AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup : ಈ ಬಾರಿಯ ಟಿ20 ವಿಶ್ವಕಪ್ ಮಿಸ್ ಮಾಡಿಕೊಳ್ಳುತ್ತಿರುವ ವಿಶ್ವದ ಸ್ಟಾರ್ ಕ್ರಿಕೆಟಿಗರಿವರು

T20 World Cup : ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Sep 18, 2022 | 8:02 AM

Share
ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸೆಲ್ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರು ಕಣದಲ್ಲಿಲ್ಲ. ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಅವರು ರಸೆಲ್ ಅವರ ಪ್ರದರ್ಶನ ಮತ್ತು ಫಾರ್ಮ್ ಮಂಡಳಿಯನ್ನು ಇಂಪ್ರೆಸ್ ಮಾಡುವಲ್ಲಿ ವಿಫಲವಾಗಿದೆ. ಆದ್ದರಿಂದ ಅವರಿಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ.

ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸೆಲ್ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರು ಕಣದಲ್ಲಿಲ್ಲ. ಕ್ರಿಕೆಟ್ ವೆಸ್ಟ್ ಇಂಡೀಸ್ ಮುಖ್ಯ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಅವರು ರಸೆಲ್ ಅವರ ಪ್ರದರ್ಶನ ಮತ್ತು ಫಾರ್ಮ್ ಮಂಡಳಿಯನ್ನು ಇಂಪ್ರೆಸ್ ಮಾಡುವಲ್ಲಿ ವಿಫಲವಾಗಿದೆ. ಆದ್ದರಿಂದ ಅವರಿಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ.

1 / 5
ಟಿ20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ. ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಮೂರು ಇನ್ನಿಂಗ್ಸ್‌ಗಳಲ್ಲಿ 150+, ಎರಡರಲ್ಲಿ 130+ ಆಗಿದೆ. ಆದರೂ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಸಂಜುಗೆ ಸ್ಥಾನ ಸಿಕ್ಕಿಲ್ಲ.

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ. ಈ ವರ್ಷ ಭಾರತ ಪರ ಸಂಜು 6 ಟಿ20 ಪಂದ್ಯಗಳನ್ನು ಆಡಿದ್ದು, ಅವರ 5 ಇನ್ನಿಂಗ್ಸ್‌ಗಳಲ್ಲಿ 39, 18, 77, 30*, 15 ರನ್‌ಬಾರಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಮೂರು ಇನ್ನಿಂಗ್ಸ್‌ಗಳಲ್ಲಿ 150+, ಎರಡರಲ್ಲಿ 130+ ಆಗಿದೆ. ಆದರೂ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್​ನಲ್ಲಿ ಸಂಜುಗೆ ಸ್ಥಾನ ಸಿಕ್ಕಿಲ್ಲ.

2 / 5
ಪಾಕಿಸ್ತಾನ ತಂಡ ತನ್ನ ಅತ್ಯಂತ ಅನುಭವಿ ಆಲ್‌ರೌಂಡರ್ ಶೋಯೆಬ್ ಮಲಿಕ್‌ಗೆ ತಂಡದಲ್ಲಿ ಅವಕಾಶ ನೀಡಲಿಲ್ಲ. ಅವರು ಒಟ್ಟು 124 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು ತಮ್ಮ ಹೆಸರಲ್ಲಿ 2435 ರನ್ ಬಾರಿಸಿದ್ದಾರೆ. ಮಲಿಕ್ ಅವರ ಅನುಭವ ತಂಡಕ್ಕೆ ತುಂಬಾ ಉಪಯುಕ್ತವಾಗುತ್ತಿತ್ತು. ಶೋಯೆಬ್ ಮಲಿಕ್ ಅನುಪಸ್ಥಿತಿಯಿಂದ ಅನುಭವಿ ಆಟಗಾರರು ಅತೃಪ್ತರಾಗಿದ್ದಾರೆ.

