಗಿದ್ದಾರೆ. ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರ ಸೃಷ್ಟಿಸಿದ್ದ ತಾರೆಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಇಮಾದ್ ಸಿಪಿಎಲ್ ಸೀಸನ್​ 7 ಪಂದ್ಯಗಳಲ್ಲಿ 10 ವಿಕೆಟ್ ಪಡೆಯುವ ಮೂಲಕ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಆದರೂ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

4 / 5
ಏಷ್ಯಾಕಪ್‌ನಲ್ಲಿ ಟಿ20 ತಂಡಕ್ಕೆ ಪುನರಾಗಮನ ಮಾಡಿದ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ಗೂಡ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ. ಚಂಡಿಮಾಲ್‌ಗೆ ಏಷ್ಯಾಕಪ್‌ನಲ್ಲಿ ಆಡುವ ಅವಕಾಶವೂ ಸಿಕ್ಕಿರಲಿಲ್ಲ. ಆದರೆ ಚಾಂಡಿಮಾಲ್ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸದಸ್ಯರಾಗಿದ್ದರು.

ಏಷ್ಯಾಕಪ್‌ನಲ್ಲಿ ಟಿ20 ತಂಡಕ್ಕೆ ಪುನರಾಗಮನ ಮಾಡಿದ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ಗೂಡ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ. ಚಂಡಿಮಾಲ್‌ಗೆ ಏಷ್ಯಾಕಪ್‌ನಲ್ಲಿ ಆಡುವ ಅವಕಾಶವೂ ಸಿಕ್ಕಿರಲಿಲ್ಲ. ಆದರೆ ಚಾಂಡಿಮಾಲ್ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸದಸ್ಯರಾಗಿದ್ದರು.

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