AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಯಶಸ್ವಿಯಾಗದ ಅಭ್ಯಾಸ ಪಂದ್ಯ: ಪಾಕಿಸ್ತಾನ ವಿರುದ್ಧದ ಕದನಕ್ಕೆ ಮೆಲ್ಬೋರ್ನ್ ತಲುಪಿದ ಟೀಮ್ ಇಂಡಿಯಾ

India vs Pakistan: ಅಭ್ಯಾಸ ಪಂದ್ಯ ಪೂರ್ಣಗೊಂಡ ಬಳಿಕ ಭಾರತ ಮೆಲ್ಬೋರ್ನ್​ಗೆ ತಲುಪಿದೆ. ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ ಎಮ್​ಸಿಜಿಗೆ ಕಾಲಿಟ್ಟಿದೆ.

TV9 Web
| Edited By: |

Updated on:Oct 20, 2022 | 9:47 AM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮುನ್ನ ಭಾರತಕ್ಕೆ ಆಯೋಜಿಸಿದ್ದ ಎರಡು ಅಧಿಕೃತ ಅಭ್ಯಾಸ ಪಂದ್ಯ ಕೊನೆಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ವಾರ್ಮ್​- ಅಪ್ ಮ್ಯಾಚ್​ನಲ್ಲಿ ರೋಚಕ ಜಯ ಸಾಧಿಸಿದರೆ, ದ್ವಿತೀಯ ಪಂದ್ಯ ಯಶಸ್ವಿಯಾಗಲಿಲ್ಲ. ಬುಧವಾರ ನ್ಯೂಜಿಲೆಂಡ್ ವಿರುದ್ಧ ಆಯೋಜಿಸಿದ್ದ ಎರಡನೆ ಅಭ್ಯಾಸ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಯಿತು.

ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮುನ್ನ ಭಾರತಕ್ಕೆ ಆಯೋಜಿಸಿದ್ದ ಎರಡು ಅಧಿಕೃತ ಅಭ್ಯಾಸ ಪಂದ್ಯ ಕೊನೆಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ವಾರ್ಮ್​- ಅಪ್ ಮ್ಯಾಚ್​ನಲ್ಲಿ ರೋಚಕ ಜಯ ಸಾಧಿಸಿದರೆ, ದ್ವಿತೀಯ ಪಂದ್ಯ ಯಶಸ್ವಿಯಾಗಲಿಲ್ಲ. ಬುಧವಾರ ನ್ಯೂಜಿಲೆಂಡ್ ವಿರುದ್ಧ ಆಯೋಜಿಸಿದ್ದ ಎರಡನೆ ಅಭ್ಯಾಸ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಯಿತು.

1 / 7
ಇದೀಗ ಅಭ್ಯಾಸ ಪಂದ್ಯ ಪೂರ್ಣಗೊಂಡ ಬಳಿಕ ಭಾರತ ಮೆಲ್ಬೋರ್ನ್​ಗೆ ತಲುಪಿದೆ. ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ  ಎಮ್​ಸಿಜಿಗೆ ಕಾಲಿಟ್ಟಿದೆ.

ಇದೀಗ ಅಭ್ಯಾಸ ಪಂದ್ಯ ಪೂರ್ಣಗೊಂಡ ಬಳಿಕ ಭಾರತ ಮೆಲ್ಬೋರ್ನ್​ಗೆ ತಲುಪಿದೆ. ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ ಎಮ್​ಸಿಜಿಗೆ ಕಾಲಿಟ್ಟಿದೆ.

2 / 7
ಯುಜ್ವೇಂದ್ರ ಚಹಲ್ ಅವರು ವಿಮಾನದಲ್ಲಿ ಮೆಲ್ಬೋರ್ನ್​ಗೆ ತೆರಳುತ್ತಿರುವ ಫೋಟೋವನ್ನು ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಜೊತೆ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ಪೋಸ್ಟ್ ಮಾಡಿದ್ದಾರೆ. ಶುಕ್ರವಾರದಿಂದ ಟೀಮ್ ಇಂಡಿಯಾ ಎಮ್​ಸಿಜಿಯಲ್ಲಿ ಅಭ್ಯಾಸ ಶುರು ಮಾಡಲಿದೆ.

