AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಅಭಿಮಾನಿಯನ್ನು ದಂಡದಿಂದ ಪಾರು ಮಾಡಿದ ಟೀಮ್ ಇಂಡಿಯಾ

T20 World Cup 2022: ಪಾಕಿಸ್ತಾನ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಅಕ್ಟೋಬರ್​ 27 ರಂದು 2ನೇ ಪಂದ್ಯವಾಡಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲ್ಯಾಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Oct 25, 2022 | 7:33 PM

T20 World Cup 2022: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಪಾಕಿಸ್ತಾನ್ ವಿರುದ್ಧ ರೋಚಕ ಗೆಲುವಿನ ಮೂಲಕ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ತೆಗೆದುಕೊಂಡ ನಿರ್ಧಾರ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

T20 World Cup 2022: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಪಾಕಿಸ್ತಾನ್ ವಿರುದ್ಧ ರೋಚಕ ಗೆಲುವಿನ ಮೂಲಕ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ತೆಗೆದುಕೊಂಡ ನಿರ್ಧಾರ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

1 / 5
ಭಾರತ-ಪಾಕ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದರು. ಅಲ್ಲದೆ ಈ ವೇಳೆ ಭಾರತೀಯ ಆಟಗಾರರನ್ನು ಭೇಟಿಯಾಗಲು ಯತ್ನಿಸಿದ್ದರು. ಇದರಿಂದ ಕೆಲ ಕ್ಷಣಗಳ ಕಾಲ ಪಂದ್ಯವನ್ನು ನಿಲ್ಲಿಸಬೇಕಾಯಿತು.

ಭಾರತ-ಪಾಕ್ ನಡುವಣ ಪಂದ್ಯದ ವೇಳೆ ಟೀಮ್ ಇಂಡಿಯಾ ಅಭಿಮಾನಿಯೊಬ್ಬರು ಮೈದಾನಕ್ಕೆ ನುಗ್ಗಿದ್ದರು. ಅಲ್ಲದೆ ಈ ವೇಳೆ ಭಾರತೀಯ ಆಟಗಾರರನ್ನು ಭೇಟಿಯಾಗಲು ಯತ್ನಿಸಿದ್ದರು. ಇದರಿಂದ ಕೆಲ ಕ್ಷಣಗಳ ಕಾಲ ಪಂದ್ಯವನ್ನು ನಿಲ್ಲಿಸಬೇಕಾಯಿತು.

2 / 5
ಅತ್ತ ಭದ್ರತಾ ಸಿಬ್ಬಂದಿಗಳು ಟೀಮ್ ಇಂಡಿಯಾ ಅಭಿಮಾನಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ಪಂದ್ಯಕ್ಕೆ ಅಡ್ಡಿಪಡಿಸಿದ ಕಾರಣ ಆತನ ಮೇಲೆ ಸುಮಾರು 6 ಲಕ್ಷ ರೂ. ದಂಡ ವಿಧಿಸಲು ಮುಂದಾಗಿತ್ತು. ಆದರೆ ತಮ್ಮನ್ನು ಭೇಟಿಯಾಗಲು ಬಂದ ಅಭಿಮಾನಿ ವಿರುದ್ಧ ಟೀಮ್ ಇಂಡಿಯಾ ಆಟಗಾರರು ಯಾವುದೇ ದೂರು ನೀಡಲಿಲ್ಲ. ಇದರಿಂದ ಆತನನ್ನು ಯಾವುದೇ ದೂರಿಲ್ಲದ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅತ್ತ ಭದ್ರತಾ ಸಿಬ್ಬಂದಿಗಳು ಟೀಮ್ ಇಂಡಿಯಾ ಅಭಿಮಾನಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ ಪಂದ್ಯಕ್ಕೆ ಅಡ್ಡಿಪಡಿಸಿದ ಕಾರಣ ಆತನ ಮೇಲೆ ಸುಮಾರು 6 ಲಕ್ಷ ರೂ. ದಂಡ ವಿಧಿಸಲು ಮುಂದಾಗಿತ್ತು. ಆದರೆ ತಮ್ಮನ್ನು ಭೇಟಿಯಾಗಲು ಬಂದ ಅಭಿಮಾನಿ ವಿರುದ್ಧ ಟೀಮ್ ಇಂಡಿಯಾ ಆಟಗಾರರು ಯಾವುದೇ ದೂರು ನೀಡಲಿಲ್ಲ. ಇದರಿಂದ ಆತನನ್ನು ಯಾವುದೇ ದೂರಿಲ್ಲದ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