ಪಾಕಿಸ್ತಾನ ತಂಡ ತನ್ನ ಅತ್ಯಂತ ಅನುಭವಿ ಆಲ್‌ರೌಂಡರ್ ಶೋಯೆಬ್ ಮಲಿಕ್‌ಗೆ ತಂಡದಲ್ಲಿ ಅವಕಾಶ ನೀಡಲಿಲ್ಲ. ಅವರು ಒಟ್ಟು 124 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು ತಮ್ಮ ಹೆಸರಲ್ಲಿ 2435 ರನ್ ಬಾರಿಸಿದ್ದಾರೆ. ಮಲಿಕ್ ಅವರ ಅನುಭವ ತಂಡಕ್ಕೆ ತುಂಬಾ ಉಪಯುಕ್ತವಾಗುತ್ತಿತ್ತು. ಶೋಯೆಬ್ ಮಲಿಕ್ ಅನುಪಸ್ಥಿತಿಯಿಂದ ಅನುಭವಿ ಆಟಗಾರರು ಅತೃಪ್ತರಾಗಿದ್ದಾರೆ.

3 / 5
ಈ ಬಾರಿಯ ಟಿ20 ವಿಶ್ವಕಪ್‌ನಿಂದ ಶೋಯೆಬ್ ಮಲಿಕ್ ಜೊತೆಗೆ ಇಮಾದ್ ವಾಸಿಂ ಕೂಡ ಕಾಣೆಯಾಗಿದ್ದಾರೆ. ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರ ಸೃಷ್ಟಿಸಿದ್ದ ತಾರೆಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಇಮಾದ್ ಸಿಪಿಎಲ್ ಸೀಸನ್​ 7 ಪಂದ್ಯಗಳಲ್ಲಿ 10 ವಿಕೆಟ್ ಪಡೆಯುವ ಮೂಲಕ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಆದರೂ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

ಈ ಬಾರಿಯ ಟಿ20 ವಿಶ್ವಕಪ್‌ನಿಂದ ಶೋಯೆಬ್ ಮಲಿಕ್ ಜೊತೆಗೆ ಇಮಾದ್ ವಾಸಿಂ ಕೂಡ ಕಾಣೆಯಾಗಿದ್ದಾರೆ. ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರ ಸೃಷ್ಟಿಸಿದ್ದ ತಾರೆಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಇಮಾದ್ ಸಿಪಿಎಲ್ ಸೀಸನ್​ 7 ಪಂದ್ಯಗಳಲ್ಲಿ 10 ವಿಕೆಟ್ ಪಡೆಯುವ ಮೂಲಕ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಆದರೂ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

4 / 5
ಏಷ್ಯಾಕಪ್‌ನಲ್ಲಿ ಟಿ20 ತಂಡಕ್ಕೆ ಪುನರಾಗಮನ ಮಾಡಿದ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ಗೂಡ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ. ಚಂಡಿಮಾಲ್‌ಗೆ ಏಷ್ಯಾಕಪ್‌ನಲ್ಲಿ ಆಡುವ ಅವಕಾಶವೂ ಸಿಕ್ಕಿರಲಿಲ್ಲ. ಆದರೆ ಚಾಂಡಿಮಾಲ್ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸದಸ್ಯರಾಗಿದ್ದರು.

ಏಷ್ಯಾಕಪ್‌ನಲ್ಲಿ ಟಿ20 ತಂಡಕ್ಕೆ ಪುನರಾಗಮನ ಮಾಡಿದ ಅನುಭವಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ಗೂಡ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ. ಚಂಡಿಮಾಲ್‌ಗೆ ಏಷ್ಯಾಕಪ್‌ನಲ್ಲಿ ಆಡುವ ಅವಕಾಶವೂ ಸಿಕ್ಕಿರಲಿಲ್ಲ. ಆದರೆ ಚಾಂಡಿಮಾಲ್ ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನ ಸದಸ್ಯರಾಗಿದ್ದರು.

5 / 5
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​