ಯುಜ್ವೇಂದ್ರ ಚಹಲ್ ಅವರು ವಿಮಾನದಲ್ಲಿ ಮೆಲ್ಬೋರ್ನ್​ಗೆ ತೆರಳುತ್ತಿರುವ ಫೋಟೋವನ್ನು ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಜೊತೆ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಕೂಡ ಪೋಸ್ಟ್ ಮಾಡಿದ್ದಾರೆ. ಶುಕ್ರವಾರದಿಂದ ಟೀಮ್ ಇಂಡಿಯಾ ಎಮ್​ಸಿಜಿಯಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಇನ್ನು ಭಾರತ- ಪಾಕ್ ಪಂದ್ಯ ನಡೆಯಲಿರುವ ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಸುತ್ತ ಮುತ್ತ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಈ ಪಂದ್ಯ ನಡೆಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇನ್ನು ಭಾರತ- ಪಾಕ್ ಪಂದ್ಯ ನಡೆಯಲಿರುವ ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಸುತ್ತ ಮುತ್ತ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಈ ಪಂದ್ಯ ನಡೆಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 7
ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ, ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಇಲ್ಲಿ ರದ್ದು ಮಾಡಿದರೆ ಮೀಸಲು ದಿನ ಇರುವುದಿಲ್ಲ. ಬದಲಾಗಿ ಉಭಯ ತಂಡಗಳಿಗೂ ತಲಾ 1 ಪಾಯಿಂಟ್ ನೀಡಲಾಗುತ್ತದೆ.

ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ, ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಇಲ್ಲಿ ರದ್ದು ಮಾಡಿದರೆ ಮೀಸಲು ದಿನ ಇರುವುದಿಲ್ಲ. ಬದಲಾಗಿ ಉಭಯ ತಂಡಗಳಿಗೂ ತಲಾ 1 ಪಾಯಿಂಟ್ ನೀಡಲಾಗುತ್ತದೆ.

5 / 7
ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ. ಕೇವಲ ಒಂದು ಪಂದ್ಯದಲ್ಲಿ ಮಾತ್ರ ಪಾಕ್ ಪಡೆ ಗೆಲುವು ಸಾಧಿಸಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ. ಕೇವಲ ಒಂದು ಪಂದ್ಯದಲ್ಲಿ ಮಾತ್ರ ಪಾಕ್ ಪಡೆ ಗೆಲುವು ಸಾಧಿಸಿದೆ.

6 / 7
ಸೂಪರ್ 12 ಹಂತಕ್ಕೆ ಪ್ರವೇಶ ಪಡೆದಿದ್ದ ತಂಡಗಳ ಎಲ್ಲ ಅಭ್ಯಾಸ ಪಂದ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 22 ರಂದು ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಮುಖಾಮುಖಿ ಆಗುವ ಮೂಲಕ ಗ್ರೂಪ್ 1 ರಲ್ಲಿ ಮೊದಲ ಸೂಪರ್ 12 ಆರಂಭವಾಗಲಿದೆ.

ಸೂಪರ್ 12 ಹಂತಕ್ಕೆ ಪ್ರವೇಶ ಪಡೆದಿದ್ದ ತಂಡಗಳ ಎಲ್ಲ ಅಭ್ಯಾಸ ಪಂದ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 22 ರಂದು ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಮುಖಾಮುಖಿ ಆಗುವ ಮೂಲಕ ಗ್ರೂಪ್ 1 ರಲ್ಲಿ ಮೊದಲ ಸೂಪರ್ 12 ಆರಂಭವಾಗಲಿದೆ.

7 / 7

Published On - 9:46 am, Thu, 20 October 22

Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​