3 / 5
ಮೈದಾನಕ್ಕೆ ನುಗ್ಗಿದ ಅಭಿಮಾನಿಯ ಹೇಳಿಕೆಯನ್ನು ಆಧರಿಸಿ ಆಯಾ ತಂಡಗಳು ದೂರು ನೀಡಬಹುದಾಗಿದೆ. ಈ ಮೂಲಕ ಪಂದ್ಯಕ್ಕೆ ಅಡ್ಡಿಪಡಿಸುವವರಿಗೆ ದಂಡ ವಿಧಿಸಿ, ಇಂತಹ ಘಟನೆಗಳನ್ನು ತಡೆಯಲು ನಿಯಮಗಳನ್ನು ರೂಪಿಸಲಾಗಿದೆ. ಇದಾಗ್ಯೂ ಟೀಮ್ ಇಂಡಿಯಾ ಅಭಿಮಾನಿ ವಿರುದ್ಧ ಯಾವುದೇ ಕ್ರಮಕೊಳ್ಳುವಂತೆ ಭಾರತ ತಂಡದವರು ಸೂಚಿಸಿಲ್ಲ. ಹೀಗಾಗಿ ಮೈದಾನಕ್ಕೆ ನುಗ್ಗಿದ ಕ್ರಿಕೆಟ್ ಫ್ಯಾನ್ 6 ಲಕ್ಷ ರೂ. ದಂಡ ಕಟ್ಟಿಸಿಕೊಳ್ಳುವುದರಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೈದಾನಕ್ಕೆ ನುಗ್ಗಿದ ಅಭಿಮಾನಿಯ ಹೇಳಿಕೆಯನ್ನು ಆಧರಿಸಿ ಆಯಾ ತಂಡಗಳು ದೂರು ನೀಡಬಹುದಾಗಿದೆ. ಈ ಮೂಲಕ ಪಂದ್ಯಕ್ಕೆ ಅಡ್ಡಿಪಡಿಸುವವರಿಗೆ ದಂಡ ವಿಧಿಸಿ, ಇಂತಹ ಘಟನೆಗಳನ್ನು ತಡೆಯಲು ನಿಯಮಗಳನ್ನು ರೂಪಿಸಲಾಗಿದೆ. ಇದಾಗ್ಯೂ ಟೀಮ್ ಇಂಡಿಯಾ ಅಭಿಮಾನಿ ವಿರುದ್ಧ ಯಾವುದೇ ಕ್ರಮಕೊಳ್ಳುವಂತೆ ಭಾರತ ತಂಡದವರು ಸೂಚಿಸಿಲ್ಲ. ಹೀಗಾಗಿ ಮೈದಾನಕ್ಕೆ ನುಗ್ಗಿದ ಕ್ರಿಕೆಟ್ ಫ್ಯಾನ್ 6 ಲಕ್ಷ ರೂ. ದಂಡ ಕಟ್ಟಿಸಿಕೊಳ್ಳುವುದರಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

4 / 5
ಸದ್ಯ ಪಾಕಿಸ್ತಾನ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಅಕ್ಟೋಬರ್​ 27 ರಂದು 2ನೇ ಪಂದ್ಯವಾಡಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲ್ಯಾಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಸದ್ಯ ಪಾಕಿಸ್ತಾನ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಅಕ್ಟೋಬರ್​ 27 ರಂದು 2ನೇ ಪಂದ್ಯವಾಡಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲ್ಯಾಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

5 / 5

Published On - 7:32 pm, Tue, 25 October 22

Follow us
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??